ಗ್ರಾಮೀಣ ಅಭಿವೃದ್ಧಿಗೆ ಶ್ರಮಿಸಿ: ರಾಮಲಿಂಗಪ್ಪ


Team Udayavani, Jan 6, 2021, 1:32 PM IST

ಗ್ರಾಮೀಣ ಅಭಿವೃದ್ಧಿಗೆ ಶ್ರಮಿಸಿ: ರಾಮಲಿಂಗಪ್ಪ

ಚಿಕ್ಕಬಳ್ಳಾಪುರ: ಕೇಂದ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರಮೋದಿ ಹಾಗೂರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆ ಗಳನ್ನು ಮೆಚ್ಚಿ ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಬೆಂಬಲಿತರುಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿ ದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ ತಿಳಿಸಿದರು.

ಜಿಲ್ಲೆಯ ಗುಡಿಬಂಡೆ ತಾಲೂಕಿನ ಬಿಜೆಪಿ ಬೆಂಬಲಿತ ಗ್ರಾಪಂನ ನೂತನಸದಸ್ಯರನ್ನು ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಅಭಿನಂದಿಸಿ ಮಾತನಾಡಿಅವರು, ನೂತನ ಗ್ರಾಪಂ ಸದಸ್ಯರುಗ್ರಾಮಾಭಿವೃದ್ಧಿ ವಿಚಾರದಲ್ಲಿ ವಿಶೇಷಕಾಳಜಿ ವಹಿಸಿ ಜನರ ಸಮಸ್ಯೆಗಳಿಗೆಸ್ಪಂದಿಸಿ ಕಾರ್ಯನಿರ್ವಹಿಸಬೇಕು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಯೋಜನೆಗಳ ಮೂಲಕಫಲಾನುಭವಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ಹೇಳಿದರು.

ಗ್ರಾಪಂ ಚುನಾವಣೆಯಲ್ಲಿ ಎಲ್ಲೊಡುಪಂಚಾಯಿತಿಯಿಂದ ಶ್ರೀನಾಥ್‌,ಶಾಂತಮ್ಮ, ಹರೀಶ್‌ರೆಡ್ಡಿ, ಹರೀಶ್‌,ಶಿವಮ್ಮ, ಜಿ.ಎನ್‌.ಕೃಷ್ಣಾರೆಡ್ಡಿ, ಹಂಪಸಂದ್ರಪಂಚಾಯತಿ ಪೂರ್ಣಿಮಾ, ನಾಗರಾಜ್‌,ಸೊಮೇನಹಳ್ಳಿ ಪಂಚಾಯಿತಿ ಆಂಜನೇಯರೆಡ್ಡಿ, ವೆಂಕಟಲಕ್ಷಮ್ಮ, ಕಿರಣ್‌ ಕುಮಾರ್‌, ಎ.ಗೌತಮಿ, ಬೀಚಗಾನಹಳ್ಳಿಪಂಚಾಯಿತಿ ಶ್ರೀನಿವಾಸ್‌ಮೂರ್ತಿ,ದಪರ್ತಿ ಪಂಚಾಯಿತಿಯ ಲಕ್ಷ್ಮಮ್ಮಅವರನ್ನುಅಭಿನಂದಿಸಲಾಯಿತು.ಇದೇ ಸಂದರ್ಭದಲ್ಲಿ ಬೋಗೆನಹಳ್ಳಿಬಿ.ಎ. ಅರುಣ್‌ಕುಮಾರ್‌, ಬಿ.ವಿ.ಮುನಿರಾಜು, ಕಂಬಾಲಹಳ್ಳಿಯಕೆ.ಆರ್‌. ಆನಂದ್‌ ಬಿಜೆಪಿಗೆ ಸೇರ್ಪಡೆಯಾದರು.

ಪ್ರಧಾನ ಕಾರ್ಯದರ್ಶಿ ಮರಳಕುಂಟೆಕೃಷ್ಣಮೂರ್ತಿ, ಒಬಿಸಿ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ಪಾಲು ಮಂಜುನಾಥ್‌, ಗುಡಿಬಂಡೆ ಮಂಡಲ ಅಧ್ಯಕ್ಷ ಗಂಗರೆಡ್ಡಿ,ಪ್ರಧಾನ ಕಾರ್ಯದರ್ಶಿ ಮದನ್‌ಮೋಹನ್‌ರೆಡ್ಡಿ, ರೈತ ಮೋರ್ಚಾ ಮಾಜಿಜಿಲ್ಲಾಧ್ಯಕ್ಷ ರಾಮಣ್ಣ, ಲಕ್ಷ್ಮಿಪತಿ,ಅಶೋಕ್‌, ನರಸಪ್ಪ, ಮಂಜುನಾಥ್‌ಕನಕಶ್ರೀ, ಎಸ್‌ಆರ್‌ಎಸ್‌ ದೇವರಾಜ್‌, ವಿ.ಮಧುಚಂದ್ರ, ನಾಗಭೂಷಣ್‌ರೆಡ್ಡಿ,ರಾಜೇಶ್‌ ಜೈನ್‌, ಮನೋಜ್‌,ಮಧುರಾಮ್‌ ಮೂರ್ತಿ, ಶ್ರೀನಿವಾಸ್‌ ಮತ್ತಿತರರು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.