ಬೆಲೆ ಬಾಳುವಮರಗಳ ಮಾರಾಟ


Team Udayavani, Aug 9, 2018, 2:53 PM IST

chikk.jpg

ಚಿಂತಾಮಣಿ: ನಗರದ ಮಹಿಳಾ ಕಾಲೇಜಿನ ಪಕ್ಕದಲ್ಲಿರುವ ಬೆಸ್ಕಾಂ ವಸತಿಯ ಆವರಣದಲ್ಲಿ ಹಲವು ವರ್ಷಗಳಿಂದ ಬೆಳೆದ ಬೆಲೆಬಾಳುವ ಮರಗಳನ್ನು ಮಾರಾಟ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅರಣ್ಯ ಇಲಾಖೆಗೆ ಮಾಹಿತಿ ನೀಡದೆ, ಕೆಇಬಿ ವಸತಿ ಆವರಣದಲ್ಲಿ ಬೆಳೆದಿದ್ದ ಬೆಲೆಬಾಳುವ ಮರಗಳನ್ನು ಬೆಸ್ಕಾಂ ಸಿಬ್ಬಂದಿಯೊಬ್ಬರು ಕಡಿದು ಮಾರಾಟ ಮಾಡಿರುವ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಮರಗಳನ್ನು ಕಡಿದ ಬೆಸ್ಕಾಂ ಅಧಿಕಾರಿ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ದೂರು ದಾಖಲು ಮಾಡಿದ್ದಾರೆ.
ನೇರಳೆ, ಮಾವು ಸೇರಿದಂತೆ ವಿವಿಧ ಜಾತಿಯ ಮರಗಳನ್ನು ಕಡಿದಿದ್ದು, ಸುಮಾರು 30 ಸಾವಿರಕ್ಕೂ ಹೆಚ್ಚು ಬೆಲೆ
ಬಾಳುವ ಮರಗಳಾಗಿವೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಬೆಸ್ಕಾ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಶಿವಕುಮಾರ್‌ ಅರಣ್ಯ ಇಲಾಖೆಗೆ ಸೇರಿದ್ದ ಮರಗಳನ್ನು ಕಡಿದವರಾಗಿದ್ದು, ಇವರ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿ ಜಯಚಂದ್ರ
ತಿಳಿಸಿದ್ದಾರೆ.

ಟಾಪ್ ನ್ಯೂಸ್

Meramec Caverns:ನಿಸರ್ಗದ ರಚನೆಗೆ ಮನಸೋಲದವರ್ಯಾರು….ವಿಸ್ಮಯ, ಕೌತುಕಗಳ ಆಗರ ಗುಹೆಗಳು

Meramec Caverns:ನಿಸರ್ಗದ ರಚನೆಗೆ ಮನಸೋಲದವರ್ಯಾರು….ವಿಸ್ಮಯ, ಕೌತುಕಗಳ ಆಗರ ಗುಹೆಗಳು

Ramnagar: ಡಿಕೆಶಿ ಕೋಟೆಯಲ್ಲಿ ಮೈತ್ರಿ ಕಮಾಲ್‌ ಮಾಡುತ್ತಾ?

Ramnagar: ಡಿಕೆಶಿ ಕೋಟೆಯಲ್ಲಿ ಮೈತ್ರಿ ಕಮಾಲ್‌ ಮಾಡುತ್ತಾ?

Bulgaria: ಸಾವಿರಾರು ವರ್ಷಗಳ ಇತಿಹಾಸ ಸಾರುವ ನೆಲವಿದು

Bulgaria: ಸಾವಿರಾರು ವರ್ಷಗಳ ಇತಿಹಾಸ ಸಾರುವ ನೆಲವಿದು…

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌ ಹಾಸನ್

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಉದಯನಿಧಿ ಬೆಂಬಲಿಸಿದ ಕಮಲ್‌ ಹಾಸನ್

Modi Multiplex: ನೂತನ ಸಂಸತ್ತನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎಂದ ಕಾಂಗ್ರೆಸ್ ಹಿರಿಯ ನಾಯಕ

Modi Multiplex: ನೂತನ ಸಂಸತ್ತನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎಂದ ಕಾಂಗ್ರೆಸ್ ಹಿರಿಯ ನಾಯಕ

6-bantwala

Batwala: ಕಾರು ಢಿಕ್ಕಿಯಾಗಿ ಅಟೋ ಚಾಲಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-12

Chikkaballapur: ಜಿಲ್ಲೆಯಲ್ಲಿ ಅಕ್ರಮ-ಸಕ್ರಮ: ತಿರಸ್ಕೃತ ಅರ್ಜಿಗಳೇ ಹೆಚ್ಚು!

TDY-11

Teacher: ಅನಕ್ಷರಸ್ಥರಿಗೆ ಅಕ್ಷರ ಬಿತ್ತಿದ ನಾರಾಯಣಸ್ವಾಮಿ

tdy-17

Custard Apple: ಬರದ ತೀವ್ರತೆಗೆ ಕಣ್ಮರೆಯಾದ ಸೀತಾಫ‌ಲ!

Thieves: ಕೊನೆಗೂ ಪೊಲೀಸರ ಬಲೆಗೆಬಿದ್ದ ದಾಳಿಂಬೆ ಹಣ್ಣು ಕಳ್ಳರು

Thieves: ಕೊನೆಗೂ ಪೊಲೀಸರ ಬಲೆಗೆಬಿದ್ದ ದಾಳಿಂಬೆ ಹಣ್ಣು ಕಳ್ಳರು

tdy-18

Chikkaballapur Municipality: ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಹುದ್ದೆ ಖಾಲಿ!

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

Meramec Caverns:ನಿಸರ್ಗದ ರಚನೆಗೆ ಮನಸೋಲದವರ್ಯಾರು….ವಿಸ್ಮಯ, ಕೌತುಕಗಳ ಆಗರ ಗುಹೆಗಳು

Meramec Caverns:ನಿಸರ್ಗದ ರಚನೆಗೆ ಮನಸೋಲದವರ್ಯಾರು….ವಿಸ್ಮಯ, ಕೌತುಕಗಳ ಆಗರ ಗುಹೆಗಳು

8-chincholi

Chincholi: ಜನತಾ ದರ್ಶನ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ ‌ನಡೆಸಿದ ಜಿಲ್ಲಾಧಿಕಾರಿ

7-udupi

News: ಲಾರಿ ಮಾಲೀಕರ ಸಮಸ್ಯೆ ಸಹಿತ ವಿವಿಧ ಬೇಡಿಕೆಗಳ ಬಗ್ಗೆ ಸಚಿವ ರಾಮಲಿಂಗ ರೆಡ್ಡಿಗೆ ಮನವಿ

Ramnagar: ಡಿಕೆಶಿ ಕೋಟೆಯಲ್ಲಿ ಮೈತ್ರಿ ಕಮಾಲ್‌ ಮಾಡುತ್ತಾ?

Ramnagar: ಡಿಕೆಶಿ ಕೋಟೆಯಲ್ಲಿ ಮೈತ್ರಿ ಕಮಾಲ್‌ ಮಾಡುತ್ತಾ?

Lack of facilities: ಸೌಲಭ್ಯಗಳೇ ಇಲ್ಲದ ಜಕ್ಕಳ್ಳಿ ಸ್ಥಿತಿ ಶೋಚನೀಯ

Lack of facilities: ಸೌಲಭ್ಯಗಳೇ ಇಲ್ಲದ ಜಕ್ಕಳ್ಳಿ ಸ್ಥಿತಿ ಶೋಚನೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.