ಸುಣ್ಣಬಣ್ಣ ಭಾಗ್ಯ ಕಂಡ ಮೇಲ್ಮಟ್ಟದ ಟ್ಯಾಂಕ್‌


Team Udayavani, Sep 30, 2020, 2:36 PM IST

ಸುಣ್ಣಬಣ್ಣ ಭಾಗ್ಯ ಕಂಡ ಮೇಲ್ಮಟ್ಟದ ಟ್ಯಾಂಕ್‌

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರದಲ್ಲಿ ಸುಮಾರು 30 ವರ್ಷಗಳ ಹಿಂದೆ ಕುಡಿಯಲು ನೀರು ಸಂಗ್ರಹಿಸಲು ನಿರ್ಮಿಸಿರುವ 10 ಲಕ್ಷ ಲೀ. ಸಾಮರ್ಥ್ಯದ ಮೇಲ್ಮಟ್ಟದ ಟ್ಯಾಂಕ್‌ಗೆ ಸುಣ್ಣಬಣ್ಣದ ಭಾಗ್ಯಕೂಡಿ ಬಂದಿದೆ.

ಶಿಡ್ಲಘಟ್ಟ ನಗರದ 17 ವಾರ್ಡ್‌ಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಮಾಜಿ ಸಿಎಂ ದಿ.ಎಸ್‌.ಆರ್‌.ಬೊಮ್ಮಾಯಿ ಅವರ ಅಧಿಕಾರಾವಧಿಯಲ್ಲಿ ನಿರ್ಮಿಸಿರುವ ಮೇಲ್ಮಟ್ಟದ ನೀರಿನ ಟ್ಯಾಂಕ್‌ ಇತ್ತೀಚಿಗೆ ಸೋರಿಕೆಯಾಗುತಿತ್ತು. ಜೊತೆಗೆ ಸುಣ್ಣಬಣ್ಣವಿಲ್ಲದೇ ವಿಕಾರವಾಗಿ ಕಾಣುತ್ತಿದ್ದ ಬೃಹತ್‌ ಗಾತ್ರದ ಮೇಲ್ಮಟ್ಟದ ನೀರಿನ ಟ್ಯಾಂಕ್‌ ನ್ನು ಸುಣ್ಣಬಣ್ಣದಿಂದ ಕಂಗೊಳಿಸಿ ಹೊಸ ರೂಪ ನೀಡಲಾಗಿದೆ.

ಶಿಡ್ಲಘಟ್ಟ ನಗರದಲ್ಲಿ 1, 2, 3ನೇ ಕಾರ್ಮಿಕ ನಗರ,1,2ನೇ ಟಿಎಂಸಿ ಬಡಾವಣೆ, ಆಝಾದ್‌ ನಗರ, ಗಾಂಧಿನಗರ, ಸಂತೋಷನಗರ, ರಹಮತ್‌ ನಗರ ಸೇರಿದಂತೆ 17 ವಾರ್ಡ್‌ಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಮೇಲ್ಮ ಟ್ಟದ ಟ್ಯಾಂಕ್‌ ಆವರಣದಲ್ಲಿ ನೀರಿನ ಕಾರಂಜಿ ನಿರ್ಮಿಸಲಾಗಿತ್ತು. ಆದರೆ ಕಾಲಕ್ರಮೇಣ ನಿರ್ವಹಣೆ ಕೊರತೆಯಿಂದ ನೀರಿನ ಕಾರಂಜಿ ಹಾಳಾಗಿ ಇದೀಗ ಕೇವಲ ಮೇಲ್ಮಟ್ಟದ ಟ್ಯಾಂಕ್‌ ಉಳಿದುಕೊಂಡಿದೆ.

ಟ್ಯಾಂಕ್‌ಗೆ ಹಲವು ವರ್ಷಗಳ ಬಳಿಕ ಅಭಿವೃದ್ಧಿ ಭ್ಯಾಗ್ಯಕಂಡು ಬಂದಿದೆ. ಆದರೆ ಟ್ಯಾಂಕಿನ ಕೆಳಗೆ ನಿರುಪಯುಕ್ತ ಗಿಡಗಂಟಿಗಳು ಬೆಳೆದಿದ್ದು, ವಿಷಜಂತುಗಳಿಗೆ ಆಶ್ರಯತಾಣವಾಗಿದೆ ಪರಿವರ್ತನೆಗೊಂಡಿದೆ. ಅಕ್ರಮ ಚಟುವಟಿಕೆ ತಾಣ: ಮೇಲ್ಮಟ್ಟದ ಟ್ಯಾಂಕ್‌ಗೆ ಗೇಟ್‌ ಅಳವಡಿಸಲಾಗಿದೆ. ಅದಕ್ಕೆ ಬೀಗ ಇಲ್ಲದೇ ಪುಂಡಪೋಕರಿಗೆ ಬೀಡಿ- ಸಿಗರೇಟ್‌, ಪಾನ್‌ಪರಾಗ್‌ ಗುಟ್ಕಾ ಸೇರಿದಂತೆ ಮದ್ಯ ಸೇವನೆಗೆ ಅಡ್ಡೆ ಮಾಡಿಕೊಂಡಿದ್ದು, ನಗರಸಭೆ ಅಧಿಕಾರಿಗಳು ಗಿಡಗಂಟಿಗಳನ್ನು ಸ್ವಚ್ಛಗೊಳಿಸಿ ಪುಂಡಪೋಕರಿಗಳು ಟ್ಯಾಂಕ್‌ ಒಳಗೆ ಪ್ರವೇಶಿಸದಂತೆ ಕಠಿಣ ಕ್ರಮ ಜರುಗಿಸಬೇಕಾಗಿದೆ.

ಶಿಡ್ಲಘಟ್ಟ ನಗರದ 1ನೇ ಟಿಎಂಸಿ ಬಡಾವಣೆ,ಕೋಟೆ ವೃತ್ತ ಹಾಗೂ ಹೆಲ್ತ್‌  ಕಾಲೋನಿಯಲ್ಲಿ ನಿರ್ಮಿಸಿರುವ ಮೇಲ್ಮಟ್ಟದ ನೀರಿನ ಟ್ಯಾಂಕ್‌ಗಳನ್ನು2019-20ನೇ ಸಾಲಿನ 14ನೇ ಹಣಕಾಸು ಸಾಮಾನ್ಯ ಮೂಲ ಅನುದಾನದಡಿ 5.5 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಟ್ಯಾಂಕ್‌ ಸುತ್ತಮುತ್ತ ಸ್ವಚ್ಛತಾ ಕಾರ್ಯ ನಡೆಸಲಾಗುವುದು ಶ್ರೀನಿವಾಸ್‌, ಪೌರಾಯುಕ್ತ,

ಶಿಡ್ಲಘಟ್ಟ ನಗರದ ಹೊಸ ಪ್ರದೇಶದ 12 ವಾರ್ಡ್‌ಗಳು ಮತ್ತು ಹಳೆ ನಗರದ ವಾರ್ಡ್‌ ಸಂಖ್ಯೆ 23,10,11,15,29 ವಾರ್ಡ್‌ಗಳಿಗೆ ಮೇಲ್ಮಟ್ಟದ ಟ್ಯಾಂಕ್‌ ನಿರ್ಮಿಸಲಾಗಿದೆ. ಸುಮಾರು ವರ್ಷಗಳ ನಂತರ ಟ್ಯಾಂಕ್‌ನ್ನು ಸುಣ್ಣಬಣ್ಣದಿಂದ ಕಂಗೊಳಿಸಲಾಗುತ್ತಿದೆ. ಮುರಳಿ, ನೀರು ಸರಬರಾಜು ವಿಭಾಗ ನಗರಸಭೆ ಶಿಡ್ಲಘಟ್ಟ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.