ಖಾತೆ ಬಗ್ಗೆ ನನಗೆ ಸ್ಪಷ್ಟತೆ ಇಲ್ಲ ಎಂದ ನೂತನ ಸಚಿವ ಡಾ.ಎಂ.ಸಿ.ಸುಧಾಕರ್


Team Udayavani, May 28, 2023, 6:20 PM IST

ಖಾತೆ ಬಗ್ಗೆ ನನಗೆ ಸ್ಪಷ್ಟತೆ ಇಲ್ಲ ಎಂದ ನೂತನ ಸಚಿವ ಡಾ.ಎಂ.ಸಿ.ಸುಧಾಕರ್

ಚಿಕ್ಕಬಳ್ಳಾಪುರ: ಖಾತೆ ಹಂಚಿಕೆ ಬಗ್ಗೆ ನನಗೆ ಯಾವುದೇ ಸ್ಪಷ್ಟತೆ ಇನ್ನೂ ಸಿಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟಕ್ಕೆ ಶನಿವಾರ ನೂತನ ಸಚಿವರಾಗಿ ಪ್ರಮಾಣ ವಚನ ಸ್ಪೀಕರಿಸಿರುವ ಜಿಲ್ಲೆಯ ಚಿಂತಾಮಣಿ ಕ್ಷೇತ್ರದ ಡಾ.ಎಂ.ಸಿ.ಸುಧಾಕರ್ ಹೇಳಿಕೆ ನೀಡಿದ್ದಾರೆ.

ಸಚಿವರಾದ ಬಳಿಕ ಮೊದಲ ಬಾರಿಗೆ ತಮ್ಮ ತವರು ಕ್ಷೇತ್ರ ಚಿಂತಾಮಣಿಗೆ ಆಗಮಿಸಿದ ವೇಳೆ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ತಮಗೆ ಯಾವ ಖಾತೆ ಕೊಡಲಾಗಿದೆಯೆಂಬ ಸುದ್ದಿಗಾರರು ಕೇಳಿದ ಪ್ರಶ್ನೆಗೆ ನೂತನ ಸಚಿವ ಡಾ.ಎಂ.ಸಿ.ಸುಧಾಕರ್ ಪ್ರತಿಕ್ರಿಯಿಸಿ ನನಗೆ ಕೊಟ್ಟಿರುವ ಖಾತೆ ಬಗ್ಗೆ ನನಗೆ ಸ್ಪಷ್ಟತೆ ಇನ್ನೂ ಸಿಕ್ಕಿಲ್ಲ ಎಂದರು.

ರಾಜ್ಯಪಾಲರು ಖಾಸಗಿ ಕಾರ್ಯಕ್ರಮಕ್ಕೆ ರಾಜ್ಯದಿಂದ ಹೊರಗೆ ಹೋಗಿದ್ದಾರೆ. ಮುಖ್ಯಮಂತ್ರಿಗಳು ಪಟ್ಟಿ ರವಾನೆ ಮಾಡಿದ್ದಾರೆ. ಆದರೆ ನಿಖರವಾಗಿ ಯಾವ ಖಾತೆ ಬಗ್ಗೆ ಸ್ಪಷ್ಟತೆ ಇಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವುದು ಕೇವಲ ಉಹಾಪೋಹ. ರಾಜ್ಯಪಾಲರು ಇನ್ನೂ ಸಚಿವರಿಗೆ ನೀಡಿರುವ ಖಾತೆಗಳಿಗೆ ಅಂಕಿತ ಹಾಕಿಲ್ಲ ಎಂದು ನೂತನ ಸಚಿವ ಸುಧಾಕರ್ ಸ್ಪಷ್ಟಪಡಿಸಿದರು.

ಸಚಿವರಿಗೆ ಅದ್ದೂರಿಗೆ ಸ್ವಾಗತ: ಸಚಿವರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಯ ತಮ್ಮ ತವರು ಕ್ಷೇತ್ರ ಚಿಂತಾಮಣಿ ವಿಧಾನಸಭಾ ಕ್ಷೇತ್ರಕ್ಕೆ ಭಾನುವಾರ ಆಗಮಿಸಿದ ಸಚಿವ ಡಾ.ಎಂ.ಸಿ.ಸುಧಾಕರ್‌ಗೆ ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದರಲ್ಲದೇ ಹೆಗಲ ಮೇಲೆ ಹೊತ್ತು ಸಚಿವರನ್ನು ಕುಣಿದು ಕುಪ್ಪಳಿಸಿದರು.

ಬೆಳಗ್ಗೆ ಬೆಂಗಳೂರಿನಿಂದ ನೇರವಾಗಿ ಚಿಂತಾಮಣಿ ಕ್ಷೇತ್ರಕ್ಕೆ ಆಗಮಿಸಿದ ನೂತನ ಸಚಿವ ಡಾ.ಎಂ.ಸಿ.ಸುಧಾಕರ್. ಚಿಂತಾಮಣಿ ತಾಲೂಕಿಗೆ ಪ್ರವೇಶಿಸುವ ಮುನ್ನ ಶಿಡ್ಲಘಟ್ಟ ತಾಲೂಕಿನ ಹೆಚ್.ಕ್ರಾಸ್ ಬಳಿ ಇರುವ ಶನಿಮಹಾತ್ಮ ದೇವಾಲಯಕ್ಕೆ ತೆರಳಿ ದೇವಿ ದರ್ಶನ ಪಡೆದರು. ಬಳಿಕ ಕೈವಾರ ಮಠ, ಮುರಗಮಲ್ಲ ಮುಕ್ತೀಶ್ವರ, ದರ್ಗಾಗೆ ಬೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.