37 ಜನರಿಗೆ ನೆಗೆಟೀವ್‌: ಸಮಾಧಾನದ ನಿಟ್ಟುಸಿರು


Team Udayavani, Apr 3, 2020, 10:43 AM IST

cb-td=tdy-1

ಚಿಕ್ಕಬಳ್ಳಾಪುರ: ಮಾರ್ಚ್‌ 11ರಿಂದ 18ರ ವರೆಗೆ ದೆಹಲಿಯ ನಿಜಾಮುದ್ದೀನ್‌ ಧಾರ್ಮಿಕ ಸಮಾವೇಶದಲ್ಲಿ ಜಿಲ್ಲೆಯಿಂದ ಒಟ್ಟು 37 ಮಂದಿ ಪಾಲ್ಗೊಂಡಿದ್ದು, ಅದರಲ್ಲಿ ಸಿಆರ್‌ ಪಿಎಫ್ ಯೋಧರೊಬ್ಬರು ಪಾಲ್ಗೊಂಡಿದ್ದಾಗಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಆರ್‌.ಲತಾ, ವಾಪಸು ಬಂದಿರುವವರ ಪೈಕಿ ಯಾರಿಗೂ ಕೋವಿಡ್ 19 ಸೋಂಕು ದೃಢಪಟ್ಟಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಜಿಪಂ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ. 37 ಮಂದಿ ಪೈಕಿ 31 ಮಂದಿ ಐವತ್ತು ದಿನ ಈಗಾಗಲೇ ಪೂರೈ ಸಿದ್ದು,ಅವರಲ್ಲಿ ಕೋವಿಡ್ 19 ಲಕ್ಷಣಗಳು ಕಂಡುಬಂದಿರುವುದಿಲ್ಲ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೂಲಗಳ ಪ್ರಕಾರ ಜಿಲ್ಲೆಯಿಂದ ದೆಹಲಿಯ ಜಮಾತ್‌ ಮಸೀದಿ ತೆರಳಿದವರು ಹಾಗೂ ಜಮಾತ್‌ ಮಸೀದಿಗೆ ಭೇಟಿ ನೀಡದೆ ಇತರೆ ಕಾರಣಗಳಿಗೆ ತೆರಳಿದ್ದವರು ಒಟ್ಟು 37 ಜನರು. ಇವರಲ್ಲಿ 31 ಜನರು ಈಗಾಗಲೇ ಕ್ವಾರಂಟೈನ್‌ ಅವಧಿ ಪೂರ್ಣಗೊಳಿಸಿರುತ್ತಾರೆ. ಇದರಲ್ಲಿ ಚಿಕ್ಕಬಳ್ಳಾಪುರದಿಂದ 2 ಜನ, ಗೌರಿಬಿದನೂರು 25 ಜನ, ಬಾಗೇಪಲ್ಲಿ 1, ಶಿಡ್ಲಘಟ್ಟ 2 ಜನ, ಚಿಂತಾಮಣಿ 7 ಜನ ಒಟ್ಟು 37 ಜನರು ಕಂಡುಬಂದಿದ್ದಾರೆ. ಜಮಾತ್‌ಗೆ ಹೋಗಿರುವವರಲ್ಲದೆ ದೆಹಲಿಗೆ ಯಾರೇ ಪ್ರಯಾಣಿಸಿದ್ದರೂ ಅವರನ್ನು ಸಹ ತನಿಖೆ ಮಾಡ ಲಾಗುತ್ತಿದೆ ಎಂದರು.

31 ಜನರು 50 ದಿನ ಪೂರೈಸಿದ್ದು, ಇಬ್ಬರು 14 ದಿನದ ಹೋಂ ಕೋರಂಟೈನ್‌ ಮುಗಿಸಿದ್ದಾರೆ. ಓರ್ವ ವಿದ್ಯಾರ್ಥಿ ದೆಹಲಿಗೆ ಶಿಕ್ಷಣಕ್ಕೆಂದು ಹೋಗಿರುವುದಾಗಿ ಕಂಡುಬಂದಿದೆ. ಉಳಿದ ಮೂವರು ಪ್ರವಾಸಿಗರಾಗಿ ಹೋಗಿದ್ದಾರೆ. ಹೊರೆತು ಜಮಾತ್‌ ಮಸೀದಿಗೆ ಹೋಗಿಲ್ಲ.

ಜಿಲ್ಲೆಯ ಗೌರಿಬಿದನೂರಿನಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣಗಳು ಕಂಡು ಬಂದಿರುವುದರಿಂದ ಅಲ್ಲಿನ ಹಿರೇಬಿದನೂರಿನಲ್ಲಿ ಕೊರೊನಾ ಶಂಕಿತರು ಇರುವ ಸ್ಥಳದಲ್ಲಿ 800 ಜನಕ್ಕೆ ಸ್ಟಾಂಪಿಂಗ್‌ ಹಾಕಲಾಗಿದೆ ಹಾಗೂ ಅವರ ಮನೆಯ ಮುಂದೆ ಪೋಸ್ಟರ್‌ ಕೂಡ ಹಾಕಲಾಗಿದೆ. ಅವರು ಯಾವುದೇ ಕಾರಣಕ್ಕೂ ಹೊರಗೆ ಬಾರದಂತೆ ಸೂಚಿಸಿದ್ದೇವೆ.  –ಆರ್‌.ಲತಾ, ಜಿಲ್ಲಾಧಿಕಾರಿ

ಜಿಲ್ಲೆಗೆ ವಿದೇಶಗಳಿಂದ 200 ಮಂದಿ ಆಗಮನ: ಜಿಲ್ಲೆಗೆ ಇದುವರೆಗೂ ವಿದೇಶಗಳಿಂದ 200 ಮಂದಿ ಆಗಮಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 10 ಪಾಸಿಟೀವ್‌ ಪ್ರಕರಣ ವರದಿಯಾಗಿದೆ. ಮಹಿಳೆಯೊಬ್ಬರು ಬೆಂಗಳೂರಿನಲ್ಲಿ ಕೋವಿಡ್ 19 ಸೋಂಕಿನಿಂದಾಗಿ ಮೃತಪಟ್ಟಿರು ತ್ತಾರೆ. ಪಾಸಿಟೀವ್‌ ಪ್ರಕರಣಗಳ ಜೊತೆ ನೇರವಾಗಿ ಸಂಪರ್ಕದಲ್ಲಿದ್ದ 99 ಜನರನ್ನು ಐಸೋಲೇಷನ್‌ ವಾರ್ಡ್‌ನಲ್ಲಿ ಇರಿಸ ಲಾಗಿದೆ. ಹೈರಿಸ್ಕ್ನಲ್ಲಿದ್ದ 18 ಜನರನ್ನು ಕೊರೊನಾ ಸೋಂಕು ಪರೀಕ್ಷೆಗೆ ಕಳುಹಿಸಲಾಗಿತ್ತು. ಈ 18 ಜನರ ವರದಿ ನೆಗೆಟೀವ್‌ ಬಂದಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.