ಬಿಜೆಪಿ ಸೇರುವುದಿಲ್ಲ ಜೆಡಿಎಸ್ ಪಕ್ಷವೇ ನನ್ನ ಅಂತಿಮ ಆಯ್ಕೆ: ಶಾಸಕ ಜೆಕೆ ಕೃಷ್ಣಾರೆಡ್ಡಿ


Team Udayavani, Oct 22, 2022, 7:47 PM IST

ಬಿಜೆಪಿ ಪಕ್ಷಕ್ಕೆ ಸೇರುವುದಿಲ್ಲ ಜೆಡಿಎಸ್ ಪಕ್ಷವೇ ನನ್ನ ಅಂತಿಮ ಆಯ್ಕೆ : ಶಾಸಕ ಜೆಕೆ ಕೃಷ್ಣಾರೆಡ್ಡಿ

ಚಿಕ್ಕಬಳ್ಳಾಪುರ: ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಶಾಸಕನಾದ ನನ್ನನು ವಿಧಾನಸಭೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಪಕ್ಷ ಅವಕಾಶ ಕಲ್ಪಿಸಿದೆ ಜೊತೆಗೆ ಮಾಜಿ ಪ್ರಧಾನಮಂತ್ರಿ ಹೆಚ್‍ಡಿ ದೇವೇಗೌಡ ಮತ್ತು ಕುಮಾರಣ್ಣ ಅವರು ಎಲ್ಲಾ ರೀತಿಯ ಸಹಕಾರ ಮತ್ತು ಬೆಂಬಲವನ್ನು ನೀಡುತ್ತಿದ್ದಾರೆ ಹೀಗಿರುವಾಗ ಬಿಜೆಪಿ ಪಕ್ಷಕ್ಕೆ ಸೇರುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಇದು ಕೇವಲ ವಿರೋಧ ಪಕ್ಷಗಳ ಪಿತೂರಿ ಅಷ್ಟೆ ಎಂದು ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಶಾಸಕ ಜೆಕೆ ಕೃಷ್ಣಾರೆಡ್ಡಿ ಸ್ಪಷ್ಟಪಡಿಸಿದರು.

ನಗರದಲ್ಲಿ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು, ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಜನರ ವಿಶ್ವಾಸವನ್ನು ಉಳಿಸಿಕೊಂಡು ಕಳೆದ 9 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ ಜನರ ಅಪೇಕ್ಷೆಯಂತೆ ಜನಪರ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ದೇನೆ ಕೆಲವರು ಶಾಸಕರಾಗಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಆದರೆ ನಾನು ಚಿಂತಾಮಣಿಯಲ್ಲಿಯೇ ಜನರ ಮಧ್ಯೆಯೇ ಜನಸೇವೆ ಮಾಡುತ್ತಿದ್ದೇನೆ ಎಂದರು.

ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ತಾವು ಮಾಡಿರುವ ಅಭಿವೃದ್ದಿ ಕಾರ್ಯಗಳನ್ನು ನೋಡಿ ಸಹಿಸದ ಕೆಲ ವಿರೋಧಿಗಳು ನನ್ನ ಬಗ್ಗೆ ರಾಜಕೀಯವಾಗಿ ಅಪಪ್ರಚಾರ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ ನನಗೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಮಾಜಿ ಮುಖ್ಯಮಂತ್ರಿ ಬೆಂಬಲವಾಗಿದ್ದಾರೆ ಹೀಗಿರುವಾಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗುವ ಅಗತ್ಯ ನನಗಿಲ್ಲ ಅಂತಹ ಪರಿಸ್ಥಿತಿ ಉದ್ಭವವಾಗಿಲ್ಲ ಕೊನೆಯ ಉಸಿರಿರುವ ತನಕ ಜೆಡಿಎಸ್ ಪಕ್ಷದಲ್ಲಿಯೇ ಮುಂದುವರೆಯುತ್ತೇನೆಂದು ಸ್ಪಷ್ಟಪಡಿಸಿದರು.

ಚಿಂತಾಮಣಿ ಕ್ಷೇತ್ರದ ಮಾಜಿ ಶಾಸಕರಿಗೆ ಮಾಹಿತಿಯ ಕೊರತೆಯಿಂದ ಇಲ್ಲಸಲ್ಲದ ಆರೋಪಗಳು ಮಾಡುತ್ತಿದ್ದಾರೆ ಅದರಲ್ಲಿ ಯಾವುದೇ ರೀತಿಯ ಸತ್ಯಾಂಶಗಳಿಲ್ಲ ಕಲ್ಯಾಣ ಮಂಟಪವನ್ನು ನಿರ್ಮಿಸುವ ವಿಚಾರದಲ್ಲಿ ಯಾವುದೇ ರೀತಿಯ ನಿಲುವಿನಲ್ಲಿ ಬದಲಾವಣೆ ಇಲ್ಲ ನನ್ನ ಅಪೇಕ್ಷೆಯಂತೆ ನಾಲ್ಕು ಜನ ಸದಸ್ಯರನ್ನು ಸೇರಿಸಿಕೊಂಡು ಒಟ್ಟು 11 ಜನರ ಟ್ರಸ್ಟ್ ಮಾಡಿದರೆ ಕಲ್ಯಾಣ ಮಂಟಪದ ಅಭಿವೃದ್ದಿಗಾಗಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಮೇಲೂರು ರವಿಕುಮಾರ್ ಅವರೇ ಪಕ್ಷದ ಅಭ್ಯರ್ಥಿಯಾಗಿದ್ದಾರೆ ಜನತಾ ಜಲಧಾರೆ ಯಾತ್ರೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ ಅದೇ ರೀತಿಯಲ್ಲಿ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಯಾತ್ರೆಯನ್ನು ಯಶಸ್ವಿಗೊಳಿಸಲಿದ್ದಾರೆ ಕೆಲವು ವೈಯಕ್ತಿಕ ಕಾರಣಗಳಿಂದಾಗಿ ಸಕ್ರಿಯವಾಗಿ ಭಾಗವಹಿಸುತ್ತಿರಲಿಲ್ಲ ಮುಂದಿನ ದಿನಗಳಲ್ಲಿ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕ್ರಮಗಳು ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.