ನನ್ನ ಸಚಿವ ಖಾತೆಯ ಬಗ್ಗೆ ನೂರಕ್ಕೆ ನೂರರಷ್ಟು ಸಂತೃಪ್ತಿ: ಸಚಿವ ಉಮೇಶ್‌ ಕತ್ತಿ


Team Udayavani, Aug 21, 2021, 6:23 PM IST

ನನ್ನ ಸಚಿವ ಖಾತೆಯ ಬಗ್ಗೆ ನೂರಕ್ಕೆ ನೂರರಷ್ಟು ಸಂತೃಪ್ತಿ: ಸಚಿವ ಉಮೇಶ್‌ ಕತ್ತಿ

ಗೌರಿಬಿದನೂರು: ನನ್ನ ಸಚಿವ ಖಾತೆಯ ಬಗ್ಗೆ ನೂರಕ್ಕೆ ನೂರರಷ್ಟು ಸಂತೃಪ್ತಿ ಇದೆ ಎಂದು ಸಚಿವ ಉಮೇಶ್‌ಕತ್ತಿ ತಿಳಿಸಿದರು.

ನಗರದ ಅರಣ್ಯ ಇಲಾಖೆಯಿಂದ ನಿರ್ವಹಿಸುತ್ತಿರುವ ನರ್ಸರಿ ಹಾಗೂ ಕುರೂಡಿ ಅರಣ್ಯ ಕ್ಷೇತ್ರದಲ್ಲಿ ಬೆಳೆದಿರುವ ಬಿದಿರು ಅರಣ್ಯಕ್ಕೆ ಭೇಟಿ ನೀಡಿ, ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ರಾಜ್ಯದಲ್ಲಿ ಸುಭದ್ರ ಸರ್ಕಾರವಿದೆ. ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಹೊಸದಾಗಿ ಸರ್ಕಾರ ರಚನೆಯಾಗಿ ಅರಣ್ಯ ಖಾತೆ ಪಡೆದ ನಂತರ ಪ್ರಥಮವಾಗಿ ಗೌರಿಬಿದನೂರು ತಾಲೂಕಿಗೆ ಭೇಟಿ ನೀಡಿದ್ದೇನೆ. ನನ್ನ ಖಾತೆಗಳು ನನಗೆ ತೃಪ್ತಿ ತಂದಿದೆ.

ನಾನು ಈಗಾಗಲೇ ಹಲವು ಖಾತೆಗಳನ್ನು ನಿರ್ವಹಿಸಿರುವ ಅನುಭವವಿದೆ. ಇನ್ನೂ ಮುಂದಿನ 15 ವರ್ಷಗಳ ಕಾಲ ನನಗೆ ವಯಸ್ಸಿದೆ. ಅಷ್ಟರಲ್ಲಿ ನಾನು ಮುಖ್ಯ ಮಂತ್ರಿಯಾಗುತ್ತೇನೆ ಎಂದರು.

ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 1350 ಪ್ರಕರಣ ಪತ್ತೆ|1648 ಸೋಂಕಿತರು ಗುಣಮುಖ

ಬಿದಿರು ಗಿಡ ನೆಡಲು ಚಿಂತನೆ: ಬಾಗಲಕೋಟೆ, ಬೆಳಗಾಂ, ಬಿಜಾಪುರ, ಕೃಷ್ಣಾ ನದಿಯಲ್ಲಿ ಮಣ್ಣಿನ ಗುಣಮಟ್ಟ ಹಾಳಾಗಿದ್ದು, ಅಲ್ಲಿ ಬಿದಿರು ಗಿಡಗಳನ್ನು ನೆಡಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ಬಿದಿರು ಬೆಳೆದಿರುವ ಸ್ಥಳಗಳನ್ನು ವೀಕ್ಷಿಸ ಲಾಗುವುದು ಎಂದರು.

ಗೌರಿಬಿದನೂರು ಸಮೀಪದಸಾಗಾನ ಹಳ್ಳಿಯಲ್ಲಿ ರೈತರೊಬ್ಬರು ಬೆಳೆದ ಖರ್ಜೂರದ ಬೆಳೆಯನ್ನು ವೀಕ್ಷಣೆ, ಕುರೂಡಿ ಅರಣ್ಯದ ಬಳಿಯ ವಿಜ್ಞಾನ
ಪಾರ್ಕ್‌ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ದರು. ತಾಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್‌ಗೌಡ ಹಾಗೂ ಪದಾಧಿಕಾರಿಗಳು ಅವರು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಗಳನ್ನು ಕಡಿಯಲಾಗುತ್ತಿದೆ. ಕಾರ್ಖಾನೆಗಳಲ್ಲಿ ಸೌದೆಯನ್ನು ಬಳಸುವುದುನ್ನು ನಿಷೇಧಿಸಬೇಕು ಎಂದು ಮನವಿ ಮಾಡಿದರು.

ಶಾಸಕ ಶಿವಶಂಕರ ರೆಡ್ಡಿ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜಕುಮಾರ್‌ ಶ್ರೀವಾತ್ಸವಾ,ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವೆಂಕಟೇಶ್‌, ಜಿಲ್ಲಾ ಅರಣ್ಯಾಧಿಕಾರಿ ಅರಸಲಾನ್‌,ತಹಶೀಲ್ದಾರ್‌ ಶ್ರೀನಿವಾಸ್‌, ತಾಲೂಕು ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್‌ ಹಾಜರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.