ಚಿಕ್ಕಬಳ್ಳಾಪುರ: 21 ಬಾಲ ಕಾರ್ಮಿಕರ ಬಿಡುಗಡೆ


Team Udayavani, Jun 12, 2021, 6:04 PM IST

123456

ಚಿಕ್ಕಬಳ್ಳಾಪುರ: ಇಂದಿನ ಮಕ್ಕಳೇ ರಾಷ್ಟ್ರದ ಸಂಪತ್ತು.ಅವರನ್ನು ರಕ್ಷಿಸಿ ಪೋಷಿಸುವ ಜವಾಬ್ದಾರಿ ನಮ್ಮೆಲ್ಲರಮೇಲಿದೆ. ಅವರ ಕನಸು ನನಸು ಮಾಡುವ ನಿಟ್ಟಿನಲ್ಲಿಸಮಾಜ ಮತ್ತು ಸಂಘ ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ.

ಬಡತನದಿಂದಲೋ, ಇನ್ನಿತರೆ ಕಾರಣಗಳಿಂದಮಕ್ಕಳು ಇಂದಿಗೂ ಅ ಧಿಕಾರಿಗಳ ಕಣ್ಣುತಪ್ಪಿಸಿ ಬಾಲಕಾರ್ಮಿ ಕರಾಗಿ ದುಡಿಯುತ್ತಿರುವುದು ಗೌಪ್ಯವಾಗಿಉಳಿದಿಲ್ಲ.ಕೇಂದ್ರ ಮತ್ತು ರಾಜ್ಯ ಸರ್ಕಾರ ಮಕ್ಕಳು ಶೈಕ್ಷಣಿಕವಾಗಿಅಭಿವೃದ್ಧಿ ಹೊಂದಬೇಕೆಂದು ಪೂರ್ವ ಪ್ರಾಥಮಿಕ,ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣ ಪಡೆಯಲುಅಗತ್ಯ ಮಾರ್ಗದರ್ಶನ ಮತ್ತು ಪೊÅàತ್ಸಾಹ ನೀಡಿದರೂ ಸಮಾಜದಲ್ಲಿ ಇಂದಿಗೂ ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿ ದುಡಿಸಿಕೊಳ್ಳುವ ಪದ್ಧತಿ ಜೀವಂತವಾಗಿರುವುದುದೌರ್ಭಾಗ್ಯವೇ ಸರಿ.

ವಿಶೇಷ ಅಭಿಯಾನ ಅಗತ್ಯ: ಸಾಮಾನ್ಯವಾಗಿ ಜೂ.12ಬಂದ ತಕ್ಷಣ ನೆನಪು ಆಗುವುದು ವಿಶ್ವ ಬಾಲ ಕಾರ್ಮಿಕವಿರೋಧಿ ದಿನಾಚರಣೆ. ಬಾಲ್ಯಾವಸ್ಥೆ, ಕಿಶೋರಾವಾಸ್ಥೆಯ ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕ, ನೈತಿಕ,ಮಾನಸಿಕ ಹಾಗೂ ಆರ್ಥಿಕವಾಗಿ ಶೋಷಣೆಗೊಳಪಡಿಸಿ,ಅವರ ಶೈಕ್ಷಣಿಕ ಅವಕಾಶ ಹಾಗೂ ಬದುಕು ಕಟ್ಟಿಕೊಳ್ಳುವಕನಸಿಗೆ ತಡೆಯೊಡ್ಡುತ್ತಿದೆ. ಕಲಿಯುವ ವಯಸ್ಸಿನಲ್ಲಿಮಕ್ಕಳು ಶಿಕ್ಷಣದಿಂದ ದೂರ ಉಳಿದು ದುಡಿಮೆಯಲ್ಲಿತೊಡಗಿಸಿಕೊಳ್ಳುವುದು ಅತ್ಯಂತ ಕಳವಳಕಾರಿ ಆಗಿದೆ.ಶಿಕ್ಷಣ ವಂಚಿತ ಮತ್ತು ದುಡಿಮೆಯಲ್ಲಿ ತೊಡಗಿರುವ ಈಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತರಲು ವಿಶೇಷಅಭಿಯಾನ ನಡೆಸಬೇಕಾಗಿದೆ.

ಬಾಲ ಕಾರ್ಮಿಕ ಪದ್ಧತಿ ಜೀವಂತ: ಬಾಲ ಕಾರ್ಮಿಕರಪದ್ಧತಿ ಕುರಿತು ಜನರಲ್ಲಿ ವ್ಯಾಪಕವಾಗಿ ಜಾಗೃತಿ ಮೂಡಿಸಿದರೂ ಕೃಷಿ ಚಟುವಟಿಕೆಗಳು, ಗ್ಯಾರೇಜ್‌, ಹೋಟೆಲ್‌,ಇಟ್ಟಿಗೆ, ವಿವಿಧ ಕೈಗಾರಿಕೆಗಳು ಮತ್ತಿತರ ಕಡೆ ಮಕ್ಕಳಿಂದದುಡಿಸಿ ಕೊಳ್ಳುವ ಪದ್ಧತಿಗೆ ಮಾತ್ರ ಬ್ರೇಕ್‌ ಬಿದ್ದಿಲ್ಲ.ತಾಲೂ ಕು ಮತ್ತು ಜಿಲ್ಲಾ ಮಟ್ಟದಲ್ಲಿರುವ ಅ ಧಿಕಾರಿಗಳತಂಡ ದೂರು ಬಂದ ತಕ್ಷಣ ಸ್ಪಂದಿಸಿ ಬಾಲ ಕಾರ್ಮಿಕರನ್ನು ರಕ್ಷಣೆ ಮಾಡುವ ಕೆಲಸವನ್ನು ಮಾಡುತ್ತಿದೆ.

ಕೋವಿಡ್ನಿಂದ ಹೆಚ್ಚಳ: ಕೋವಿಡ್‌-19ನಿಂದಉದ್ಭವಿ ಸಿ ರುವ ಆರ್ಥಿಕ ಮತ್ತು ಮಾರುಕಟ್ಟೆ ಬಿಕ್ಕಟ್ಟುಮತ್ತಷ್ಟು ಬಾಲ ಕಾರ್ಮಿಕತೆಯನ್ನು ಹೆಚ್ಚಿಸಬಹುದೆಂಬಸೂಚನೆ ಯನ್ನು ಅನೇಕ ಸಂಸ್ಥೆಗಳು ನೀಡಿವೆ. ದುಡಿಯುವ ಕೈಗಳಿಗೆ ಗ್ರಾಮೀಣ ಪ್ರದೇಶದಲ್ಲಿ ನರೇಗಾಯೋಜನೆಯ ಮೂಲಕ ಉದ್ಯೋಗ ದೊರೆಯುತ್ತದೆ.ಇನ್ನೂ ನಗರ ಪ್ರದೇಶದಲ್ಲಿರುವ ಕಾರ್ಮಿಕರು ಮತ್ತುಬಡ ವರ ಪಾಡೇನು? ಕಾರ್ಮಿಕರಿಗೆ ಉದ್ಯೋಗಸಿಗಲಿಲ್ಲ ಎಂದರೇ ಅವರ ಮಕ್ಕಳು ಏನು ಮಾಡುತ್ತಾರೆಎಂಬುದು ಯಕ್ಷ ಪ್ರಶ್ನೆಯಾಗಿದೆ.

ಕೋವಿಡ್‌ನಿಂದ ಶಾಲೆಗಳು ನಡೆಯುತ್ತಿಲ್ಲ,ವಿದ್ಯಾರ್ಥಿನಿಲಯಗಳು ಬಂದ್‌ ಆಗಿದೆ. ಇದರಿಂದಮತ್ತಷ್ಟು ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಾಗುವಅಪಾಯ ತಲೆದೂರಿದೆ. ಕಾರ್ಮಿಕ ಇಲಾಖೆಯಅ ಧಿಕಾರಿಗಳು ತಮ್ಮ ಇಲಾಖೆಯ ಯೋಜನೆಗಳನ್ನುತಲುಪಿಸುವ ಜೊತೆಗೆ ಕಾರ್ಮಿಕರ ಮಕ್ಕಳುದುಡಿಮೆಗಿಂತಲೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲುಮತ್ತಷ್ಟು ಗಮನಹರಿಸಬೇಕಾಗಿದೆ.

ವಿಶ್ವ ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ:ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತುನಿಯಂತ್ರಣ) ಕಾಯ್ದೆ, 1986ರ ಪ್ರಕಾರ ವರ್ಷದೊಳಗಿನಮಕ್ಕಳನ್ನು ಅಪಾಯಕಾರಿ ಉದ್ದಿಮೆಯಲ್ಲಿ ತೊಡಗಿಸುವುದು ಶಿಕ್ಷಾರ್ಹ ಅಪರಾಧವಾಗಿದೆ.ಕಾನೂನು ಉಲ್ಲಂಘಿಸಿದವರಿಗೆ 50,000 ರೂ. ದಂಡಹಾಗೂ 2 ವರ್ಷ ಜೈಲು ಶಿಕ್ಷೆ ಖಚಿತ. ಅದೇ ರೀತಿ ರಾಜ್ಯಸರ್ಕಾರ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆ ಕಾಯ್ದೆ1961ರ ಕಲಂ 24ರ ಪ್ರಕಾರ ವಾಣಿಜ್ಯ ಮಳಿಗೆಗಳಲ್ಲಿಮಕ್ಕಳನ್ನು ಬಾಲಕಾರ್ಮಿಕರನ್ನಾಗಿನೇಮಿಸಿಕೊಳ್ಳುವುದನ್ನು ಸಂಪೂರ್ಣ ನಿಷೇ ಧಿಸಲಾಗಿದೆ.ಕೇಂದ್ರ ಮತ್ತು ರಾಜ್ಯ ಸರ್ಕಾರದ ಈ ಕ್ರಮಗಳುಸಾವಿರಾರು ಮಕ್ಕಳ ಜೀವನದಲ್ಲಿ ಆಶಾಕಿರಣವನ್ನುಮೂಡಿಸಿದೆ

ಎಂ..ತಮೀಮ್ಪಾಷ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.