ಸರ್ಕಾರಿ ಆಸ್ಪತ್ರೆ ಬೆಡ್‌ ಮೇಲೆ ಹಾಯಾಗಿ ಮಲಗಿದ ಬೀದಿನಾಯಿ

ಗುತ್ತಿಗೆ-ಹೊರಗುತ್ತಿಗೆ ನೌಕರರ ಮುಷ್ಕರ | ಸಿಬ್ಬಂದಿಗಳಿಲ್ಲದೇ ಬಿಕೋ

Team Udayavani, Oct 7, 2020, 3:28 PM IST

ಸರ್ಕಾರಿ ಆಸ್ಪತ್ರೆ ಬೆಡ್‌ ಮೇಲೆ ಹಾಯಾಗಿ ಮಲಗಿದ ಬೀದಿನಾಯಿ

ಚಿಂತಾಮಣಿ ನಗರದ ಸಾರ್ವಜನಿ ಕಆಸ್ಪತ್ರೆಯ ಹಾಸಿಗೆ ಮೇಲೆ ಹಾಯಾಗಿ ಮಲಗಿದ್ದ ಬೀದಿನಾಯಿ

ಚಿಂತಾಮಣಿ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲಸನಿರ್ವಹಿಸುವ35ಕ್ಕೂ ಹೆಚ್ಚಿನ ಕ್ಲೀನಿಕ್‌, ನಾನ್‌ಕ್ಲೀನಿಕ್‌ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಕಳೆದ 13 ದಿನಗಳಿಂದ ಮುಷ್ಕರದಲ್ಲಿ ನಿರತರಾಗಿರುವುದರಿಂದ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಎದ್ದುಕಾಣುತ್ತಿದ್ದರೆ, ಬೆಡ್‌ಗಳ ಮೇಲೆ ಬೀದಿ ನಾಯಿಗಳು ಹಾಯಾಗಿ ಮಲಗಿ ವಿಶ್ರಾಂತಿಪ ಡೆಯುವಂತಾಗಿದೆ.

ನೌಕರರ ಮುಷ್ಕರದಿಂದಾಗಿ ಆಸ್ಪತ್ರೆಯ ಸ್ವಚ್ಛತೆ ಕಾರ್ಯಗಳ ಜೊತೆಗೆ ಎಲ್ಲಾ ತರಹದ ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತಿರುವುದರಿಂದ ರೋಗಿಗಳ ಸಂಖ್ಯೆಯೂ ಕಡಿಮೆಯಾಗಿ ಬಿಕೋ ಎನ್ನುವಂತಾಗಿದೆ. ಆಸ್ಪತ್ರೆಯಲ್ಲಿಗೆ ಬೆಡ್‌ಗಳ ಮೇಲೆ ಬೀದಿನಾಯಿಗಳು ಬಂದು ಮಲಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾಣವಾಗಿದೆ. ಸ್ವಚ್ಛತೆ ಇಲ್ಲದಿರುವುದರಿಂದದುರ್ವಾಸನೆಬೀರುತ್ತಿದೆ.

ಭಯದ ವಾತಾವರಣ: ಆಸ್ಪತ್ರೆಯ ಹಿಂದಿರುವ ಮಾಂಸದ ಅಂಗಡಿಗಳಲ್ಲಿ ಮಾಂಸ ತಿಂದು ಆಸ್ಪತ್ರೆ ಆವರಣಕ್ಕೆ ಬಂದುಕಿತ್ತಾಡುತ್ತಾ ಒಳಗೂ ನುಗ್ಗುತ್ತಿದ್ದು, ರೋಗಿಗಳಿಗೆ, ಸಿಬ್ಬಂದಿಗೆ  ಮತ್ತು ವೈದ್ಯರಿಗೂ ಸಮಸ್ಯೆಯಾಗಿದ್ದು, ಭಯದ ವಾತವರಣದಲ್ಲಿ ಕಾರ್ಯನಿರ್ವಹಿಸುವಂತಾಗಿದೆ ಎಂದು  ಆಸ್ಪತ್ರೆಯ ವೈದ್ಯಾಧಿಕಾರಿ ಸಂತೋಷ್‌ ತಿಳಿಸಿದರು.

ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಮಯದಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಕೋವಿಡ್ ಟೆಸ್ಟ್‌ಗೆ ಬರುವವರ ಸಂಖ್ಯೆ ಹೆಚ್ಚು. ಇಂತಹ ಸಮಯದಲ್ಲಿಆಸ್ಪತ್ರೆಯಲ್ಲಿ ಬೀದಿ ನಾಯಿಗಳ ಪ್ರವೇಶ, ಬೆಡ್‌ಗಳ ಮೇಲೆಮಲಗುತ್ತಿರುವುದರಿಂದ ಕಾಯಿಲೆ ವಾಸಿ ಮಾಡಿಕೊಳ್ಳಲು ಬರುವ ರೋಗಿಗಳು, ಸಾರ್ವಜನಿಕರು ಮತ್ತೂಂದೆರೆಡು ಕಾಯಿಲೆ ಹರಡಿಸಿಕೊಂಡು ಹೋಗಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯ ಅಧಿಕಾರಿಗಳು ನಿರ್ಲಕ್ಷ್ಯತನ ಬಿಟ್ಟು ಸ್ವಚ್ಛತೆ ಕಾಪಾಡುವುದರ ಜೊತೆಗೆ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಕಾಚಹಳ್ಳಿ ನಿವಾಸಿ ರಾಘವೇಂದ್ರ ಒತ್ತಾಯಿಸಿದ್ದಾರೆ.

ಆಸ್ಪತ್ರೆಯ ಆವರಣಕ್ಕೆ ನುಗ್ಗುವ ಬೀದಿ ನಾಯಿಗಳನ್ನು ಹಿಡಿದು ಸಾಗಿಸುವಂತೆ ಆರು ತಿಂಗಳ ಹಿಂದೆಯೇ ನಗರಸಭೆ ಅಧಿಕಾರಿಗಳಿಗೆ ಪತ್ರ ಬರೆದಿದ್ದೆ. ಆದರೂ ಸಹಕ್ರಮಕೈಗೊಂಡಿಲ್ಲ. ಈಗ ನಾಯಿಗಳಕಾಟ ಹೆಚ್ಚಾಗುತ್ತಿದೆ. ಇನ್ನೊಂದು ಬಾರಿ ಮತ್ತೆ ನಗರಸಭೆ ಅಧಿಕಾರಿಗಳಿಗೆ ಪತ್ರ ಬರೆಯುತ್ತೇನೆ. ಡಾ.ಸಂತೋಷ್‌, ಆಸ್ಪತ್ರೆಯ ವೈದ್ಯಾಧಿಕಾರಿ

ನಗರಸಭೆಯಿಂದ ಬೀದಿನಾಯಿಗಳನ್ನುಹಿಡಿದು ದೂರ ಸಾಗಿಸುವ ಕಾರ್ಯ ಮಾಡುವುದಿಲ್ಲ. ಬದಲಿಗೆ ಶಸ್ತ್ರಚಿಕಿತ್ಸೆ ಮಾಡುತ್ತೇವೆ. ಇದರಿಂದ ನಾಯಿಗಳ ಸಂತಾನೋತ್ಪತ್ತಿಕಡಿಮೆಯಾಗುತ್ತೆ. ಜನರಿಗೆ ತೊಂದರೆ ಮಾಡದಂತೆ ಇರುತ್ತವೆ. ನಾಯಿಗಳು ಆಸ್ಪತ್ರೆಯಒಳಗೆಬರದಂತೆ ನೋಡಿಕೊಳ್ಳುವ ಜವಾಬ್ದಾರಿಆಸ್ಪತ್ರೆಯ ಅಧಿಕಾರಿಗಳಿಗೆ ಸಂಬಂಧಿಸಿದ್ದು. ಉಮಾಶಂಕರ್‌, ನಗರಸಭೆ ಪೌರಾಯುಕ್ತ

ಟಾಪ್ ನ್ಯೂಸ್

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.