ಮತದಾನಕ್ಕೆ ಸಿಂಗಾರಗೊಂಡ ಮತಗಟ್ಟೆ ಕೇಂದ್ರಗಳು!


Team Udayavani, May 9, 2023, 3:21 PM IST

ಮತದಾನಕ್ಕೆ ಸಿಂಗಾರಗೊಂಡ ಮತಗಟ್ಟೆ ಕೇಂದ್ರಗಳು!

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 10 ರಂದು ಬುಧವಾರ ನಡೆಯಲಿರುವ ಮತದಾನ ಪ್ರಮಾಣ ಹೆಚ್ಚಿಸಲು ಮತದಾರರನ್ನು ಆಕರ್ಷಿ ಸಲು ಜಿಲ್ಲಾದ್ಯಂತ ಬರೋಬರಿ 50 ಮತಗಟ್ಟೆ ಕೇಂದ್ರಗಳನ್ನು ವಿವಿಧ ಮಾದರಿಗಳಲ್ಲಿ ಸಿಂಗಾರಗೊಳಿಸಿದ್ದು, ಅಲಂಕೃತ ಮತಗಟ್ಟೆಗಳು ಮತದಾರರನ್ನು ಕೈ ಬೀಸಿ ಕರೆಯುತ್ತಿವೆ.

ಜಿಲ್ಲೆಯ 5 ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರಕ್ಕೆ ತಲಾ 2 ರಂತೆ ಸಖೀ ಮತಗಳನ್ನು ಸ್ಥಾಪಿಸಿ ಸಂಪೂರ್ಣ ಮಹಿಳಾ ಅಧಿಕಾರಿಗಳನ್ನೇ ಆ ಮತಗಟ್ಟೆಗಳಿಗೆ ನೇಮಕ ಮಾಡಿದ್ದು, ಸಖಿ ಮತಗಟ್ಟೆಗಳನ್ನು ನಾವೀನ್ಯ ಪೂರ್ಣ ವಾಗಿ ಸಜ್ಜುಗೊಳಿಸಲಾಗಿದೆ. ಅಲ್ಲದೇ ಪ್ರತಿ ಕ್ಷೇತ್ರಕ್ಕೆ ತಲಾ ಒಂದರಂತೆ 5 ವಿಕಲಚೇತನ ಮತಗಟ್ಟೆ ಸ್ಥಾಪಿಸಲಾಗಿದೆ.

ಗ್ರಾಪಂ ಹಾಗೂ ಸ್ಥಳೀಯ ಗ್ರಾಪಂಗಳ ಸಹಕಾರೊಂದಿಗೆ ಮಹಿಳೆಯರು ಮತ್ತು ಯುವಕರನ್ನು ಮತದಾನ ಮಾಡಲು ಆಕರ್ಷಿಸಲು ಮತಗಟ್ಟೆ ಕೇಂದ್ರಗಳನ್ನು ವಿಶೇಷ ಕಾಳಜಿ ಅನೇಕ ಮತಗಟ್ಟೆ ಕೇಂದ್ರಗಳಿಗೆ ಹೊಸ ರೂಪ ನೀಡಿದ್ದು, ಶೃಂಗಾರಗೊಂಡಿರುವ ಮತಗಟ್ಟೆ ಕೇಂದ್ರಗಳು ಯುವಕರನ್ನು ಮತ್ತು ಮಹಿಳಾ ಮತದಾರರನ್ನು ಆಕರ್ಷಿಸುತ್ತಿವೆ. ಮತಗಟ್ಟೆಗಳಿಗೆ ಸುಲಭವಾಗಿ ವಿಕಲಚೇತನರು ನಡೆದುಕೊಂಡು ಬರಲು ಅನುಕೂಲ ಕಲ್ಪಿಸುವ ಸಲುವಾಗಿ ತ್ರಿಚಕ್ರ ಸೈಕಲ್‌ಗ‌ಳ ಜೊತೆಗೆ ವೀಲ್‌ ಚೇರ್‌ ವ್ಯವಸ್ಥೆಗಳನ್ನು ಸಹ ಒದಗಿಸಲಾಗಿದೆ.

ನೆರಳಿನ ವ್ಯವಸ್ಥೆ: ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಬೇಸಿಗೆ ಇರುವ ಕಾರಣದಿಂದ ಮತದಾನಕ್ಕೆ ಬರುವ ಮತದಾರರಿಗೆ ಜಿಲ್ಲಾಡಳಿತವೇ ನೆರಳಿನ ವ್ಯವಸ್ಥೆ ಮಾಡುತ್ತಿದೆ. ಮತಗಟ್ಟೆಗಳ ಹೊರಗೆ ಶಾಮಿಯಾನ ಜೊತೆಗೆ ತೆಂಗಿನ ಗರಿಗಳನ್ನು ಬಳಸಿ ಸಂಪ್ರದಾಯಕವಾದ ಚಪ್ಪರ ಹಾಕುವಂತೆ ಸೂಚಿಸಲಾಗಿದೆ. ಮತಗಟ್ಟೆ ಕೇಂದ್ರಗಳ ಬಳಿ ಇರುವ ಶಾಲಾ ಕೊಠಡಿಗಳನ್ನು ನೆರಳಿಗಾಗಿ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.

ಜಿಲ್ಲೆಯಲ್ಲಿ 1281 ಮತಗಟ್ಟೆಗಳು: ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1,281 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ವಿಶೇಷವಾಗಿ ಅವುಗಳಲ್ಲಿ 1040 ಸ್ಥಳಗಳಲ್ಲಿ ಇವೆ. ಗೌರಿಬಿದನೂರಲ್ಲಿ 259, ಬಾಗೇಪಲ್ಲಿ 263, ಚಿಕ್ಕಬಳ್ಳಾಪುರದಲ್ಲಿ 252, ಶಿಡ್ಲಘಟ್ಟದಲ್ಲಿ 242, ಚಿಂತಾಮಣಿಯಲ್ಲಿ 265 ಮತಗಟ್ಟೆ ಸ್ಥಾಪಿಸಲಾಗಿದೆ. ಇವುಗಳಲ್ಲಿ ತಲಾ 5 ಸಖೀ, 5 ವಿಕಲಚೇತನರ ಮತಗಟ್ಟೆ, 5 ಯುವಕ, ನೌಕರರ ಕಾರ್ಯನಿರ್ವಹಿಸುವ ಮತಗಟ್ಟೆಗಳು, ಸಾಂಪ್ರದಾಯಿಕ 5 ಹಾಗೂ ಥೀಮ್‌ ಮತಗಟ್ಟೆಗಳು 5 ಸೇರಿ ಒಟ್ಟು 50 ಮತಗಟ್ಟೆಗಳು ಕಾರ್ಯನಿರ್ವಹಿಸಲಿವೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.