ಮೂರು ಸಾವಿರ ಮೆಟ್ರಿಕ್ ಟನ್ ರೇಷ್ಮೆ ನೂಲು ಮಾರಾಟ ಮಾಡಲು ವ್ಯವಸ್ಥೆ: ಸಚಿವ ಡಾ.ನಾರಾಯಣಗೌಡ


Team Udayavani, Mar 2, 2022, 8:55 PM IST

ಮೂರು ಸಾವಿರ ಮೆಟ್ರಿಕ್ ಟನ್ ರೇಷ್ಮೆ ನೂಲು ಮಾರಾಟ ಮಾಡಲು ವ್ಯವಸ್ಥೆ: ಸಚಿವ ಡಾ.ನಾರಾಯಣಗೌಡ

ಶಿಡ್ಲಘಟ್ಟ : ರಾಜ್ಯದಲ್ಲಿ ಉತ್ಪಾದನೆಯಾಗುವ ರೇಷ್ಮೆಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಲು ಸರ್ಕಾರ ಬದ್ದವಾಗಿದ್ದು ನೂಲು ಬಿಚ್ಚಾಣಿಕೆದಾರರು ತಯಾರಿಸುವ ಮೂರು ಸಾವಿರ ಮೆಟ್ರಿಕ್‍ಟನ್ ರೇಷ್ಮೆ ನೂಲು ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ ಜೊತೆಗೆ ಕಂಚಿ ಮತ್ತು ಬನಾರಸ್‍ನಲ್ಲಿ ರೇಷ್ಮೆ ಮಾರಾಟ ಮಳೆಗೆಯನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ರೇಷ್ಮೆ ಸಚಿವ ಡಾ.ಕೆ.ನಾರಾಯಣಗೌಡ ತಿಳಿಸಿದರು.

ನಗರದ 1ನೇ ಟಿಎಂಸಿ ಬಡಾವಣೆಯಲ್ಲಿ ಪ್ರಗತಿಪರ ರೇಷ್ಮೆ ನೂಲು ಬಿಚ್ಚುವವರ ಕೈಗಾರಿಕಾ ಸಹಕಾರ ಸಂಘದ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ರೇಷ್ಮೆ ನೂಲು ಬಿಚ್ಚಾಣಿಕೆದಾರರು ಕಷ್ಟದಿಂದ ಜೀವನ ನಡೆಸುತ್ತಿದ್ದಾರೆ ಮುಂದಿನ ದಿನಗಳಲ್ಲಿ ನೂಲು ಬಿಚ್ಚಾಣಿಕೆದಾರರಿಗೆ ಅನುಕೂಲ ಕಲ್ಪಿಸಲು ಯೋಜನೆಯನ್ನು ಸಿದ್ದಪಡಿಸಲಾಗಿದೆ ಪ್ರಸ್ತುತ ಮೂರು ಸಾವಿರ ಮೆಟ್ರಿಕ್‍ಟನ್ ರೇಷ್ಮೆ ನೂಲನ್ನು ಮಾರಾಟ ಮಾಡಲು ಈಗಾಗಲೇ ವ್ಯವಸ್ಥೆ ಮಾಡಲಾಗಿದೆ ಯಾರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದರು.

ಶಿಡ್ಲಘಟ್ಟ ನಗರದಲ್ಲಿ ಸುಮಾರು ವರ್ಷಗಳ ನಂತರ ಪುನಃ ಕಾರ್ಯಾರಂಭವಾಗಿರುವ ನೂಲು ಬಿಚ್ಚಾಣಿಕೆದಾರರ ಸಹಕಾರ ಸಂಘದ ಅಭಿವೃದ್ದಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿ ಮುಂದಿನ ದಿನಗಳಲ್ಲಿ ಸಹಕಾರ ಸಂಘಕ್ಕೆ ಸಾಲ ಅಥವಾ ಇನ್ನಿತರೆ ರೂಪದಲ್ಲಿ 2 ಕೋಟಿ ರೂ.ಗಳ ನೆರವು ಒದಗಿಸಿ ರೇಷ್ಮೆ ನೂಲು ಉತ್ಪಾದನೆಯಲ್ಲಿ ಹೊಸತಂತ್ರಜ್ಞಾನವನ್ನು ಅಳವಡಿಸಲು ಅಗತ್ಯ ಪ್ರೋತ್ಸಾಹ ನೀಡಲಾಗುವುದು ಎಂದರು.

ಇದನ್ನೂ ಓದಿ : ಬೆಳೆ ರಕ್ಷಣೆಗೆ ಹಾಕಿದ್ದ ತಂತಿಗೆ ಸಿಲುಕಿ ಒದ್ದಾಡಿದ ಚಿರತೆ : ಅರಣ್ಯ ಅಧಿಕಾರಿಗಳಿಂದ ರಕ್ಷಣೆ

ಈ ಸಂದರ್ಭದಲ್ಲಿ ಶಾಸಕ ವಿ.ಮುನಿಯಪ್ಪ, ಮಾಜಿ ಶಾಸಕ ಎಂ.ರಾಜಣ್ಣ, ರೇಷ್ಮೆ ಅಭಿವೃದ್ದಿ ಇಲಾಖೆಯ ಆಯುಕ್ತ ಪೆದ್ದಪ್ಪಯ್ಯ,ಜಂಟಿ ನಿರ್ದೇಶಕ ನಾಗಭೂಷಣ್,ಪ್ರಭಾಕರ್,ಮಾರುಕಟ್ಟೆ ಉಪನಿರ್ದೇಶಕ ಶ್ರೀನಿವಾಸ್,ಮಳ್ಳೂರು ಶಿವಣ್ಣ,ರಾಮನಗರ ರವಿ, ತಾಲೂಕು ರೀಲರ್ಸ್ ಸೊಸೈಟಿಯ ನೂತನ ಅಧ್ಯಕ್ಷ ಜಿ.ರೆಹಮಾನ್, ಉಪಾಧ್ಯಕ್ಷ ಸೈಯದ್ ಯೂಸೂಫ್, , ಸಹಕಾರ ಇಲಾಖೆಯ ಸಹಾಯಕ ನಿಬಂಧಕ ವೆಂಕಟೇಶ್‍ಮೂರ್ತಿ,ಮೌಲಾ, ಕಾರ್ಯದರ್ಶಿ ರಾಮಕುಮಾರ್, ಸನಾವುಲ್ಲಾ, ಎ.ಆರ್.ಅಬ್ದುಲ್ ಅಝೀಜ್, ಸಿ.ಎಂ.ಬಾಬು,ಕೃಷ್ಣಪ್ಪ,ಬಾಷಾ, ನಗರಸಭೆಯ ಉಪಾಧ್ಯಕ್ಷ ಬಿ.ಅಪ್ಸರ್‍ಪಾಷ, ನಗರಸಭಾ ಸದಸ್ಯ ಕೃಷ್ಣಮೂರ್ತಿ, ರಾಜ್ಯ ರೀಲರ್ಸ್ ಸಂಘದ ಉಪಾಧ್ಯಕ್ಷ ರಾಮಕೃಷ್ಣಪ್ಪ, ತಾಲೂಕು ಅಧ್ಯಕ್ಷ ಅನ್ಸರ್‍ಖಾನ್, ಉಪಾಧ್ಯಕ್ಷ ಆನಂದ್, ಮಾಜಿ ಸದಸ್ಯ ಆದಿಲ್, ಹಸೇನ್‍ಖಾನ್, ಅಬ್ದುಲ್ ಗಫೂರ್, ಬಾಂಬೆ ನವಾಝ್, ಅಬ್ದುಲ್ ವಹಾಬ್, ಮುರ್ತಝ್, ಜೆಡಿಎಸ್ ಮುಖಂಡ ಹೈದರ್ ಅಲೀ, ಅಮೀರ್‍ಜಾನ್ ಹಾಗೂ ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.