ಜಮೀರ್‌ ಅಹಮದ್‌ ಗುಣಮುಖರಾಗಲು ಪ್ರಾರ್ಥನೆ


Team Udayavani, Aug 24, 2020, 1:43 PM IST

ಜಮೀರ್‌ ಅಹಮದ್‌ ಗುಣಮುಖರಾಗಲು ಪ್ರಾರ್ಥನೆ

ಶಿಡ್ಲಘಟ್ಟ: ಚಾಮರಾಜಪೇಟೆ ಶಾಸಕ ಬಿ.ಝೆಡ್‌. ಜಮೀರ್‌ ಅಹಮದ್‌ ಖಾನ್‌ ಕೋವಿಡ್ ಸೋಂಕಿನಿಂದ ಗುಣಮುಖರಾಗಲು ನಗರದ ಕಾಂಗ್ರೆಸ್‌ ಕಾರ್ಯಕರ್ತರು ದರ್ಗಾ ಮತ್ತು ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಮೈನಾರಿಟಿ ಘಟಕದ ಅಧ್ಯಕ್ಷ ಅಮಜದ್‌ ನವಾಝ್ ನೇತƒತ್ವದಲ್ಲಿ ಮುಸ್ಲಿಂ ಯುವಕರು ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿರುವ ಹಝರತ್‌ ಹುಸೇನಿ ಸರಮಸ್ತ್ ಷಾ ವಲೀ ದರ್ಗಾ ಹಾಗೂ ಅಶೋಕ ರಸ್ತೆಯಲ್ಲಿರುವ ದ್ವಿಮುಖ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.

ಶಾಸಕ ಜಮೀರ್‌ ಕೋವಿಡ್ ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಗುಣ ಮುಖರಾಗಿ ಎಂದಿನಂತೆ ಜನಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿ ಎಂದು ಶುಭ ಹಾರೈಸಿದರು. ಮೊದಲಿಗೆ ದರ್ಗಾದಲ್ಲಿ ಧರ್ಮಗುರುಗಳಾದ ಆದಮ್‌ ಅಲಿ ಅವರಿಂದ ಫಾತೇಹಾ ಕಾರ್ಯಕ್ರಮ ಮುಗಿಸಿದ ಕಾರ್ಯಕರ್ತರು, ಬಳಿಕ ಅಶೋಕ ರಸ್ತೆಯಲ್ಲಿರುವ ದ್ವಿಮುಖ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಕೋಮು ಸೌರ್ಹಾದತೆ ಮೆರೆದರು.

ಹಝರತ್‌ ಹುಸೇನಿ ಸರಮಸ್ತ್ ಷಾ ವಲಿ ದರ್ಗಾ ಸಮಿತಿಯ ಶಫಿಉಲ್ಲಾ, ಕಾಂಗ್ರೆಸ್‌ ಹಿರಿಯ ಮುಖಂಡ ಅಲಹಾಜ್‌ ಸೆ„ಯದ್‌ ಯೂಸುಫ್‌, ತಾಲೂಕು ರೀಲರ್ ಅಸೋಸಿಯೇಷನ್‌ ಅಧ್ಯಕ್ಷ ಅನ್ಸರ್‌ಖಾನ್‌, ಮೆಕಾನಿಕ್‌ ಯೂಸುಫ್‌, ಪಿಓಪಿ ಸಗೀರ್‌, ಮುಖಂಡರಾದ ರಾಜಕುಮಾರ್‌,ವಿಜಿ, ನಗರಸಭಾ ಸದಸ್ಯರಾದ ರಿಯಾಝ್ಪಾಷ, ಝಬೀಉಲ್ಲಾ, ಅನಿಲ್‌ಕುಮಾರ್‌, ಶಬ್ಬೀರ್‌, ಮನೋಹರ್‌, ಮುಜಾಹೀದ್‌ಪಾಷ, ಅಕ್ರಮ್‌ ಪಾಷ, ಮೆಡಿಕಲ್‌ ಅಲೀಂ, ಕಲೀಂ, ಸಾಧಿಕ್‌ಪಾಷ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.