ಪಿಎಚ್‌ಸಿ ಕೇಂದ್ರಗಳಿಗಿಲ್ಲ ಆ್ಯಂಬುಲೆನ್ಸ್‌ ವ್ಯವಸ್ಥೆ


Team Udayavani, Feb 28, 2023, 1:40 PM IST

tdy-17

ಗುಡಿಬಂಡೆ: ತಾಲೂಕಿನ ಸಾರ್ವಜನಿಕ ಆಸ್ಪತ್ರೆ ಸೇರಿ 3 ಪ್ರಾಥಮಿಕ ಆರೋಗ್ಯ ಚಿಕಿತ್ಸಾ ಕೇಂದ್ರಗಳಿದ್ದು, ಇವುಗಳಲ್ಲಿ ಎರಡು ಕೇಂದ್ರಗಳಿಗೆ ಆ್ಯಂಬುಲೆನ್ಸ್‌ ವ್ಯವಸ್ಥೆ ಇಲ್ಲದೆ ಜನರು ಪರದಾಡುವಂತಾಗಿದೆ.

ತಾಲೂಕಿನಲ್ಲಿ 2 ಹೋಬಳಿ ಕೇಂದ್ರಗಳಿದ್ದು, ಇಲ್ಲಿ ಹಂಪಸಂದ್ರ, ಎಲ್ಲೋಡು, ಬೀಚಗಾನಹಳ್ಳಿ ಗ್ರಾಪಂ ಕೇಂದ್ರಗಳಲ್ಲಿ ಮಾತ್ರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, 3 ಕೇಂದ್ರಗಳಿಗೂ ಕಸಬಾ ಹೋಬಳಿ ಗ್ರಾಮಗಳೇ ಸೇರಿವೆ. ಸೋಮೇನಹಳ್ಳಿ ಹೋಬಳಿ ಕೇಂದ್ರಕ್ಕೆ 50 ಕ್ಕೂ ಹೆಚ್ಚು ಗ್ರಾಮಗಳು, ಕೇಂದ್ರ ಸ್ಥಾನದಿಂದ ಸುಮಾರು 20 ಕಿ.ಮೀ ದೂರದಲ್ಲಿದ್ದರೂ ಆ ಭಾಗದಲ್ಲಿ ಒಂದು ಪಿ.ಹೆಚ್‌.ಸಿ. ಕೇಂದ್ರ ಸಹ ಇಲ್ಲದೆ ಇರುವುದು ದುರಂತವೇ ಸರಿ.

ಮೂರು ಆರೋಗ್ಯ ಕೇಂದ್ರಗಳಲ್ಲೂ ಎಂಬಿಬಿಎಸ್‌ ವೈದ್ಯರಿದ್ದು, ಎನ್‌ಎಚ್‌ಎಂ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವದಾದಿಯರು ಕರ್ತವ್ಯಕ್ಕೆ ಹಾಜರಾಗದಿರುವ ಕಾರಣಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದೆ. ಹಂಪಸಂದ್ರ,ಬೀಚಗಾನಹಳ್ಳಿ ಚಿಕಿತ್ಸಾ ಕೇಂದ್ರಗಳಲ್ಲಿ ಆ್ಯಂಬುಲೆನ್ಸ್‌ ಕೊರತೆಇದ್ದು, ಸಮಯಕ್ಕೆ ಸರಿಯಾಗಿ 108 ಮತ್ತು ಸಾರ್ವಜನಿಕಆಸ್ಪತ್ರೆಯ ಆ್ಯಂಬುಲೆನ್ಸ್‌ಗಳ ಸೌಲಭ್ಯ ಸಿಗದೆ ದುರ್ಘ‌ಟನೆ ನಡೆದ ಉದಾಹರಣೆಗಳಿವೆ.

ಸೋಮೇನಹಳ್ಳಿ ಭಾಗದ ಜನರಿಗೆ ತುರ್ತು ಚಿಕಿತ್ಸೆ ಬೇಕಾಗಿದ್ದು, ಆ್ಯಂಬುಲೆನ್ಸ್‌ಗಳಿಗೆ ಕರೆ ಮಾಡಿ ಪೆರೇಸಂದ್ರದಿಂದ ಅಥವಾ ಗುಡಿಬಂಡೆಯಿಂದ ವಾಹನಗಳುಹೋಗಬೇಕಾದ ಸ್ಥಿತಿ ಇದೆ. ಜತೆಗೆ ಖಾಸಗಿ ಮೊರೆಹೋಗಬೇಕಾದ ಸ್ಥಿತಿಯೂ ಇದೆ. ಸರ್ಕಾರ ಕೂಡಲೇಆ್ಯಂಬುಲೆನ್ಸ್‌ ವ್ಯವಸ್ಥೆ ಒದಗಿಸಬೇಕೆಂದು ಸಾರ್ವಜನಿಕರ ಒತ್ತಾಯವಾಗಿದೆ.

ಹಂಪಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಯ ಕೊರತೆ ಇದ್ದು, ಅಗತ್ಯ ಸಿಬ್ಬಂದಿಯನ್ನು ಕೂಡಲೇ ನೇಮಿಸಿ, ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಬೇಕಾಗಿದೆ. -ಲಕ್ಷ್ಮೀನಾರಾಯಣಪ್ಪ, ಹಂಪಸಂದ್ರ ಗ್ರಾಪಂ ಅಧ್ಯಕ್ಷ

ಗುಡಿಬಂಡೆ ತಾಲೂಕಿನಲ್ಲಿ 3 ಪಿಎಚ್‌ಸಿಗಳಿದ್ದು, ಒಂದು ಕೇಂದ್ರಕ್ಕೆ ಆ್ಯಂಬುಲೆನ್ಸ್‌ ವ್ಯವಸ್ಥೆಯಿದ್ದು, ಹಂಪಸಂದ್ರಮತ್ತು ಬೀಚಗಾನಹಳ್ಳಿ ಕೇಂದ್ರಕ್ಕೆ ಗುಡಿಬಂಡೆ ಯಿಂದ ವ್ಯವಸ್ಥೆಮಾಡಲಾಗುತ್ತಿದೆ. ಸೋಮೇನಹಳ್ಳಿ ಹೋಬಳಿ ಭಾಗಕ್ಕೆಪೆರೇಸಂದ್ರದಿಂದ ತುರ್ತು ವ್ಯವಸ್ಥೆ ಮಾಡುತ್ತಿದ್ದು, ಎಲ್ಲಾ ಕೇಂದ್ರಗಳಲ್ಲೂ ವೈದ್ಯರು, ಸಿಬ್ಬಂದಿ ಇದ್ದಾರೆ. -ನರಸಿಂಹಮೂರ್ತಿ, ಟಿಎಚ್‌ಒ

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.