ಮೂಡದ ಒಮ್ಮತ: ಸಭೆ ಮುಂದೂಡಿಕೆ


Team Udayavani, Jun 24, 2020, 7:23 AM IST

moodada-ommata

ಗೌರಿಬಿದನೂರು: ತಾಲೂಕಿನಿಂದ ದೊಡ್ಡಬಳ್ಳಾಪುರ ತಾಲೂಕಿನವರೆಗೆ ತೊಂಡೇಭಾವಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಕೆಪಿಟಿಸಿಎಲ್‌ನಿಂದ ವಿದ್ಯುತ್‌ ಲೈನ್‌ ಅಳವಡಿಸಲು ಮಾಡಬೇಕಾದ ಭೂಸ್ವಾಧೀನವಾಗುವ ಜಮೀನಿನ  ಮಾಲೀಕರಿಗೆ ಹರಿಹಾರ ನಿಗದಿ ವಿಷಯಕ್ಕೆ ಸಂಬಂಧಿಸಿದಂತೆ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ರಾಜಣ್ಣ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ರೈತರ ಸಭೆಯು ವಿಫ‌ಲವಾಗಿದೆ.

ಸರ್ಕಾರ ಈಗ ನಿಗದಿಪಡಿಸಿರುವ ದರ  ಅವೈಜ್ಞಾನಿಕವಾಗಿದ್ದು, ಜಿಲ್ಲಾಧಿಕಾರಿಗಳೇ ಸಭೆ ನಡೆಸಿ ಇನ್ನೂ ಹೆಚ್ಚಿನ ಬೆಲೆ ನಿಗದಿ ಮಾಡಬೇಕೆಂದು ಈ ಭಾಗದ ರೈತರು ಆಗ್ರಹಿಸಿ ಸಭಾತ್ಯಾಗ ಮಾಡಿದ್ದರಿಂದ ತಹಶೀಲ್ದಾರ್‌ ಸಭೆಯನ್ನು ಮುಕ್ತಾಯಗೊಳಿಸಿದರು. ರೈತರ ಪರವಾಗಿ  ಮಾತನಾಡಿದ ಸೂಲಪಾಣಿ, ತೊಂಡೇಭಾವಿ ಹೋಬಳಿ ಬೇವಿನಹಳ್ಳಿ ಸರ್ವೆ ನಂ.55ರ ಅರಣ್ಯ ಭೂಮಿಯಲ್ಲಿ ವಿದ್ಯುತ್‌ ತಂತಿ ಸಂಪರ್ಕ ಅಳವಡಿಸಿ ಎಂದು ಆಗ್ರಹಿಸಿದಾಗ

ಅದಕ್ಕೆ ಉತ್ತರಿಸಿದ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರ್ವಾಹ ಅಭಿಯಂತರರಾದ ಶುಭ, ಅರಣ್ಯ  ಪ್ರದೇಶದಲ್ಲಿ ವಿದ್ಯುತ್‌ ಸಂಪರ್ಕ ಅಳವಡಿಸಲು ನಮಗೆ ಅಧಿಕಾರವಿಲ್ಲ. ತಂತ್ರಜ್ಞರ ತಂಡ ಈ ತಾಂತ್ರಿಕ ಮಾರ್ಗವನ್ನು ನಿಗದಿ ಮಾಡಿದ್ದು 3 ವರ್ಷಗಳಾಗಿವೆ ಎಂದರು. ತಹಶೀಲ್ದಾರ್‌  ಮಾತನಾಡಿ, ಸರ್ಕಾರ ದರಕ್ಕಿಂತಲೂ ನಾಲ್ಕು ಪಟ್ಟು ಹೆಚ್ಚಿನ ಬೆಲೆಯನ್ನು ಪರಿಹಾರವಾಗಿ ನೀಡುತ್ತಿದ್ದು,

ಪ್ರತಿ ಚದರ ಅಡಿಗೆ ನೋಂದಣಾಧಿಕಾರಿಗಳ ನಿಗದಿತ ಬೆಲೆಯಂತೆ ಕೇವಲ 852. ಆದರೆ ಸರ್ಕಾರ ಆ ದರಕ್ಕಿಂತಲೂ ನಾಲ್ಕುಪಟ್ಟು  3600 ರೂ. ಹಾಗೂ ವಿದ್ಯುತ್‌ ತಂತಿ ಹಾದು ಹೋಗಿರುವುದಕ್ಕೆ ಪ್ರತಿ ಎಕರೆಗೆ 2 ಲಕ್ಷ ಪರಿಹಾರ ನೀಡಲು ನಿಗದಿ ಪಡಿಸಿದೆ ಎಂದರು. ತಹಶೀಲ್ದಾರ್‌ ರಾಜಣ್ಣ, ಸಭೆಯ ಬಗ್ಗೆ ಉಪವಿಭಾಗಾಧಿ ಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ವರದಿ  ನೀಡಲಾಗುವುದು ಎಂದು ತಿಳಿದರು. ರೈತ ಮುಖಂಡರಾದ ದಿವಾಕರ ಗೌಡ, ಲಿಂಗಣ್ಣ, ವೆಂಕಟರಾಮರೆಡ್ಡಿ, ಸೂಪಾಣಿ, ಎಇಇ ರತ್ನ, ತನಿಖಾಧಿಕಾರಿ ಜಯಪ್ರಕಾಶ್‌ ಆರಾಧ್ಯ, ತಾಪಂ ನರೇಗಾ ಸಹಾಯಕ ನಿರ್ದೇಶಕ ಚಿನ್ನಪ್ಪ  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.