Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ
Team Udayavani, Sep 28, 2023, 8:15 AM IST
ಗುಡಿಬಂಡೆ: ಪಟ್ಟಣ ಕಲಿಮ್ ವುಲ್ಲಾ ಎಂಬ ವ್ಯಕ್ತಿ ತನ್ನ ಅಣ್ಣ ತಮ್ಮಂದಿರೊಂದಿಗೆ ಮೇಲೆ ಗಲಾಟೆ ಮಾಡಿ ಆಸ್ಪತ್ರೆಗೆ ಬಂದಿದ್ದು, ಆ ಸಮಯದಲ್ಲಿ ಪೊಲೀಸರು ಬಂದು ಬುದ್ದಿವಾದ ಹೇಳಿದಕ್ಕೆ ಆತ ಮಧ್ಯರಾತ್ರಿ ಪೊಲೀಸರ ದ್ವಿಚಕ್ರ ವಾಹನಕ್ಕೆ ಬೆಂಕಿ ಇಟ್ಟು ವಿಕೃತಿ ಮೆರೆದಿದ್ದಾನೆ.
ಪಟ್ಟಣದಲ್ಲಿ ಹಣ್ಣು ವ್ಯಾಪಾರ ಮಾಡಿಕೊಂಡಿದ್ದ ಕಲಿಮ್ ವುಲ್ಲಾ ಸೆ.27ರ ಬುಧವಾರ ರಾತ್ರಿ ತನ್ನ ಅಣ್ಣ ತಮ್ಮಂದಿರೊಂದಿಗೆ ಗಲಾಟೆ ಮಾಡಿ ಅವರನ್ನು ಹೊಡೆದು ಗಾಯಗೊಳಿಸಿದ್ದು, ಚಿಕಿತ್ಸೆ ಪಡೆಯಲು ಎಲ್ಲರೂ ಆಸ್ಪತ್ರೆಗೆ ಬಂದಿದ್ದರು.
ಈ ವಿಷಯ ತಿಳಿದ ಪೊಲೀಸ್ ಸಿಬ್ಬಂದಿ ಎ.ಎಸ್.ಐ ನಂಜುಂಡಶರ್ಮ ಮತ್ತು ಕಾನ್ಸ್ ಟೇಬಲ್ ಆಸ್ಪತ್ರೆಗೆ ಬಂದು ಅವರಿಗೆ ಬೈದು ಬುದ್ದಿವಾದ ಹೇಳಿದ್ದರು. ಇದರಿಂದ ಕುಪಿತಗೊಂಡ ಕಲಿಮ್ ವುಲ್ಲಾ ಎಂಬ ಭೂಪ ರಾತ್ರಿ ಸುಮಾರು12.30 ರ ಸಮಯದಲ್ಲಿ ಎ.ಎಸ್.ಐ ನಂಜುಂಡಶರ್ಮ ಅವರ ಮನೆ ಬಳಿ ತೆರಳಿ ಹೊಸ ಟಿ.ವಿ.ಎಸ್ ದ್ವಿಚಕ್ರ ವಾಹನಕ್ಕೆ ಬೆಂಕಿ ಇಟ್ಟಿದ್ದು, ಇದರಿಂದ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ