ವರುಣನ ಆರ್ಭಟಕ್ಕೆ ಉಕ್ಕಿ ಹರಿದ ಪಾಪಾಗ್ನಿ

ಜನ ಮತ್ತು ವಾಹನ ಸಂಚಾರಕ್ಕೆ ಸಂಪೂರ್ಣ ಬ್ರೇಕ್‌ ಹಾಕಿತ್ತು.

Team Udayavani, Jun 18, 2022, 4:26 PM IST

ವರುಣನ ಆರ್ಭಟಕ್ಕೆ ಉಕ್ಕಿ ಹರಿದ ಪಾಪಾಗ್ನಿ

ಚೇಳೂರು: ಚೇಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಮಳೆಗೆ ಚೇಳೂರಿನ ಪಾಪಾಗ್ನಿ ನದಿ ಉಕ್ಕಿ ಹರಿಯುತ್ತಿದೆ. ಚೇಳೂರು ಪಟ್ಟಣಕ್ಕೆ ಚಿಂತಾಮಣಿ ತಾಲೂಕಿನಿಂದ ಹೋಗಿಬರಲು ಸಂಪರ್ಕವನ್ನು ಸ್ಥಗಿತಗೊಳಿಸುವಂತೆ ಮಾಡುತ್ತಿದೆ.

ಕಳೆದ ವರ್ಷದ ಅಕ್ಟೋಬರ್‌, ನವೆಂಬರ್‌ ತಿಂಗಳಲ್ಲಿ ಸುರಿದ ಭಾರೀಮಳೆಗೆ ನೂತನ ತಾಲೂಕಾದ್ಯಂತ ಕೆರೆ ಕುಂಟೆಗಳು ತುಂಬಿ ಕೋಡಿ ಹರಿದಿತ್ತು. ಅದರ ಭಾಗ ಎಂಬಂತೆ ತಿಂಗಳಿಂದ ಲೂ ಮತ್ತೆ ಮಳೆ ಬೀಳುತ್ತಿದೆ. ಸಣ್ಣದಾಗಿ ಹರಿಯುತ್ತಿದ್ದ ಪಾಪಾಗ್ನಿ ನದಿಯಲ್ಲಿ ಶುಕ್ರವಾರ ಪ್ರವಾಹ ಕಂಡುಬಂದಿದೆ. ಜನ ಮತ್ತು ವಾಹನ ಸಂಚಾರಕ್ಕೆ ಸಂಪೂರ್ಣ ಬ್ರೇಕ್‌ ಹಾಕಿತ್ತು.

ಪಾಪಾಗ್ನಿ ನದಿ ಪ್ರದೇಶಗಳ ಒತ್ತುವರಿಯಾಗಿರುವುದನ್ನು ಪಾಪಾಗ್ನಿ ತನ್ನಷ್ಟಕ್ಕೆ ತಾನೇ ತೆರವುಮಾಡಿಕೊಂಡು ಪ್ರಕೃತಿಯ ವಿರುದ್ಧ ನಡೆದುಕೊಂಡರೆ ಹುಷಾರ್‌ ಎಂದು ಎಚ್ಚರಿಕೆ ನೀಡಿದೆ. ಪಟ್ಟಣದ ಅನೇಕ ಪ್ರದೇಶಗಳಲ್ಲಿ ಮನೆ ಅಂಗಡಿ ಮತ್ತಿತರ ತಗ್ಗು ಪ್ರದೇಶದ ಸ್ಥಳಗಳಿಗೆ ನೀರು ಹರಿದು ಬಂದಿತ್ತು. ಸುದ್ದಿ ತಿಳಿದೊಡನೇ ಚೇಳೂರು ರೆವಿನ್ಯೂ ಇನ್‌ಸ್ಪೇಕ್ಟರ್‌ ವಿ.ಶ್ರೀನಿವಾಸ್‌, ಗ್ರಾಮ ಲೆಕ್ಕಾಧಿಕಾರಿ ವೈ.ವೆಂಕಟೇಶ್‌, ಪಿಡಿಓ ಗೌಸ್‌ಪೀರ್‌, ಪೋಲಿಸ್‌ ಇಲಾಖೆ ಯ ಮುಖ್ಯ ಪೇದೆ ಪ್ರಭಾಕರ್‌, ಆಡಳಿತ ಮಂಡಳಿಯ ಜಿ.ವಿ.ಸುರೇದ್ರ, ಜೆ.ಎನ್‌.ಜಾಲಾರಿ, ತಾಲೂಕು ಅಭಿವೃದ್ಧಿ ಹೋರಾಟ ಸಮತಿ ಸದಸ್ಯ ಗುನ್ನಾ ಪಾಪಿರೆಡ್ಡಿ, ವೈ.ಶಂಕರ್‌ ಭೇಟಿ ನೀಡಿ ಮುಜಾಗ್ರತಾ ಕ್ರಮ ಕೈಗೊಳ್ಳಲು ಜನರಲ್ಲಿ ಅರಿವು ಮೂಡಿಸುತ್ತಿದ್ದರು. ಬಸವಣ್ಣನ ಕಟ್ಟೆಯ ಪಕ್ಕದಲ್ಲಿ ಹರಿಯುತ್ತಿದ್ದ ಪಾಪಾಗ್ನಿ ನದಿ ಸೌಂದರ್ಯ ನೋಡಲು ಜನರು ಆಗಮಿಸುತ್ತಿದ್ದರು.

ಚೇಳೂರಿಗೆ ಸಂರ್ಪಕ ಕಟ್‌
ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ಚೇಳೂರಿನಿಂದ ಚಿಂತಾಮಣಿಗೆ ಹೋಗಲು ಮತ್ತೆ ಅತ್ತ ಕಡೆಯಿಂದ ಬರಲು ಯಾವುದೇ ವಾಹನ ಸಂಚರಿಸಲು ಅವಕಾಶವಿರಲಿಲ್ಲ. ಮುಂಜಾನೆ ಪ್ರವಾಹದಂತೆ ಹರಿಯುತ್ತಿದ್ದ ನದಿ ನೀರು ನಂತರ ನಿಧಾನವಾಗಿ ಹರಿಯತೊಡಗಿತು. ದ್ವಿಚಕ್ರವಾಹನ ಕಾರು -ಬಸ್‌ಗಳು ಬೆಳಗ್ಗೆಯಿಂದ ಮಧ್ಯಾಹ್ನದ ತನಕ ರಸ್ತೆಯಲ್ಲಿ ಸಂಚರಿಸಲಾಗದೆ ಏನಿಗದಲೆ- ತುಳುವನೂರು ಟಿ. ಗೊಲ್ಲಹಳ್ಳಿ ಗ್ರಾಮಗಳ ಮೂಲಕ ಸಂಚಾರ ನಡೆಸಿದವು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.