ಕಳಪೆ ಆಹಾರ: ಗುತಿಗೆದಾರನಿಗೆ ನೋಟಿಸ್‌


Team Udayavani, Oct 18, 2021, 6:41 PM IST

Poor Diet- Notice to Guidelines

ಚಿಂತಾಮಣಿ: ನಗರದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ, ಬಾಣಂತಿಯರಿಗೆ ಕಳಪೆ ಆಹಾರ ವಿತರಣೆ, ಬ್ರೆಡ್‌, ಹಾಲಿನಲ್ಲಿ ಗುಣಮಟ್ಟ ಕಡಿತ ಮಾಡಿದ್ದ ಆರೋ ಪದ ಮೇಲೆ ಗುತ್ತಿಗೆ ದಾರರಿಗೆ ಆಸ್ಪತ್ರೆ ವೈದ್ಯಾ ಧಿಕಾರಿ ಸಂತೋಷ್‌ ನೋಟಿ ಸ್‌ ನೀಡಿ ಎಚ್ಚರಿಕೆ ನೀಡಿದ್ದಾರೆ.

ಶುಕ್ರ ವಾರ ಉದಯವಾಣಿ ವೆಬ್‌ ನ್ಯೂಸ್‌, ಶನಿವಾರ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ವರದಿ ಆಧಾರದ ಮೇಲೆ ಸಾರ್ವಜನಿಕ ಆಸ್ಪತ್ರೆಯ ಕ್ಯಾಂಟೀನ್‌ ಗುತ್ತಿಗೆದಾರರಾದ ಶಿಡ್ಲಘಟ್ಟ ಬಾಲಾಜಿ ಪ್ರಾವಿಜನ್‌ ಸ್ಟೋರ್‌, ಸತ್ಯದೇವ್‌ ಬೇಕರಿ, ಮೀಲಕ್‌ ಡೇರಿ ಮಾಲಿಕ ಸತ್ಯನಾರಾಯಣಾಚಾರ್‌ ಅವರಿಗೆ ವೈದ್ಯಾಧಿಕಾರಿಗಳು ನೋಟಿಸ್‌ ನೀಡಿದರು.

ಸಾರ್ವಜನಿಕ ಆಸ್ಪತ್ರೆಗೆ 2021-22ನೇ ಸಾಲಿಗೆ ಪಥ್ಯ ಆಹಾರ ಸರಬರಾಜು ಮಾಡಲು ಟೆಂಡರ್‌ ತಮಗೆ ಆಗಿದ್ದು, ಸರ್ಕಾರ ನಿಗದಿಪಡಿಸಿದ ಪ್ರಮಾಣದಲ್ಲಿ ರೋಗಿಗಳಿಗೆ ಹಾಲು, ಬ್ರೆಡ್‌, ಪಥ್ಯ ಆಹಾರ ನೀಡುತ್ತಿಲ್ಲ ಎಂದು ಉದಯವಾಣಿ ಪತ್ರಿಕೆಯಲ್ಲಿ ವರದಿ ಆಗಿದೆ.

ಇದನ್ನೂ ಓದಿ;- ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

ಪತ್ರಿಕೆಯಲ್ಲಿ ಆರೋಪಿಸಿರುವಂತೆ ಹಾಗೂ ಪತ್ರಿಕೆಯಲ್ಲಿ ನೀಡಿರುವ ಬಗ್ಗೆ ನಿಮ್ಮ ಸೂಕ್ತ ಲಿಖೀತ ಸಮಜಾಯಿಯನ್ನು ನೀಡುವಂತೆ ಗುತ್ತಿಗೆದಾರರಿಗೆ ನೋಟಿಸ್‌ ಪ್ರತಿಯಲ್ಲಿ ಸೂಚಿಸಲಾಗಿದೆ. ಅಲ್ಲದೆ, ನೋಟಿಸ್‌ ನೀಡಿದ ಮೂರು ದಿನಗಳ ಒಳಗೆ ಆಸ್ಪತ್ರೆ ವೈದ್ಯಾಧಿಕಾರಿಗಳಿಗೆ ಸಮಜಾಯಿಷಿ ನೀಡದಿದ್ದರೆ ತಮಗೆ ಆಗಿರುವ ಗುತ್ತಿಗೆ ರದ್ದು ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.