ಕೋವಿಡ್ ಭೀತಿ: ಹೊಸ ವರ್ಷದಂದು ಸುರಸದ್ಮಗಿರಿ ಬೆಟ್ಟಕ್ಕೆ ಪ್ರವೇಶ ನಿಷೇಧ
Team Udayavani, Dec 28, 2022, 2:06 PM IST
ಗುಡಿಬಂಡೆ: ಬೆಂಗಳೂರಿನ ಕೂಗಳತೆಯ ದೂರದಲ್ಲಿರುವ ಪ್ರವಾಸಿ ತಾಣವಾದ ಗುಡಿಬಂಡೆ ಪಟ್ಟಣದ ಸುರಸದ್ಮಗಿರಿ ಬೆಟ್ಟಕ್ಕೆ ಡಿ. 31 ರ ರಾತ್ರಿಯಿಂದ ಜನವರಿ 2 ರ ಬೆಳಗಿನವರೆಗೂ ಜಿಲ್ಲಾಧಿಕಾರಿಗಳ ಆದೇಶದಂತೆ ಪ್ರವೇಶ ನಿಷೇಧಿಸಲಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಬಾ ಶಿರೀನ್ ತಿಳಿಸಿದ್ದಾರೆ.
ದೇಶದಲ್ಲಿ ಕೊರೋನ ತನ್ನ ಆರ್ಭಟವನ್ನು ಮುಂದುವರೆಸಿದ್ದು, ಇದರಿಂದ ರಾಜ್ಯ ಸರ್ಕಾರ ಈಗಾಗಲೇ ಹೊಸ ವರ್ಷ ಆಚರಣೆಯಲ್ಲಿ ಕೆಲವು ನಿಬಂಧನೆಗಳನ್ನು ಜಾರಿಗೆ ತಂದು, ಮುನ್ನೆಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆದೇಶ ಮಾಡಿದೆ
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎಂ.ಎನ್.ನಾಗರಾಜ್ ರವರು ಗುಡಿಬಂಡೆ ತಾಲೂಕಿನ ಸುಪ್ರಸಿದ್ದ ಇತಿಹಾಸವುಳ್ಳ ಸುರಸದ್ಮಗಿರಿ ಬೆಟ್ಟಕ್ಕೆ ನಿಷೇದ ಹೇರಿದ್ದು, ಹೊಸ ವರ್ಷ ವಾರಾಂತ್ಯದಲ್ಲಿ ಬಂದಿರುವುದರಿಂದ ಪ್ರವಾಸಿಗಳ ಸಂಖ್ಯೆಯು ಸಹ ಹೆಚ್ಚಳವಾಗುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಡಿ.31 ರ ರಾತ್ರಿಯಿಂದ ಜನವರಿ 2 ರ ಬೆಳಗಿನ ವರೆಗೂ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ