ಬಿಜೆಪಿಯ ಒನ್ ಪ್ಲಸ್ ಒನ್ ಟಾಸ್ಕ್ ಅನುಷ್ಠಾನಕ್ಕೆ ಸಿದ್ಧತೆ !
Team Udayavani, Apr 2, 2023, 5:33 AM IST
ಬಾಗೇಪಲ್ಲಿ: ರಾಜ್ಯದಲ್ಲಿ ಅಧಿಕಾರಕ್ಕೆ ಮತ್ತೆ ಬರಲು ಬಿಜೆಪಿ ಮೆಗಾ ಪ್ಲ್ಯಾನ್ ನಡೆಸುತ್ತಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸಿಎಂ ಬೊಮ್ಮಾಯಿ ಹಾಗೂ ಬಾಗೇಪಲ್ಲಿಯಿಂದ ಆರೋಗ್ಯ ಸಚಿವ ಡಾ| ಸುಧಾಕರ್ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ.
ಬಿಜೆಪಿಯ ಒನ್ ಪ್ಲಸ್ ಒನ್ ಟಾಸ್ಕ್ ಅನುಷ್ಠಾನಕ್ಕೆ ಸಕಲ ಸಿದ್ಧತೆ ಹಾಗೂ ಚಿಂತನೆ ನಡೆಸಿದ್ದು, ರೆಸಾರ್ಟ್ ಸಭೆಯಲ್ಲಿ ಸಿಎಂ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವ ಚರ್ಚೆ ನಡೆದಿದೆ. ಚಿಕ್ಕಬಳ್ಳಾಪುರದಿಂದ ಮುಖ್ಯಮಂತ್ರಿಗಳು ಸ್ಪರ್ಧಿಸಿದರೆ 7-8 ಕ್ಷೇತ್ರಗಳಲ್ಲಿ ಲಾಭವಾಗುವ ಲೆಕ್ಕಾಚಾರ ನಡೆದಿದೆ.
ಚಿಕ್ಕಬಳ್ಳಾಪುರಕ್ಕೆ ಸಿಎಂ ಹೆಸರು ಅಂತಿಮಗೊಳ್ಳುವ ಸಾಧ್ಯತೆಯಿದ್ದು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಸೇರಿ ಸುತ್ತಮುತ್ತಲ ಭಾಗದಲ್ಲಿ ಬಿಜೆಪಿಗೆ ಲಾಭವಾಗಬಹುದೆಂಬ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ