70ಕ್ಕೂಹೆಚ್ಚು ಕೊಕ್ಕರೆ ಸಾವು


Team Udayavani, Jan 22, 2021, 1:14 PM IST

more than 70  stork death

ಗೌರಿಬಿದನೂರು: ತಾಲೂಕಿನ ಕಸಬಾ ಹೋಬಳಿ ಕಾದಲವೇಣಿ ಗ್ರಾಮದ ಕೆರೆಯಲ್ಲಿ ಸುಮಾರು 70ಕ್ಕೂ ಹೆಚ್ಚು ವಲಸೆ ಕೊಕ್ಕರೆಗಳು ಸಾವನ್ನಪ್ಪಿದ್ದು, ಅವುಗಳ ಸಾವಿಗೆ ಕಾರಣವೇನೆಂಬುದಕ್ಕೆ ಬೆಂಗಳೂರಿಗೆ ಪಶುವೈದ್ಯ ಇಲಾಖೆಯ ಪ್ರಾಣಿ ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಸಹಾಯಕ ಪಶುವೈದ್ಯಾಧಿಕಾರಿ ಡಾ. ರಾಘವೇಂದ್ರ ತಿಳಿಸಿದ್ದಾರೆ.

ಸಾವನ್ನಪ್ಪಿರುವ ಪಕ್ಷಿಗಳು ಆಹಾರಕ್ಕಾಗ  ವಲಸೆ ಬಂದಿರುವ ಕೊಕ್ಕರೆಗಳಾಗಿದ್ದು, ಆಹಾರದ ಕೊರೆತಯಿಂದಲೋ ಅಥವಾ ಬೇರೆ ಯಾವ ಕಾರಣದಿಂದ ಸಾವನ್ನಪ್ಪಿದೆ ಎಂಬುದು ತಿಳಿದುಬಂದಿಲ್ಲವಾದರೂ ಹಕ್ಕಿಜ್ವರದಿಂದ ಸಾವನ್ನಪ್ಪಿಲ್ಲ. ರಾಜ್ಯದಲ್ಲಿ ಹಕ್ಕಿ ಜ್ವರದ ಬಗ್ಗೆ ಈ ವೆರೆಗೂ ವರದಿಯಾಗಿಲ್ಲ ಎಂದು ಹೇಳಿದರು.

ಇದನ್ನೂ ಓದಿ:ಅತ್ಯುತ್ತಮ ತಂತ್ರಜ್ಞಾನ ಕಂಡು ಹಿಡಿದ ಟ್ವಿಟ್ಟರ್ ಗೆ ಉದ್ಯಮಿ ಎಲೋನ್ ಮಸ್ಕ್ ಬಹುಮಾನ ಘೋಷಣೆ!

ವರದಿ ಬರಬೇಕಿದೆ: ಕಾದಲವೇಣಿ ಮತ್ತು ಸುತ್ತಮುತ್ತಲ ಗ್ರಾಮಸ್ಥರು ಯಾವುದೇ ಕಾರಣಕ್ಕೂ ಕೆರೆಯ ಬಳಿಗೆ ಹೋಗಬಾರದು ಎಂದು ಗ್ರಾಮದಲ್ಲಿ ಪಂಚಾಯ್ತಿ ವತಿಯಿಂದ ಡಂಗೂರ ಹಾಗೂ ಪ್ರಚಾರ ಮಾಡಲಾಗಿದೆ. ಬೆಂಗಳೂರಿನಿಂದ ವರದಿ ಬಂದ ನಂತರ ಯಾವ ರೋಗ ಎಂಬುದು ತಿಳಿಯಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸತ್ತ ಎಲ್ಲಾ ಪಕ್ಷಿಗಳನ್ನು ಭೂಮಿಯಲ್ಲಿ ಹೂಳಲಾಗಿದ್ದು, ಹಿಂದಿನ ದಿನ ನಾಯಿಯೊಂದು ಸತ್ತ ಕೊಕ್ಕರೆಯನ್ನು ಎಳೆದೊಯ್ಯುತ್ತಿದ್ದಾಗ ರೈತರು ಹಾಗೂ ಕುರಿ ಕಾಯುವವರು ಪತ್ತೆ ಹಚ್ಚಿ ಪಂಚಾಯ್ತಿ ಹಾಗೂ ಪಶು ವೈದ್ಯಾಧಿಕಾರಿಗಳಿಗೆ ತಿಳಿಸಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.