ದ್ವಿತೀಯ ಪಿಯು: ಜಿಲ್ಲೆಗೆ ಶೇ. 99.99 ಫ‌ಲಿತಾಂಶ


Team Udayavani, Jul 22, 2021, 6:41 PM IST

PUC examination

ಚಿಕ್ಕಬಳ್ಳಾಪುರ: ಪಿಯು ಶಿಕ್ಷಣ 2020-21ನೇ ಸಾಲಿನವಾರ್ಷಿಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದ್ದು, ಜಿಲ್ಲೆಗೆ ಶೇ.99.99 ಫಲಿತಾಂಶ ಲಭಿಸಿದೆಯೆಂದು ಪದವಿ ಪೂರ್ವ ಶಿಕ್ಷಣಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಾರಿದ್ವಿತೀಯಪಿಯುಸಿಪರೀಕ್ಷೆಗೆಹೊಸದಾಗಿ12,125 ವಿದ್ಯಾರ್ಥಿಗಳು ಹಾಗೂ ರಿಪೀಟರ್ ಒಟ್ಟು1264 ವಿದ್ಯಾರ್ಥಿಗಳು ಸೇರಿ ಒಟ್ಟು 13,389 ವಿದ್ಯಾರ್ಥಿಗಳು ಹೆಸರು ನೊಂದಾಯಿಸಿಕೊಂಡಿದ್ದು, ಆ ಪೈಕಿ13,388 ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿದೆ.ಪರೀಕ್ಷೆಗೆ ಹೆಸರು ನೊಂದಾಯಿಸಿಕೊಂಡಿದ್ದ ಒಟ್ಟು13,389 ವಿದ್ಯಾರ್ಥಿಗಳ ಪೈಕಿ ಉತ್ತೀರ್ಣರಾಗಿರುವ13,388 ವಿದ್ಯಾರ್ಥಿಗಳಲ್ಲಿ6,785 ಬಾಲಕರು ಹಾಗೂ6,603 ಬಾಲಕಿಯರು ಆಗಿದ್ದಾರೆ. ಒಟ್ಟು ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಒಟ್ಟು9,538 ಮಂದಿ ಪೈಕಿ 9,537 ಉತ್ತೀರ್ಣ ಮಾಡಲಾಗಿದೆ.

ಕನ್ನಡ ವಿಭಾಗದಲ್ಲಿ ಒಟ್ಟು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದ 3,851 ವಿದ್ಯಾರ್ಥಿಗಳ ಪೈಕಿ 3,851ವಿದ್ಯಾರ್ಥಿಗಳನ್ನು ಸಹ ಉತ್ತೀರ್ಣಗೊಳಿಸಲಾಗಿದೆ.ಹೊಸದಾಗಿ ಪರೀಕ್ಷೆ ಬರೆದ ಒಟ್ಟು 12,125ವಿದ್ಯಾರ್ಥಿಗಳ ಪೈಕಿ12,124 ಮಂದಿ ವಿದ್ಯಾರ್ಥಿಗಳುಉತ್ತೀರ್ಣರಾದರೆ ರಿಪೀಟರ್ ವಿದ್ಯಾರ್ಥಿಗಳಲ್ಲಿ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದ ಒಟ್ಟು 1,264ವಿದ್ಯಾರ್ಥಿಗಳನ್ನು ಕೂಡ ಪಿಯು ಶಿಕ್ಷಣ ಇಲಾಖೆಉತ್ತೀರ್ಣಗೊಳಿಸುವ ಮೂಲಕ ಶೇ.100 ಫಲಿತಾಂಶನೀಡಲಾಗಿದೆ.

ಕಲಾ ವಿಭಾಗದಲ್ಲಿ ಪರೀಕ್ಷೆ ನೊಂದಾಯಿಸಿಕೊಂಡಿದ್ದ 2,086 ವಿದ್ಯಾರ್ಥಿಗಳು ಉತ್ತೀರ್ಣಗೊಳಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ,ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದ ಒಟ್ಟು 6,431 ವಿದ್ಯಾರ್ಥಿಗಳ ಪೈಕಿ 6,430ವಿದ್ಯಾರ್ಥಿಗಳನ್ನು ಮಾತ್ರ ಉತ್ತೀರ್ಣಗೊಳಿಸಿದೆ.ವಿಜ್ಞಾನ ವಿಭಾಗದಲ್ಲಿ ಒಟ್ಟು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದ ಒಟ್ಟು 4,872 ವಿದ್ಯಾರ್ಥಿಗಳ ಪೈಕಿಎಲ್ಲರೂ ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಭಾಗದವಿದ್ಯಾರ್ಥಿಗಳು ಶೇ.100 ರಷ್ಟು ಉತ್ತೀರ್ಣರಾಗಿದ್ದುನಗರ ಪ್ರದೇಶದಲ್ಲಿ ಶೇ.99.99 ರಷ್ಟು ವಿದ್ಯಾರ್ಥಿಗಳುಮಾತ್ರ ಉತ್ತೀರ್ಣ ಮಾಡಲಾಗಿದೆ

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.