ಆಸ್ತಿ ತೆರಿಗೆ ಶೀಘ್ರವಾಗಿ ಪಾವತಿಸಿ: ಶ್ರೀಕಾಂತ್‌

ಮಳೆಗಾಲದಲ್ಲಿ ಕೊಳಚೆ ನೀರು ಸರಾಗವಾಗಿ ಹರಿಯಲು ತೊಡಕಾಗಿದೆ.

Team Udayavani, Jun 2, 2022, 5:50 PM IST

ಆಸ್ತಿ ತೆರಿಗೆ ಶೀಘ್ರವಾಗಿ ಪಾವತಿಸಿ: ಶ್ರೀಕಾಂತ್‌

ಶಿಡ್ಲಘಟ್ಟ: ಶಿಡ್ಲಘಟ್ಟ ನಗರಭೆಯ ವ್ಯಾಪ್ತಿಯಲ್ಲಿ ಮನೆ ಕಂದಾಯ ಮತ್ತು ನೀರು ಕಂದಾಯ ಸಹಿತ ಆಸ್ತಿ ತೆರಿಗೆಯನ್ನು ಪಾವತಿಸಿ ನಗರಾಭಿವೃದ್ಧಿಗೆ ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತ ಆರ್‌. ಶ್ರೀಕಾಂತ್‌ ತಿಳಿಸಿದರು.

ನಗರಸಭೆಯ ವ್ಯಾಪ್ತಿಯಲ್ಲಿ ತೆರಿಗೆ ವಸೂಲಿ ಅಭಿಯಾನದ ಬಳಿಕ ಮಾತನಾಡಿದ ಅವರು, ನಗರಸಭೆ ವ್ಯಾಪ್ತಿಯಲ್ಲಿ ಬರುವ ಮನೆಗಳ ಕಂದಾಯ ನೀರು ಕಂದಾಯ ಸಹಿತ ಆಸ್ತಿ ತೆರಿಗೆಯನ್ನು ಹಲವರು ಬಾಕಿ ಉಳಿಸಿಕೊಂಡಿದ್ದು ಈಗಾಗಲೇ ನಗರಸಭೆ ಮೂಲಕ ಪ್ರತಿಯೊಂದು ವಾರ್ಡ್‌ನಲ್ಲಿ ತೆರಿಗೆ ವಸೂಲಿ ಮಾಡುವ ಅಭಿಯಾನವನ್ನು ನಡೆಸಲಾಗುತ್ತಿದೆ. ನಾಗರಿಕರು ಪೂರಕವಾಗಿ ಸ್ಪಂದಿಸುತ್ತಿದ್ದಾರೆ. ಇನ್ನೂ ಹಲವರು ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದು ಅದನ್ನು ಕೂಡಲೇ ಪಾವತಿಸಿ ಎಂದ ಹೇಳಿದರು.

ತ್ಯಾಜ್ಯ ವಿಂಗಡಿಸಿ ಕೊಡಿ ರೇಷ್ಮೆ ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಡಲು ಪೌರಕಾರ್ಮಿಕರು ಪ್ರಯತ್ನ ಮಾಡುತ್ತಿದ್ದರೂ ನಾಗರಿಕರು ಹಲವೆಡೆ ಎಲ್ಲಂದರಲ್ಲೇ ಕಸವನ್ನು ಸುರಿದು ಹಾಳುಮಾಡುತ್ತಿದ್ದಾರೆ. ಸಾರ್ವಜನಿಕರು ಮನೆಯಲ್ಲಿ ಒಣ ಮತ್ತು ಹಸಿ ತ್ಯಾಜ್ಯವನ್ನು ಪ್ರತ್ಯೇಕಗೊಳಿಸಿ ಪೌರಕಾರ್ಮಿಕರಿಗೆ ನೀಡುವ ಮೂಲಕ ನಗರವನ್ನು ಸುಂದರವಾಗಿಡಲು ಶ್ರಮಿಸಬೇಕು ಎಂದರು.

ಪ್ಲಾಸ್ಟಿಕ್‌ ನಿಷೇಧ: ನಗರಸಭೆಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ನಿಷೇಧಿಸಲಾಗಿದೆ. ಆದರೂ ಕೆಲ ಅಂಗಡಿ ಮಾಲೀಕರು ಕದ್ದು ಮುಚ್ಚಿ ಪ್ಲಾಸ್ಟಿಕ್‌ ಮಾರುತ್ತಿರುವ ದೂರು ಕೇಳಿ ಬಂದಿದೆ. ನಾಗರಿಕರೂ ಪ್ಲಾಸ್ಟಿಕ್‌ ಬಳಕೆಗೆ ಒತ್ತು ನೀಡುತ್ತಿದ್ದು, ಅದು ಸಮರ್ಪಕವಾಗಿ ವಿಲೇವಾರಿ ಯಾಗದೇ ಚರಂಡಿ ಇನ್ನಿತರೆ ಪ್ರದೇಶಗಳಲ್ಲಿ ಸಿಲುಕಿ ಮಳೆಗಾಲದಲ್ಲಿ ಕೊಳಚೆ ನೀರು ಸರಾಗವಾಗಿ ಹರಿಯಲು ತೊಡಕಾಗಿದೆ. ಈಗಾಗಲೇ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಲಾಗಿದೆ. ಪ್ಲಾಸ್ಟಿಕ್‌
ಮಾರಾಟ ಕಂಡು ಬಂದರೆ ಕಠಿಣ ಕ್ರಮ ಜರುಗಿಸ ಲಾಗುವುದು ಎಂದರು. ಶಿಡ್ಲಘಟ್ಟದಲ್ಲಿ ಅಭಿವೃದ್ಧಿ ಕಾಮ ಗಾರಿ ಅವ್ಯಾಹತವಾಗಿದ್ದು, ಕಾಮಗಾರಿಗಳಲ್ಲಿ ಗುಣ ಮಟ್ಟ ಕಾಪಾಡುವಂತೆ ಈಗಾಗಲೇ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಒಂದು ವೇಳೆ ಎಲ್ಲಾದರೂ ಕಳಪೆ ಕಾಮಗಾರಿ ನಡೆಯುತ್ತಿದ್ದರೆ ನಗರಸಭೆ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದರೆ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು ಎಂದರು.

ಬಾಕಿ ವಸೂಲಿಗೆ ಬಿಗಿ ಕ್ರಮ
ನಗರದಲ್ಲಿ ವಿವಿಧ ಯೋಜನೆಯಡಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳಲ್ಲಿ ಬಾಡಿಗೆ ಪಾವತಿಸಲು ಕೆಲವರು ವಿಳಂಭ ಮಾಡುತ್ತಿದ್ದಾರೆ ಎಂದ ಪೌರಾಯುಕ್ತರು ವ್ಯಾಪಾರ ವಹಿವಾಟು ಮಾಡಿಕೊಳ್ಳಲು ಅಂಗಡಿ ಮುಗ್ಗಟ್ಟುಗಳ ಬಾಡಿಗೆದಾರರು ಸಕಾಲದಲ್ಲಿ ಬಾಡಿಗೆ ಪಾವತಿಸಲು ಸಹಕರಿಸ ಬೇಕು ನಗರಸಭೆಯ ವ್ಯಾಪ್ತಿಯಲ್ಲಿ ಈಗಾಗಲೇ ಎಷ್ಟು ಜನ ವಾಣಿಜ್ಯ ಮಳಿಗೆಗಳ ಬಾಡಿಗೆಯನ್ನು ಬಾಕಿ ಉಳಿಸಿಕೊಂಡಿದ್ದಾರೆ ಎಂಬ ಪಟ್ಟಿಯನ್ನು ಸಿದ್ಧಪಡಿಸಿದ್ದು ಮುಂದಿನ ದಿನಗಳಲ್ಲಿ ಬಾಕಿ ವಸೂಲಿಗೆ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.