ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು
Team Udayavani, Feb 28, 2022, 11:13 AM IST
ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹೊನ್ನೇನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಆಂಧ್ರ ಪ್ರದೇಶದ ಕದ್ರಿ ನಿವಾಸಿಗಳಾದ ಗೌಸ್ (35 ವ), ಅಮ್ಮಾಜಾನ್ (25 ವ), ಮತ್ತು 13 ವರ್ಷದ ಬಾಲಕ ಮೃತಪಟ್ಟ ದುರ್ದೈವಿಗಳು.
ಇವರುಗಳು ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನಿಂದ ಆಂಧ್ರ ಪ್ರದೇಶದ ಕದ್ರಿ ಕಡೆಗೆ ತೆರಳುತ್ತಿದ್ದರು. ಬಾಗೆಪಲ್ಲಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ಸು ಹೊನ್ನೇನಹಳ್ಳಿ ಕ್ರಾಸ್ ಬಳಿ ಢಿಕ್ಕಿಯಾಗಿದೆ.
ಇದನ್ನೂ ಓದಿ:ಉಕ್ರೇನ್ ನಿಂದ ಆಗಮಿಸಿದ ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಕೆಎಸ್ಆರ್ ಟಿಸಿ ಪ್ರಯಾಣ
ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಸಬ್ ಇನ್ಸ್ ಪೆಕ್ಟರ್ ವೇಣುಗೋಪಾಲ್ ಮತ್ತು ಸಿಬ್ಬಂದಿ ಆಗಮಿಸಿ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ