ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆಕ್ರೋಶ
Team Udayavani, May 30, 2022, 6:31 PM IST
ಚಿಕ್ಕಬಳ್ಳಾಪುರ: ರಾಜ್ಯ ರೈತ ಸಂಘ ಅಧ್ಯಕ್ಷ ಕೋಡ ಹಳ್ಳಿ ಚಂದ್ರಶೇಖರ್ ಅವರ ಮೇಲೆ ಗಂಭೀರಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆರೋಪ ಮುಕ್ತ ಆಗುವವರೆಗೆ ಹಸಿರುಶಾಲು ಧರಿಸಬಾರ ದೆಂದು ರೈತ ಸಂಘ ಜಿಲ್ಲಾ ಪ್ರಧಾನಕಾರ್ಯದರ್ಶಿ ಮಂಚೇನಹಳ್ಳಿ ಎಂ. ಆರ್.ಲಕ್ಷ್ಮೀ ನಾರಾಯಣ್ ಆಗ್ರಹಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ದಿ.ಪ್ರೋ.ನಂಜುಂಡಸ್ವಾಮಿ ಹಾಗೂ ಪುಟಣಯ್ಯ ಅವರು ರೈತರ ಹೆಸರಿನಲ್ಲಿಸಂಘಟನೆ ಮಾಡಿ ರೈತರ ಕಲ್ಯಾಣಕ್ಕಾಗಿ ದುಡಿದರು.
ಆದರೇ ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಗಂಭೀರ ಆರೋಪವಿದೆ. ಅವರು ಹಸಿರು ಶಾಲು ಹೊದೆಯದಿರಲು ಸೂಚಿಸಲಾಗಿದೆ ಎಂದರು.
ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್ ಮಾತನಾಡಿ, ಕೋಡಿಹಳ್ಳಿ ಚಂದ್ರಶೇಖರ್ಒಡೆತನದ ಸಿಎಂಎನ್ ಸಂಸ್ಥೆಯನ್ನು ಕೇಂದ್ರದಸಿಬಿಐ ಮತ್ತು ರಾಜ್ಯದ ಸಿಐಡಿ ಸಂಸ್ಥೆಗಳಿಂದತನಿಖೆಗೆ ಒಳಡಿಸಬೇಕೆಂದು ಆಗ್ರಹಿಸಿದರು. ತಾಲೂಕು ಅಧ್ಯಕ್ಷ ದೊಡ್ಡಮರಳಿ ಸಂಪತ್ ಕುಮಾರ್, ಕಾರ್ಯದರ್ಶಿ ಶಿವರಾಜು, ಗುಡಿಬಂಡೆ
ವರದರಾಜು, ಚಿಂತಾಮಣಿ ಕದಿರೇಗೌಡ, ಯೋಧ ಶಿವನಂದರೆಡ್ಡಿ, ಗೌರಿಬಿದುನೂರಿನ ಅದ್ಯಕ್ಷಲೋಕೇಶ ಗೌಡ, ಶಿಡ್ಲಘಟ್ಟ ತಾಲೂಕಿನ ದೊಡ್ಡತೇಕಹಳ್ಳಿ ಆಂಜಿನಪ್ಪ, ಡಿವಿ,ನಾರಾಯಣಸ್ವಾಮಿ, ಅತ್ತಿಗಾನಹಳ್ಳಿ ಮುನೇಗೌಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ