ಶಿಡ್ಲಘಟ್ಟ : ಸೇತುವೆಯ ಬದಿಗೆ ಉರುಳಿದ ಸರಕು ಸಾಗಾಣಿಕೆ ವಾಹನ, ತಪ್ಪಿದ ಭಾರೀ ಅನಾಹುತ
Team Udayavani, Sep 14, 2022, 10:00 AM IST
ಶಿಡ್ಲಘಟ್ಟ : ಕ್ಯಾರೆಟ್ ತೆಗೆಯಲು ಕೂಲಿಕಾರರನ್ನು ಚಿಕ್ಕಬಳ್ಳಾಪುರ ದತ್ತ ಕೊಂಡೊಯ್ಯುತ್ತಿದ್ದ ಸರಕು ಸಾಗಾಣಿಕೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಲ್ಲಿ ಉರುಳಿ ವಾಹನದಲ್ಲಿದ್ದ ಕೂಲಿ ಕಾರ್ಮಿಕರು ಅದೃಷ್ಟವಶಾತ್ ಪಾರಾಗಿದ್ದಾರೆ.
ಬೆಳಂ ಬೆಳಗ್ಗೆ ಶಿಡ್ಲಘಟ್ಟ ತಾಲೂಕಿನ ಅರಕೆರೆ ಗ್ರಾಮದಿಂದ ಕೂಲಿಕಾರರನ್ನು ಸಾಗಿಸಿಕೊಂಡು ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಕ್ಯಾರೆಟ್ ತಡಗೆಸಲು ತೆರಳುತ್ತಿದ್ದ ಸರಕು ಸಾಗಾಣಿಕೆ ವಾಹನ ಶಿಡ್ಲಘಟ್ಟ ಚಿಕ್ಕಬಳ್ಳಾಪುರ ಮಾರ್ಗ ಮಧ್ಯೆ ಇರುವ ಹಂಡಿಗನಾಳ ಸಮೀಪದ ರಾಜಗಾಲುವೆ ಸೇತುವೆಯ ಕೆಳಗೆ ಉರುಳಿ ಬಿದ್ದಿದೆ.
ಹಳೆಯ ಮತ್ತು ಹೊಸ ಸೇತುವೆಯ ಮಧ್ಯೆ ವಾಹನ ಸಿಲುಕಿಕೊಂಡಿದ್ದರಿಂದ ಅನಾಹುತ ತಪ್ಪಿದೆ ವಾಹನ ಮುಗಿಸಿ ಬಿದ್ದಿದ್ದರೆ ಭಾರಿ ಅನಾಹುತ ಆಗುತ್ತಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಈ ಸಂಬಂಧ ವಾಯುವಿಹಾರಕ್ಕೆ ತೆರಳುತ್ತಿದ್ದ ನಾಗರಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಮಹಾರಾಷ್ಟ್ರ : ಮಕ್ಕಳ ಕಳ್ಳರೆಂದು ಭಾವಿಸಿ ಸಾಧುಗಳಿಗೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ