ಸರ್ಕಾರದ ವಿರುದ್ಧ ಸಂಘಟನೆಗಳ ಕಿಡಿ


Team Udayavani, Sep 29, 2020, 1:16 PM IST

ಸರ್ಕಾರದ ವಿರುದ್ಧ ಸಂಘಟನೆಗಳ ಕಿಡಿ

ಗೌರಿಬಿದನೂರು: ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆ ರದ್ದು ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ ಗೌರಿಬಿದನೂರು ತಾಲೂಕಿನಲ್ಲಿ ಯಶಸ್ವಿಯಾಯಿತು.

ಸಿಐಟಿಯುಜಿಲ್ಲಾಪ್ರಧಾನಕಾರ್ಯದರ್ಶಿ ಜಿ.ಸಿದ್ದಗಂಗಪ್ಪ, ಬಿಜೆಪಿ ಸರ್ಕಾರದ ಪ್ರಧಾನಿ ನರೇಂದ್ರ ಮೋದಿ ರೈತ ಮತ್ತು  ಕಾರ್ಮಿಕರಿಗೆ ಕಂಟಕರಾಗಿ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೊಳಿಸಿರುವುದು ಸಂವಿಧಾನ ವಿರೋಧಿ ಎಂದು ದೂರಿದರು. ಪ್ರಜಾ ಸಂಘರ್ಷ ಸಮಿತಿ ಜಿಲ್ಲಾ ಸಹ ಸಂಚಾಲಕ ಆರ್‌.ಎನ್‌.ರಾಜು, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗ ಷ್ಟೇ ಅಲ್ಲ ಗ್ರಾಹಕರಿಗೂ ಭವಿಷ್ಯದಲ್ಲಿ ದೊಡ್ಡ ನಷ್ಟಕಾದಿದೆಎಂದರು.ದಲಿತಮುಖಂಡರಾದ ಇಡಗೂರು ಸೋಮಯ್ಯ, ತಾಲೂಕಿನಲ್ಲಿ ದಲಿತರಿಗೆ ರೈತರಿಗೆ ಯಾವುದೇ ರೀತಿಯಕೆಲ ಮಾಡಿಕೊಡಲು ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ದೂರಿದರು.

ಈ ವೇಳೆ ರೈತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರಾಂತ ರೈತ ಸಂಘದಅಧ್ಯಕ್ಷರಾದ ಎನ್‌.ಆರ್‌.ರವಿಚಂದ್ರರೆಡ್ಡಿ, ಆಹಾರ ಉತ್ಪನ್ನ ಗಳಿಗೆ ಬೇರೆ ದೇಶಗಳ ಮೇಲೆ ಅವಲಂ ಬನೆಆಗುವ ದಿನ ದೂರವಿಲ್ಲ ಎಂದರು. ಕರವೇ ಜಿ.ಎಲ್‌.ಅಶ್ವತ್ಥನಾರಾ ಯಣ್‌, ಪ್ರಭು, ರೈತ ಮುಖಂಡರಾದ ಗುಂಡಾಪುರ ಲೋಕೇಶ್‌ ಗೌಡ, ಮುದ್ದರಂಗಪ್ಪ, ಬಾಲಕೃಷ್ಣ, ಕೃಷ್ಣಪ್ಪ ಮಾತನಾಡಿದರು. ದಲಿತ ಸಂಘಟನೆ, ಆಟೋ, ವರ್ತಕರು, ಹಮಾಲಿ ಸಂಘಗಳು, ಅಂಗನವಾಡಿ, ಕೂಲಿ ಕಾರ್ಮಿಕರ ಸಂಘ,ಕನ್ನಡ ಪರ ಸಂಘಟನೆಗಳು, ರೈತ ಸಂಘಗಳು ಬಂದ್‌ಗೆ ಬೆಂಬಲ ನೀಡಿದವು.

 

ಬಾಗೇಪಲ್ಲಿಯಲ್ಲಿ ಉತ್ತಮ ಪ್ರತಿಕ್ರಿಯೆ :

ಬಾಗೇಪಲ್ಲಿ: ವಿವಿಧ ಸಂಘಟನೆಗಳಿಂದ ತಾಲೂಕಿನಲ್ಲಿ ಕರ್ನಾಟಕ ಬಂದ್‌ ಯಶಸ್ವಿಯಾಗಿ ನಡೆಯಿತು. ಬೆಳಗ್ಗೆ 6ಗಂಟೆ ಸಮಯದಲ್ಲಿ ಬೆಂಗಳೂರು ಕಡೆ ಹೊರಡಲು ಸಿದ್ಧ ವಾಗಿದ್ದ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಗಳನ್ನು ಮುಂದೆ ಹೋಗದಂತೆ ಪ್ರತಿ ಭಟನಾಕಾರರು ತಡೆದಾಗ, ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು-ಪ್ರತಿ ಭಟನಾಕಾರರ ಜತೆ ಮಾತಿನ ಚಕಮಕಿ ನಡೆಯಿತು.

ಮಣಿದ ಅಧಿಕಾರಿಗಳು ಸಾರಿಗೆ ಘಟಕಕ್ಕೆ ಬಸ್‌ಗಳನ್ನು ವಾಪಸ್‌ ಕಳುಹಿಸಿದರು. ವಾಹನ ಸಂಚಾರಕ್ಕೆ ಅಡ್ಡಿ ಪಡಿಸಲು ಬಸ್‌ ನಿಲ್ದಾಣಮುಂಭಾಗ ಕಲ್ಲುಗಳನ್ನು ಹಾಕಿಸಿದ್ದರು. ಸುದ್ದಿ ತಿಳಿದ ಪಿಎಸ್‌ಐ ಜಿ.ಕೆ.ಸುನಿಲ್‌ ಕುಮಾರ್‌ ಸೈಜುಕಲ್ಲು ತೆರವಿಗೆ ಸೂಚಿಸಿದರು.

ಬೆಂಗಳೂರುಹೈದ್ರಾಬಾದ್‌ ರಾಷ್ಟ್ರೀಯ ಹೆದ್ದಾರಿ-7, ಎಪಿಎಂಸಿ ಮಾರುಕಟ್ಟೆ ಬಿಕೋ ಎನ್ನುವಂತಾಗಿತ್ತು.ಬೆಳಗ್ಗೆಯಿಂದಲೇ ಅಂಗಡಿ,ಹೋಟಲ್‌,ಬಾರ್‌,ಫ‌ುಟ್‌ಪಾತ್‌ ಅಂಗಡಿ ಮುಚ್ಚಿದ್ದವು.ಬ್ಯಾಂಕ್‌,ಅಂಚೆ ಕಚೇರಿ ಹಾಗೂ ವಿವಿಧ ಇಲಾಖೆಗಳ ಕಚೇರಿಗಳು ಬಾಗಿಲು ತೆರದಿದ್ದರೂ ಜನರ ಹಾಜರಾತಿ ಇಲ್ಲದೆ ಬಿಕೋ ಎನ್ನುತ್ತಿದ್ದವು. ರಸ್ತೆ ಸಾರಿಗೆ ಸಂಸ್ಥೆ ಬಸ್‌,

ಖಾಸಗಿ ಬಸ್‌, ಆಟೋಗಳ ಸಂಚಾರವಿಲ್ಲದೆ ರಸ್ತೆಗಳು ಖಾಲಿಯಾಗಿದ್ದವು. ವೃತ್ತ ನಿರೀಕ್ಷಕ ನಯಾಜ್‌ಬೇಗ್‌,ಪಿಎಸ್‌ಐ ಸುನಿಲ್‌ಕುಮಾರ್‌ ನೇತೃತ್ವದಲ್ಲಿ ಬಂದೋ ಬಸ್ತ್ ಏರ್ಪಡಿಸಲಾಗಿತ್ತು. ಪ್ರಜಾ ಸಂಘರ್ಷ ಸಮಿತಿ ಆಶ್ರಯದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕಜಿ.ವಿ.ಶ್ರೀರಾಮರೆಡಿ,xಕೇಂದ್ರ- ರಾಜ್ಯ ಸರ್ಕಾರಗಳು ಕೃಷಿ ಕಾಯ್ದೆ ಗಳಿಂದ ರೈತರ ಪಾಲಿಗೆ ಮರಣ ಶಾಸನವಾಗಿದೆ. ರಾಜ್ಯ ವಿಧಾನ ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತ ಇಲ್ಲದ ಕಾರಣ ಕಾಯ್ದೆ ಅಂಗೀಕಾರವಾಗಿಲ್ಲ. ಇದರಿಂದ ರಾಜ್ಯ ಸರ್ಕಾರ ಇಕ್ಕಟ್ಟಿನಲ್ಲಿ ಸಿಲುಕಿದೆ. ಮತ್ತೂಂದು ಸುಗ್ರೀವಾಜ್ಞೆ ತರಲು ಹುನ್ನಾರ ನಡೆಸುತ್ತಿದೆ ಎಂದರು. ತಾಲೂಕಿನ ಚೇಳೂರು, ಪಾತಪಾಳ್ಯ, ಗೂಳೂರು ಹಾಗೂ ಮಿಟ್ಟೇಮರಿಗಳಲ್ಲಿ ಯಶಸ್ವಿ ಬಂದ್‌ ಆಚರಿಸಲಾಯಿತು.

ಪ್ರಜಾ ಸಂಘರ್ಷ ಸಮಿತಿ ಸಂಘಟನಾ ಸಂಚಾಲಕ ಚನ್ನ ರಾಯಪ್ಪ, ಸಿಪಿಎಂ ಪಿ.ಮಂಜುನಾಥ ರೆಡ್ಡಿ, ಮಹಮದ್‌ ಅಕ್ರಂ, ಡಿ.ಅಶ್ವತ್ಥನಾ ರಾಯಣ, ಹೇಮಚಂದ್ರ, ಜೆಡಿಎಸ್‌ನ ಎ.ಸೂರ್ಯನಾರಾ ಯ ಣರೆಡ್ಡಿ, ಮಹ ಮದ್‌ ಎಸ್‌.ನೂರು ಲ್ಲಾ, ರೈತ ಸಂಘದ ಎಸ್‌.ಲಕ್ಷ್ಮಣರೆಡ್ಡಿ, ಜೀವಿಕ ನಾರಾ ಯಣಸ್ವಾಮಿ, ಚೌಡಪ್ಪ ಇದ್ದರು.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.