ನಾನು ಮಾತನಾಡುವವನಲ್ಲ, ಕೆಲಸ ಮಾಡಿ ತೋರಿಸುವವನು:  ಎಸ್.ಎನ್.ಸುಬ್ಬಾರೆಡ್ಡಿ


Team Udayavani, Mar 13, 2022, 5:19 PM IST

ನಾನು ಮಾತನಾಡುವವನಲ್ಲ, ಕೆಲಸ ಮಾಡಿ ತೋರಿಸುವವನು:  ಎಸ್.ಎನ್.ಸುಬ್ಬಾರೆಡ್ಡಿ

ಗುಡಿಬಂಡೆ: ಹಲವಾರು ಜನ ನಾನು ಈ ಕೆಲಸ ಮಾಡಿದ್ದೇನೆ, ಈ ಕೆಲಸ ಮಾಡಿದ್ದೇನೆ ಎಂದು ಹೇಳಿಕೊಳ್ಳುತ್ತಾರೆ, ಆದರೆ ನಾನು ಅವರ ಹಾಗೆ ಮಾತನಾಡುವವನಲ್ಲ ಕೆಲಸ ಮಾಡಿ ತೋರಿಸಿ ಜನರ ಬಳಿಗೆ ಬರುತ್ತೇನೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನುಡಿದರು.

ತಾಲೂಕಿನ ಹಳೇಯರ್ರಹಳ್ಳಿ ಗ್ರಾಮದಲ್ಲಿ ನಡೆದ ರಸ್ತೆ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಕೆಲಸಮಾಡುವವನೇ ಹೊರತು, ಬೇರೆಯವರ ರೀತಿಯಲ್ಲಿ ನಾನು ಆ ಕೆಲಸ ಮಾಡಿದ್ದೇನೆ, ಈ ಕೆಲಸ ಮಾಡಿದ್ದೇನೆ ಎಂದು ಬೊಬ್ಬೆ ಹೊಡೆಯುವವನು ನಾನಲ್ಲ ಎಂದು ಖಾರವಾಗಿ ನುಡಿದರು, ನಾನು ವಾರದಲ್ಲಿ ಐದು ದಿನ ಬಾಗೇಪಲ್ಲಿ ನನ್ನ ಮನೆಯ ಬಳಿಯೇ ಇರುತ್ತೇನೆ, ಯಾವ ಪಕ್ಷದವರೇ ಅಗಲೀ, ಯಾರೇ ಆಗಲಿ ನನಗೆ ಕಷ್ಟ ಇದೆ, ನನಗೆ ಆರೋಗ್ಯ ಸರಿ ಇಲ್ಲ, ನನಗೆ ಮನೆ ಹಾಕಿಸಿಕೊಡಿ, ಇನ್ನಿತರೇ ವಿಚಾರಗಳಲ್ಲಿ ನನ್ನ ಮನೆಯ ಬಳಿಗೆ ಬಂದವರಿಗೆ ನಾನು ಎಂದು ಸಹ ಇಲ್ಲ ಎಂದು ಬರಿಗೈಯಲ್ಲಿ ಕಳುಹಿಸುವ ಜಾಯಮಾನ ನನಗಿಲ್ಲ, ನನಗೆ ಮಾತನಾಡಲು ಬರುವುದಿಲ್ಲ ಎಂದು ಹೇಳುತ್ತಾರೆ, ಹೌದು ನನಗೆ ಮಾತನಾಡಲು ಬರುವುದಿಲ್ಲ, ಕಾರಣ ಅವರ ಹಾಗೆ ಕ್ಷೇತ್ರದ ಸಮಸ್ಯೆಗಳ ಬಗೆ ಚರ್ಚಿಸುವುದು ಬಿಟ್ಟು ದೇಶ ವಿದೇಶಗಳ ಬಗ್ಗೆ ನನಗೆ ಮಾತನಾಡಲು ಬರುವುದಿಲ್ಲ, ಕೇವಲ ನಾನು ನನ್ನ ಕ್ಷೇತ್ರದ ಜನತೆಗೆ ಕೊಟ್ಟ ಮಾತನನ್ನು ಉಳಿಸಿಕೊಳ್ಳುವ ಬಗ್ಗೆ ಅಷ್ಟೆ ನಾನು ಮಾತನಾಡುತ್ತೇನೆ ಎಂದರು.

ಇನ್ನೂ ಗುಡಿಬಂಡೆ ತಾಲೂಕಿನಲ್ಲಿ ಶೇಕಡ 95 ರಷ್ಟು ರಸ್ತೆಗಳು ದುರಸ್ತಿಯಾಗಿದ್ದು, ೫ರಷ್ಟು ಮಾತ್ರ ಅಲ್ಲಲ್ಲಿ ಉಳಿದು ಕೊಂಡಿರಬಹುದು, ಅವನ್ನು ಸಹ ಈ ಅವಯಲ್ಲಿ ಪೂರ್ಣಗೊಳಿಸಿ, ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ ಎಂದರು.

ಮುಖಂಡ ಬಾಲೇನಹಳ್ಳಿ ರಮೇಶ್ ಮಾತನಾಡಿ ಸುಮಾರು ದಶಕಗಳಿಂದ ಕೋರೇನಹಳ್ಳಿ ಯಿಂದ ವಯಾ ಹಳೇಯರ್ರಹಳ್ಳಿ ಮುಖಾಂತರ ದೇವರೆಡ್ಡಿಪಲ್ಲಿಗೆ ಹೋಗುವ ರಸ್ತೆ ದುರಸ್ತಿಯಾಗದೇ ಇದ್ದು, ಈ ವಿಚಾರನ್ನು ಗ್ರಾಮಸ್ಥರು ಶಾಸಕರ ಬಳಿ ಕೇಳಲಾಗಿ ನಾನು ನಿಮ್ಮ ಗ್ರಾಮದ ರಸ್ತೆಯನ್ನು ದುರಸ್ತಿ ಪಡಿಸಿಯೇ ನಿಮ್ಮ ಮನೆ ಮುಂದೆ ಬರುತ್ತೇನೆ, ಇಲ್ಲದಿದ್ದರೇ ನಾನು ಬರುವುದಿಲ್ಲ ಎಂದು ಹೇಳಿದ್ದರು, ಅದರಂತೆ ಶಾಸಕರು ಅವರು ಕೊಟ್ಟ ಮಾತಿನಂತೆ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್, ಕಾಂಗ್ರೆಸ್ ಮುಖಂಡರಾದ ಪಾವಜೇನಹಳ್ಳಿ ನಾಗರಾಜರೆಡ್ಡಿ, ಕಡೇಹಳ್ಳಿ ಬಾಲಕೃಷ್ಣಾರೆಡ್ಡಿ, ಪ.ಪಂ. ಮಾಜಿ ಅಧ್ಯಕ್ಷ ರಿಯಾಜ್ ಪಾಷ, ಬ್ರಾಹ್ಮಣರಹಳ್ಳಿ ನರಸಿಂಹಮೂರ್ತಿ, ಬೀರಪ್ಪ, ನರಸಿಂಹಪ್ಪ, ಮುಂತಾದವರು ಉಪಸ್ಥಿತರಿದ್ದರು.

೧೨ಜಿಯುಡಿ೧: ಗುಡಿಬಂಡೆ ತಾಲೂಕಿನ ಕೋರೇನಹಳ್ಳಿ ಯಿಂದ ವಯಾ ಹಳೇಯರ್ರಹಳ್ಳಿ ಮುಖಾಂತರ ದೇವರೆಡ್ಡಿಪಲ್ಲಿಗೆ ಹೋಗುವ ರಸ್ತೆ ಕಾಮಗಾರಿ ಗುದ್ದಲಿ ಪೂಜೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನೆರವೇರಿಸಿದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.