ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗುಡಿಸಲು ಮನೆಸುಟ್ಟು ಭಸ್ಮ
Team Udayavani, Oct 13, 2021, 1:27 PM IST
ಚಿಂತಾಮಣಿ: ವಿದ್ಯುತ್ ಸರ್ಕ್ಯೂಟ್ ನಿಂದಗುಡಿಸಲುಮನೆಯೊಂದು ಸುಟ್ಟು ಭಸ್ಮವಾಗಿ ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಆಗದಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಠಾಣ ವ್ಯಾಪ್ತಿಯಲ್ಲಿ ಸಂಭವಿಸಿದೆ.
ತಾಲೂಕಿನ ಉಪ್ಪರಪೇಟೆ ಗ್ರಾಪಂ ವ್ಯಾಪ್ತಿಯ ಬಿಂಗಾನಹಳ್ಳಿ ಗ್ರಾಮದ ನಾರಾಯಣಸ್ವಾಮಿ ಬಿನ್ ಚನ್ನಪ್ಪ ಎಂಬುವರಿಗೆ ಸೇರಿದ್ದ ಗುಡಿಸಲುಮನೆ ಬೆಂಕಿಗೆ ಆಹುತಿ ಆಗಿದ್ದು ಮಂಗಳವಾರ ರಾತ್ರಿ ೭ ಗಂಟೆ ಸಮಯದಲ್ಲಿ ವಿದ್ಯುತ್ ಸರ್ಕ್ಯೂಟ್ ತಗುಲಿದೆ ಎನ್ನಲಾಗಿದೆ.
ಶಾರ್ಟ್ ಸರ್ಕ್ಯೂಟ್ ಆದ ತಕ್ಷಣ ಎಚ್ಚೆತುಕೊಂಡ ಮನೆಯವರು ಹೊರನಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ನಾರಾಯಣಸ್ವಾಮಿ ಕುಟುಂಬದವರು ಅದೆ ಮನೆಯಲ್ಲಿ ಅಡುಗೆ ಮಾಡಿ ತಿಂದು ಬೆರೊಂದು ಮನೆಯಲ್ಲಿ ಮಲಗುತ್ತಿದ್ದರಿಂದಪ್ರಾಣಾಪಾಯದಿಂದತಪದೊಇಸಿಕೊಂಡಿರುವುದಾಗಿ ಗ್ರಾಮಸ್ಥರು ತಿಳಿಸುತ್ತಾರೆ.
ಮನೆಯಲ್ಲಿದ್ದ ದವಸ ಧಾನ್ಯ ಗಳು, ಪಾತ್ರೆ ಸಾಮಾನುಗಳು ಸುಟ್ಟು ಭಸ್ಮವಾಗಿ ಸಾವಿರಾರು ರೂ ನಷ್ಟವಾಗಿದೆ ಎಂದು ನಾರಾಯಣಸ್ವಾಮಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
ವಿಷಯ ತಿಳಿದ ಕೂಡಲೆ ಆಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ