ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ: 13 ಮಂದಿಗೆ ಗಾಯ
Team Udayavani, Mar 8, 2020, 6:54 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಹಾಗೂ ಮುಂದಿನ ಚಕ್ರ ಸ್ಪೊಟಗೊಂಡು ಸೇತುವೆ ಮೇಲಿಂದ ಕೆಳಗೆ ಬಿದ್ದ ಪರಿಣಾಮ 13 ಮಂದಿಗೆ ಗಾಯಗಳಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಘಟನೆ ವಿವರ: ಬೆಂಗಳೂರು -ಹಿಂದುಪೂರು ರಸ್ತೆಯಲ್ಲಿರುವ ಕಲ್ಲೂಡಿ ಕ್ರಾಸ್ ಬಳಿ ಮುಳಬಾಗಿಲಿನ ತಾಯಲೂರು ಗ್ರಾಮದ ನಿವಾಸಿಗಳ ಕುಟುಂಬವೊಂದು ಶ್ರೀ ಕ್ಷೇತ್ರ ವಿದುರಾಶ್ವತ್ಥ ದೇವಾಲಯಕ್ಕೆ ಬರಲಿದ್ದು ಚಾಲಕ ಕಲ್ಲೂಡಿ ಬಳಿ ತಿರುವಿನ ಅರಿವು ಇಲ್ಲದ ಕಾರಣ ವೇಗವಾಗಿ ಬಂದ ಪರಿಣಾಮ ತಿರುವಿನಲ್ಲಿ ಮುಂದಿನ ಚಕ್ರ ಸ್ಪೊಟಗೊಂಡು ಕಾರು ಸೇತುವೆ 20 ಅಡಿ ಕೆಳಗೆ ಬಿದ್ದು ಸುಮಾರು 13 ಮಂದಿಗೆ ತೀವ್ರವಾಗಿ ಗಾಯಗಳಾಗಿ ಅದರಲ್ಲಿ ಎಂಟು ಮಂದಿಗೆ ಬೆಂಗಳೂರಿನ ನಿಮಾನ್ಸ್ ಅಸ್ಪೆತ್ರೆಗೆ ರವಾನಿಸಲಾಗಿದೆ.
ವೆಂಕಟೇಶ್.ಚಂದ್ರಪ್ಪ.ದೀನೇಶ್ ಪುಷ್ಪಮ್ಮ.ಯಶವಂತ್(6)ಸುಲೋಚನ (6) ವೆಂಕಟಸ್ವಾಮಿ (50) ನಾಗೇಶ್ (29) ಇವರನ್ನು ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ.ಸ್ಥಳಕ್ಕೆ ವೃತ್ತ ನಿರೀಕ್ಷಕ ರವಿ ನಗರ ಠಾಣೆ ಪಿಎಸೈ.ಅವಿನಾಶ್ ಬೇಟಿ ನೀಡಿ ಪ್ರಕರಣವನ್ನು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ