ರಾಷ್ಟ್ರೀಯ ಭೂ ಸ್ವಾಧೀನ ಅಧಿಕಾರಿಯ ಸೋಗಿನಲ್ಲಿ ವಂಚನೆ: ಆರೋಪಿ ಬಂಧನ


Team Udayavani, Oct 5, 2022, 10:13 PM IST

1-qwwqewe

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಭೂ ಸ್ವಾಧೀನ ಅಧಿಕಾರಿಯ ಸೋಗಿನಲ್ಲಿ ವಂಚನೆ ಮಾಡಿರುವ ಆರೋಪಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಸೈಬರ್ ಕ್ರೈಂ ಪೋಲಿಸರು ಬಂಧಿಸುವುದರಲ್ಲಿ ಯಶಸ್ವಿಯಾಗಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆಯ ಸೈಯದ್ ಮುಬಾರಕ್(34) ಬಂಧಿತ ಆರೋಪಿ.

ಏನಿದು ಘಟನೆ
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಗರದ ಶ್ರೀನಿವಾಸ್‍ರೆಡ್ಡಿಗೆ ಆರೋಪಿಗಳಾದ ಸೈಯದ್ ಮುಬಾರಕ್ ಹಾಗೂ ಅನೇಕಲ್ ನಗರದ ಅಕ್ರಂ ಪಾಷ ಎಂಬುವರು ಆಗಸ್ಟ್ 23 ರಂದು ಕರೆ ಮಾಡಿ ನಿಮಗೆ 28 ಲಕ್ಷ ರೂಗಳ ಭೂ ಪರಿಹಾರ ಧನದ ಚೆಕ್ ಬಂದಿದೆ ಚೆಕ್ ಪಡೆಯಲು ದಾಖಲೆಗಳನ್ನು ಮತ್ತು ಬಾಂಡ್ ಬರೆದುಕೊಡಲು 1 ಲಕ್ಷ 50 ಸಾವಿರ ರೂಗಳು ಮತ್ತು ತಮ್ಮ ಖರ್ಚುಗಳಿಗೆ 10 ಸಾವಿರ ರೂಗಳು ತೆಗೆದುಕೊಂಡು ಡಿಸಿ ಕಚೇರಿಗೆ ಬರುವಂತೆ ಹೇಳಿದ್ದಾರೆ ಆರೋಪಿಗಳು 1 ಲಕ್ಷ 60 ಸಾವಿರ ರೂಗಳನ್ನು ಮೋಸದಿಂದ ಪಡೆದುಕೊಂಡು ಖಜಾನೆಯಲ್ಲಿ ಪಾವತಿಸಿ ಬರುತ್ತೇವೆ ಎಂದು ಹೇಳಿ ಪರಾರಿಯಾಗಿರುವ ಕುರಿತು ವಂಚನೆಗೊಳಗಾದ ಶ್ರೀನಿವಾಸ್‍ರೆಡ್ಡಿ ಸೈಬರ್,ಆರ್ಥಿಕ ಮತ್ತು ಮಾದಕದ್ರವ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಲಾಗಿತ್ತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಅವರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿತ್ತು ತನಿಖಾಧಿಕಾರಿ ಪೋಲಿಸ್ ಇನ್ಸ್ ಪೆಕ್ಟರ್ ಬಿ.ಪಿ.ಮಂಜು,ಪಿಎಸ್‍ಐ ಶರತ್ ಕುಮಾರ್, ಸಿಬ್ಬಂದಿಗಳಾದ ಮುರಳಿಧರ್, ಮಲ್ಲಾಕಾರ್ಜುನ್,ಅಂಬರೀಶ್ ಅವರು ವಂಚನೆಯ ಪ್ರಕರಣವನ್ನು ಬೇದಿಸಿ ಇಬ್ಬರ ಆರೋಪಿಗಳ ಪೈಕಿ ಸೈಯದ್ ಮುಬಾರಕ್ ಎಂಬಾತನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆಯಲ್ಲಿ ಬಂಧಿಸಲಾಗಿದೆ.

1 ಲಕ್ಷ 20 ಸಾವಿರ ರೂಗಳನ್ನು ವಶಕ್ಕೆ ಪಡೆದುಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ ಆರೋಪಿಯು ಈ ಕೃತ್ಯಕ್ಕೆ ಅಸ್ಸಾಂ ರಾಜ್ಯದಲ್ಲಿ ಆಕ್ಟಿವ್ ಆಗಿರುವ ಸಿಮ್‍ಗಳನ್ನು ತಮಿಳುನಾಡು ರಾಜ್ಯದ ಹೊಸೂರು ನಗರದಲ್ಲಿ ಖರೀದಿಸಿ ಕೃತ್ಯಕ್ಕೆ ಉಪಯೋಗಿಸಿ ನಂತರ ಫೋನ್ ಸಮೇತ ಸಿಮ್‍ಗಳನ್ನು ಬಿಸಾಡಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಸಿಮ್‍ಗಳನ್ನು ಮಾರಾಟ ಮಾಡಿದ ಜಾಲದ ಬಗ್ಗೆಯೂ ತನಿಖೆಯನ್ನು ಕೈಗೊಳ್ಳಲಾಗಿದೆ ಈ ಪ್ರಕರಣ ಮತ್ತೊಬ್ಬ ಆರೋಪಿ ಅಕ್ರಂ ಪಾಷಾ ತಲೆ ಮರೆಸಿಕೊಂಡಿದ್ದು ಆತನನ್ನು ಬಂಧಿಸಲು ಬಲೆ ಬೀಸಲಾಗಿದೆ.

ವಂಚಕರನ್ನು ಬಂಧಿಸಿದ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಪ್ರಶಂಸೆ ಮಾಡಿದ್ದಾರೆ.

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Code of conduct: ಚುನಾವಣಾ ನೀತಿ ಸಂಹಿತೆ; ರಾಜಕೀಯ ಫ್ಲೆಕ್ಸ್‌, ಬ್ಯಾನರ್‌ ತೆರವು!

Code of conduct: ಚುನಾವಣಾ ನೀತಿ ಸಂಹಿತೆ: ರಾಜಕೀಯ ಫ್ಲೆಕ್ಸ್‌, ಬ್ಯಾನರ್‌ ತೆರವು!

H. D. Deve Gowda, ಕುಮಾರಸ್ವಾಮಿ ಬಿಜೆಪಿ ವಕ್ತಾರರು: ಸಿಎಂ ಸಿದ್ದರಾಮಯ್ಯ

H. D. Deve Gowda, ಕುಮಾರಸ್ವಾಮಿ ಬಿಜೆಪಿ ವಕ್ತಾರರು: ಸಿಎಂ ಸಿದ್ದರಾಮಯ್ಯ

LokSabha Election: ಕ್ಲೈಮ್ಯಾಕ್ಸ್‌ ತಲುಪಿದ ಕೈ, ಕಮಲ ಅಭ್ಯರ್ಥಿಗಳ ಆಯ್ಕೆ!

LokSabha Election: ಕ್ಲೈಮ್ಯಾಕ್ಸ್‌ ತಲುಪಿದ ಕೈ, ಕಮಲ ಅಭ್ಯರ್ಥಿಗಳ ಆಯ್ಕೆ!

Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್‌

Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್‌

marriage 2

Chikkaballapur: ಕಾರಿನಲ್ಲಿ ಇರಿಸಿದ್ದ 3 ಲಕ್ಷ ರೂ. ಮದುವೆ ಮುಯ್ಯಿ ಕಳ್ಳರ ಪಾಲು!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.