ಹೂ ಬೆಳೆಗಾರರಿಗೆ ಮಾರುಕಟ್ಟೆ ಕಲ್ಪಿಸಿ


Team Udayavani, Oct 10, 2020, 3:28 PM IST

cb-tdy1

ಗೌರಿಬಿದನೂರು: ನಗರದ ಮಾರುಕಟ್ಟೆ ಜಾಗದಲ್ಲಿ ತಾಲೂಕಿನ ರೈತ ಮತ್ತು ಹೂ ಬೆಳೆಗಾರರಿಗೆ ಸೂಕ್ತಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕೆಂದು ನಗರಸಭೆ ಅಧಿಕಾರಿಗಳಿಗೆ ಕರವೇ ಮತ್ತು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಕರವೇ ಅಧ್ಯಕ್ಷ ಜಿ.ಎಲ್‌.ಅಶ್ವತ್ಥ ನಾರಾಯಣ್‌ ಮಾತನಾಡಿ, ನಗರದ ಕೇಂದ್ರ ಸ್ಥಾನದಲ್ಲಿರುವ ಮಾರುಕಟ್ಟೆ ಯಲ್ಲಿ ಹೂ ಬೆಳೆಗಾರರಿಗೆ ಸೂಕ್ವ್ಯವಸ್ಥೆ ಮಾಡುವಲ್ಲಿ ನಗರಸಭೆ ಸಂಪೂರ್ಣ ವಿಫಲವಾಗಿದೆ. ದಲ್ಲಾಳಿಗಳ ಹಾವಳಿ, ಬೇರೆ ತಾಲೂಕಿನ ಹೂ ದಲ್ಲಾಳಿಗಳು ಖರೀದಿ ಮಾಡಿ ಇಲ್ಲಿ ತಂದು ಹೆಚ್ಚಿನ ಬೆಲೆ ಮಾರಾಟಮಾಡುತ್ತಿದ್ದಾರೆ. ಸ್ಥಳೀಯ ರೈತ ಮತ್ತುಹೂ ಬೆಳೆಗಾರರಿಗೆ ಅನ್ಯಾಯವಾಗಿದೆ.ಈ ಬಗ್ಗೆ ಸ್ಥಳೀಯ ಅಧಿಕಾರಿಗಳುಆಸಕ್ತಿ ತೋರುತ್ತಿಲ್ಲ. ಇಲ್ಲಿನ ಹೂ ಬೆಳೆ ಗಾರರು ಸರಿಯಾದ ಬೆಲೆ ಸಿಗದೇ ಹೂವನ್ನುಬೀದಿಗೆಸುರಿಯುತ್ತಿದ್ದಾರೆ. ಆದ್ದರಿಂದ ಸ್ಥಳೀಯರಿಗೆ ರೈತ ಮಾರುಕಟ್ಟೆ ಕಲ್ಪಿಸಲು ಮುಂದಾ ಬೇಕು ಎಂದು ಒತ್ತಾಯಿಸಿದರು.

ರೈತ ಸಂಘದಗೌರವಾಧ್ಯಕ್ಷಮಾಳಪ್ಪ ಮಾತನಾಡಿ, ಇತ್ತೀಚೆಗೆ ಸುರಿದ ಮಳೆಯಿಂದ ಸ್ವಲ್ಪ ಮಟ್ಟಿಗೆ ಹೂ ಬೆಳೆಗಾರರಿಗೆ ಅನುಕೂಲವಾಗಿದೆ. ಆದರೆ ಬೆಳೆಗಾರರಿಗೆ ಸೂಕ್ತ ಮಾರುಕಟ್ಟೆ ಇಲ್ಲದೆ ಮಾರಾಟ ಮಾಡುವುದಕ್ಕೆ ಸಾಧ್ಯವಾಗಿಲ್ಲ. ಇಲ್ಲಿನ ನಗರಸಭೆ ಅಧಿಕಾರಿಗಳು ಸ್ಥಳೀಯ ಮಾರಾಟಗಾರರಿಗೆ ಮಾತ್ರ ಮಾರಾಟಕ್ಕೆ ಅವಕಾಶ ಮಾಡಿಕೊಡ ಬೇಕುಎಂದು ಅಗ್ರಹಿಸಿದರು.

ಮನವಿ ಪತ್ರವನ್ನು ನಗರಸಭೆ ಅಭಿಯಂತರ ಸುಭಾಷ್‌ ಅವರಿಗೆ ನೀಡಲಾಯಿತು. ಕರವೇಪ್ರಧಾನಕಾರ್ಯದರ್ಶಿಪ್ರಭು, ರೈತ ಸಂಘದ ಅಧ್ಯಕ್ಷ,ಎ.ಎಂ.ಮಂಜುನಾಥ್‌ ಹಾಜರಿದ್ದರು.

ರಸ್ತೆ ದುರಸ್ತಿಗೆಕನ್ನಡ ಸೇನೆ ಆಗ್ರಹ :

ಚಿಕ್ಕಬಳ್ಳಾಪುರ: ನಗರಸಭೆ ವ್ಯಾಪ್ತಿಯಲ್ಲಿ ಅನೇಕ ರಸ್ತೆಗಳು ಹದೆಗಟ್ಟಿದ್ದು, ಸಾರ್ವಜನಿಕರ ಓಡಾಟಕ್ಕೆ ತುಂಬಾ ತೊಂದರೆಯಾಗುತ್ತಿರುವುದರಿಂದ ಕೂಡಲೇ ರಸ್ತೆಗಳನ್ನು ಡಾಂಬರೀಕರಣ ಗೊಳಿಸುವಂತೆ ಆಗ್ರಹಿಸಿ ಕನ್ನಡ ‌ ಸೇನೆಯ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಅಮರೇಶ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕನ್ನಡ ಸೇನೆ ಜಿಲ್ಲಾಧ್ಯಕ್ಷ ವಿ.ರವಿಕುಮಾರ್‌ ಮಾತನಾಡಿ, ಚಿಕ್ಕಬಳ್ಳಾಪುರ ನಗರಸಭೆವ್ಯಾಪ್ತಿಯ 31 ವಾರ್ಡ್‌ಗಳ ಅನೇಕ ಕಡೆಗಳಲ್ಲಿ ರಸ್ತೆಗಳು ಹದೆಗಟ್ಟಿದ್ದು,ವಾರ್ಡ್‌ನನಿವಾಸಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಜೊತೆಗೆ ಅಪಘಾತಗಳು ಸಹ ಸಂಭವಿಸುತ್ತಿರುತ್ತವೆ. ಮುಖ್ಯವಾಗಿ ನಗರದ ನಂದಿ ರಸ್ತೆಯು ಸುಮಾರು ಹತ್ತಾರು ವರ್ಷಗಳಿಂದ ಪಾಳು ಬಿದ್ದಿದ್ದು, ಇದುವರೆಗೂ ಈ ರಸ್ತೆಯ ಡಾಂಬರೀಕರಣವಾಗಿರುವುದಿಲ್ಲ ಎಂದಿದ್ದಾರೆ. ನಗರದ ಗಂಗಮ್ಮ ಗುಡಿ ಹಾಗೂ ಅನೇಕ ವಾರ್ಡ್‌ಗಳ ಅಡ್ಡ ರಸ್ತೆಗಳಲ್ಲಿ ಕೆಲವು ಕಡೆಗಳಲ್ಲಿರಸ್ತೆಗಳನ್ನು ಅಗೆದು ಹಾಗೆಯೇ ಬಿಟ್ಟಿರುವುದು ಮತ್ತು ಇನ್ನೂ ಕೆಲವು ಯುಜಿಡಿ ಮ್ಯಾನ್‌

ಹೋಲ್‌ಗ‌ಳು ರಸ್ತೆಯಲ್ಲಿಯೇ ಎದ್ದು ಕಾಣುತ್ತಿವೆ. ಆದ್ದರಿಂದ ನಗರದ ಎಲ್ಲಾ ವಾರ್ಡ್‌ಗಳಲ್ಲಿ ಸ್ಥಳ ಪರಿಶೀಲನೆ ನಡೆಸಿ ಹದೆಗಟ್ಟಿರುವ

ರಸ್ತೆಗಳನ್ನು ಕೂಡಲೇ ಡಾಂಬರೀಕರಣಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಮುಕ್ತ ಅವಕಾಶ ಕಲ್ಪಿಸಿಕೊಡಬೇಕಾಗಿ ಮನವಿ ಮಾಡಿದ್ದಾರೆ. ನಗರಸಭೆ ವ್ಯಾಪ್ತಿಯಲ್ಲಿ ರಸ್ತೆಗಳನ್ನು ಅಭಿ ವೃದ್ಧಿಗೊಳಿಸದಿದ್ದಲ್ಲಿ ಮುಂದಿನ ದಿನಗಳಲ್ಲಿನಗರಸಭೆಗೆ ಮುತ್ತಿಗೆ ಹಾಕಿ ಹೋರಾಟ ನಡೆಸಲಾಗುವುದು ಎಂದು ಕನ್ನಡ ಸೇನೆಯ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಕನ್ನಡ ಸೇನೆಯವಾಹನಘಕಟದ ಜಿಲ್ಲಾಧ್ಯಕ್ಷಹರೀಶ್‌, ಉಪಾಧ್ಯಕ್ಷ ವಾಸು, ಚಿಕ್ಕಬಳ್ಳಾಪುರ ತಾಲೂಕುಉಪಾಧ್ಯಕ್ಷೆಮಂಜುಳಾದೇವಿ,ಜಿಲ್ಲಾ ಸಹಕಾರ್ಯದರ್ಶಿ ಮುನಿರಾಜು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gudibande

Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapur: Siddaramaiah should resign if there is morality: MP Dr K Sudhakar

Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್

Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ: ನಟ ಚೇತನ್ ಆರೋಪ

MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್

4-gudibande

Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.