Sathyasai: ಯುವರಾಜ್ ತಂಡದೆದರು ಗೆದ್ದು ಬೀಗಿದ ತೆಂಡೂಲ್ಕರ್ ತಂಡ
Team Udayavani, Jan 18, 2024, 2:17 PM IST
ಚಿಕ್ಕಬಳ್ಳಾಪುರ: ಸತ್ಯ ಸಾಯಿ ಗ್ರಾಮದ ಸಾಯಿ ಕೃಷ್ಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಒಂದು ಜಗತ್ತು ಒಂದು ಕುಟುಂಬ ಒಂದು ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಚಿನ್ ತೆಂಡೂಲ್ಕರ್ ನೇತೃತ್ವದ ತಂಡವು ಗೆಲುವು ಸಾಧಿಸಿತು.
ಮೊದಲು ಬ್ಯಾಟಿಂಗ್ ಮಾಡಿದ ಯುವರಾಜ್ ಸಿಂಗ್ ನಾಯಕತ್ವದ ತಂಡವು 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿದರೆ, ತೆಂಡೂಲ್ಕರ್ ತಂಡವು ಒಂದು ಎಸೆತ ಬಾಕಿ ಉಳಿದಿರುವಂತೆ ಗುರಿ ತಲುಪಿತು.
ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಒನ್ ಫ್ಯಾಮಿಲಿ ತಂಡಕ್ಕೆ ಮ್ಯಾಡಿ, ಯುವರಾಜ್ ಮತ್ತು ಯೂಸುಫ್ ಪಠಾಣ್ ನೆರವು ನೀಡಿದರು.
ಗುರಿ ಬೆನ್ನತ್ತಿದ ಒನ್ ವರ್ಲ್ಡ್ ತಂಡಕ್ಕೆ ಸಚಿನ್ ತಂಡೂಲ್ಕರ್, ಅಲ್ವಿರೋ ಪೀಟರ್ಸನ್ ನೆರವಾದರು. ಪೀಟರ್ಸನ್ ಅರ್ಧಶತಕ ಬಾರಿಸಿದರು. ಕೊನೆಯಲ್ಲಿ ಸಹೋದರ ಯೂಸುಫ್ ಪಠಾಣ್ ಎಸೆತಕ್ಕೆ ಸಿಕ್ಸರ್ ಬಾರಿಸುವ ಮೂಲಕ ಇರ್ಫಾನ್ ಪಠಾಣ್ ತಂಡಕ್ಕೆ ಗೆಲುವು ತಂದಿತ್ತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.