ನಂದಿಗಿರಿಧಾಮ ಪ್ರಕೃತಿ ಸೌಂದರ್ಯ ದರ್ಶನ


Team Udayavani, Sep 8, 2020, 4:07 PM IST

ನಂದಿಗಿರಿಧಾಮ ಪ್ರಕೃತಿ ಸೌಂದರ್ಯ ದರ್ಶನ

ಶಿಡ್ಲಘಟ್ಟ: ಕರ್ನಾಟಕದ ಊಟಿಯೆಂದು ಖ್ಯಾತಿ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರವಾಸಿಗರ ನೆಚ್ಚಿನ ತಾಣ ನಂದಿಗಿರಿಧಾಮ ಸೋಮವಾರದಿಂದ ಸಾರ್ವಜನಿಕರಿಗೆ ಪ್ರವೇಶ ಮುಕ್ತಗೊಳಿಸಲಾಯಿತು.

ಕೇಂದ್ರ ಸರ್ಕಾರ ಅನ್‌ಲಾಕ್‌ 4 ಜಾರಿಗೊಳಿಸಿದ ಪರಿಣಾಮ ಜಿಲ್ಲಾಡಳಿತ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ನಿಬಂಧಗಳನ್ನು ವಿಧಿಸಿ ಐದು ತಿಂಗಳ ಬಳಿಕ ಪ್ರವೇಶ ಮುಕ್ತಗೊಳಿಸಿದ್ದರಿಂದ ಮೊದಲೇ ದಿನದಲ್ಲಿಯೇ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ನಂದಿಗಿರಿ  ಧಾಮಕ್ಕೆ ತೆರಳಿ ಆಗಮಿಸಿ ಪ್ರಕೃತಿ ಸೌಂದರ್ಯದ ದರ್ಶನ ಮಾಡಿದರು. ಗಿರಿಧಾಮಕ್ಕೆ ಪ್ರವೇಶಿಸುವ ಪ್ರವಾಸಿಗರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಆದೇಶಿಸಲಾಗಿತ್ತು. ಆದರೆ ಗಿರಿಧಾಮಕ್ಕೆ ಪ್ರವೇಶ ದ್ವಾರದಲ್ಲಿ ಮಾಸ್ಕ್ ಧರಿಸಿ ಪ್ರವೇಶ ಮಾಡಿದ ಪ್ರವಾಸಿಗರು ಬಳಿಕ ಮಾಸ್ಕ್ ಇಲ್ಲದೇ ಸಂಚರಿಸುತ್ತಿದ್ದ ದೃಶ್ಯಗಳು ಸಾಮನ್ಯವಾಗಿತ್ತು. ರಾಜ್ಯದ ನಾನಾ ಭಾಗಗಳಿಂದ ಪ್ರವಾಸಿಗರು ಬಂದಿದ್ದರು. ಕೋವಿಡ್ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರವಾಸಿಗರು ನಂದಿ  ಗಿರಿಧಾಮಕ್ಕೆ ಬಂದಿಲ್ಲ. ಮುಂದಿನ ದಿನಗಳಲ್ಲಿ ಪ್ರವಾಸಿ ಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಜಿಲ್ಲಾಡಳಿತ ಕೈಗೊಂಡಿದ್ದ ಸಿದ್ಧತೆಗಳನ್ನು ಕಂಡು ಪ್ರವಾಸಿಗರು ಆನ್‌ಲೈನ್‌  ಮೂಲಕ ಸಹ ನೋಂದಣಿ ಮಾಡಿಸಿಕೊಂಡಿದ್ದರು.

ಪೊಲೀಸರ ನಿಯೋಜನೆ: ನಂದಿ ಗಿರಿಧಾಮದಲ್ಲಿ ಕೋವಿಡ್‌-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಮತ್ತು ಭದ್ರತೆಗಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವ ಜಿಲ್ಲಾ ಎಸ್ಪಿ ಮಿಥುನ್‌ ಕುಮಾರ್‌ ಅಗತ್ಯ ಪೊಲೀಸ್‌ ಮತ್ತು ಗೃಹ ರಕ್ಷಕರನ್ನು ನಿಯೋಜಿಸಿದ್ದಾರೆ.

Ad

ಟಾಪ್ ನ್ಯೂಸ್

Congress: ಮತ್ತೆ ಹೈಕಮಾಂಡ್‌ ಅಂಗಳಕ್ಕೆ ಕೆಪಿಸಿಸಿ ಅಧ್ಯಕ್ಷ ಬದಲು ಚರ್ಚೆ?

Congress: ಮತ್ತೆ ಹೈಕಮಾಂಡ್‌ ಅಂಗಳಕ್ಕೆ ಕೆಪಿಸಿಸಿ ಅಧ್ಯಕ್ಷ ಬದಲು ಚರ್ಚೆ?

Central government says warning labels on samosa, jalebi are false

No health warning: ಸಮೋಸಾ, ಜಿಲೇಬಿಗೆ ಎಚ್ಚರಿಕೆ ಲೇಬಲ್‌ ಸುಳ್ಳು ಎಂದ ಕೇಂದ್ರ ಸರ್ಕಾರ

Nabard–meet

ಪ್ರಸಕ್ತ ಹಣಕಾಸು ವರ್ಷದಲ್ಲಿ ಕರ್ನಾಟಕಕ್ಕೆ 4.46 ಲಕ್ಷ ಕೋಟಿ ರೂ. ಸಾಲ: ನಬಾರ್ಡ್‌

ಅಳಿವೆ ಬಾಗಿಲು ಕಡೆ ಬಂದದ್ದೇ ಮುಳುವಾಯಿತೇ? ತೂಫಾನ್‌ಗೆ ಸಿಕ್ಕಿ ದೋಣಿ ಸಂಪೂರ್ಣ ದಿಕ್ಕಾಪಾಲು

ಅಳಿವೆ ಬಾಗಿಲು ಕಡೆ ಬಂದದ್ದೇ ಮುಳುವಾಯಿತೇ? ತೂಫಾನ್‌ಗೆ ಸಿಕ್ಕಿ ದೋಣಿ ಸಂಪೂರ್ಣ ದಿಕ್ಕಾಪಾಲು

Odisha harassment case: Student dies after 3 days

Odisha se*xual harassment case: 3 ದಿನ ಬಳಿಕ ವಿದ್ಯಾರ್ಥಿನಿ ಸಾವು

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Cong-Dk-gurantee

ಪ್ರತಿ ವಾರ್ಡ್‌, ಪಂಚಾಯತ್‌ ಮಟ್ಟದಲ್ಲೂ ಗ್ಯಾರಂಟಿ ಸಮಾವೇಶ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nikhil-Kumara

ಜೆಡಿಎಸ್‌ ವಾಮಮಾರ್ಗದಲ್ಲಿ ಅಧಿಕಾರಕ್ಕೇರದು: ನಿಖಿಲ್‌ ಕುಮಾರಸ್ವಾಮಿ

10

ಒಳ ಮೀಸಲಾತಿ ಸಮೀಕ್ಷೆಗೆ ಸಿಗದ ಶೇ.5.1ರಷ್ಟು ಜನ!

13-gudibande

Gudibanda: ಮುಂಜಾಗೃತ ಕ್ರಮಗಳಿಲ್ಲದೆ ಚರಂಡಿಗಿಳಿದ ಪೌರಕಾರ್ಮಿಕರು

Gudibande: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

Gudibande: ರೈತರಿಂದ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

CM DCM

ರಾಜ್ಯ ಸಚಿವ ಸಂಪುಟ ಸಭೆಗೆ ಕ್ಷಣಗಣನೆ: ನಂದಿ ಸಚಿವ ಸಂಪುಟ ಸಭೆ ಮೇಲೆ ಭಾರೀ ನಿರೀಕ್ಷೆ !

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Congress: ಮತ್ತೆ ಹೈಕಮಾಂಡ್‌ ಅಂಗಳಕ್ಕೆ ಕೆಪಿಸಿಸಿ ಅಧ್ಯಕ್ಷ ಬದಲು ಚರ್ಚೆ?

Congress: ಮತ್ತೆ ಹೈಕಮಾಂಡ್‌ ಅಂಗಳಕ್ಕೆ ಕೆಪಿಸಿಸಿ ಅಧ್ಯಕ್ಷ ಬದಲು ಚರ್ಚೆ?

Central government says warning labels on samosa, jalebi are false

No health warning: ಸಮೋಸಾ, ಜಿಲೇಬಿಗೆ ಎಚ್ಚರಿಕೆ ಲೇಬಲ್‌ ಸುಳ್ಳು ಎಂದ ಕೇಂದ್ರ ಸರ್ಕಾರ

Nabard–meet

ಪ್ರಸಕ್ತ ಹಣಕಾಸು ವರ್ಷದಲ್ಲಿ ಕರ್ನಾಟಕಕ್ಕೆ 4.46 ಲಕ್ಷ ಕೋಟಿ ರೂ. ಸಾಲ: ನಬಾರ್ಡ್‌

ಅಳಿವೆ ಬಾಗಿಲು ಕಡೆ ಬಂದದ್ದೇ ಮುಳುವಾಯಿತೇ? ತೂಫಾನ್‌ಗೆ ಸಿಕ್ಕಿ ದೋಣಿ ಸಂಪೂರ್ಣ ದಿಕ್ಕಾಪಾಲು

ಅಳಿವೆ ಬಾಗಿಲು ಕಡೆ ಬಂದದ್ದೇ ಮುಳುವಾಯಿತೇ? ತೂಫಾನ್‌ಗೆ ಸಿಕ್ಕಿ ದೋಣಿ ಸಂಪೂರ್ಣ ದಿಕ್ಕಾಪಾಲು

Odisha harassment case: Student dies after 3 days

Odisha se*xual harassment case: 3 ದಿನ ಬಳಿಕ ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.