ಚಿನ್ನದ ನಾಡು ಮಾಡಲು ಸಂಕಲ್ಪ
Team Udayavani, Nov 30, 2020, 2:16 PM IST
ಚಿಕ್ಕಬಳ್ಳಾಪುರ: ನೆರೆಯ ಆಂಧ್ರಪ್ರದೇಶದ ಕೃಷ್ಣ ನದಿ ಮತ್ತು ಎತ್ತಿನಹೊಳೆಯ ಯೋಜನೆಯ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಗೆ ನೀರು ಹರಿಸಿ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಅವಳಿ ಜಿಲ್ಲೆಗಳ ರೈತರ ಚಿನ್ನದ ನಾಡು ಮಾಡಲು ರಾಜ್ಯ ಬಿಜೆಪಿ ಸರ್ಕಾರ ದೃಢ ಸಂಕಲ್ಪ ಮಾಡಿದೆ ಉಡುಪಿ- ಚಿಕಮಗಳೂರು ಲೋಕಸಭಾ ಸದಸ್ಯೆ ಶೋಭಾಕರಂದ್ಲಾಜೆ ತಿಳಿಸಿದರು.
ನಗರದ ಸಿದ್ದೇಶ್ವರ ಸಮುದಾಯ ಭವದನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಜಿಲ್ಲೆ ಹಿಂದುಳಿದಜಿಲ್ಲೆ ಹಣೆಪಟ್ಟಿಯಿಂದ ಆಚೆ ಬರಲು ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧವಿದೆ. ಎಚ್.ಎನ್.ವ್ಯಾಲಿ ಯೋಜನೆ ಮೂಲಕ ಶುದ್ಧೀಕರಿಸಿ ನೀರು ಹರಿಸುವ ಜೊತೆಗೆ ಎತ್ತಿನಹೊಳೆ ಮತ್ತು ಕೃಷ್ಣ ನದಿಯಿಂದ ಜಿಲ್ಲೆಯ ಗಡಿಭಾಗ ವಾಗಿರುವ ಲೇಪಾಕ್ಷಿವರೆಗೆ ನೀರುಬಂದಿದೆ. ಅದನ್ನು ಜಿಲ್ಲೆಗೆ ಹರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು.
ಬೆಳಗಾವಿ ವಿಭಾಗದಲ್ಲಿ ಸಚಿವ ಜಗದೀಶ್ಶೆಟ್ಟರ್, ಕಲಬರಗಿ ವಿಭಾಗದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರ ಜೋಳ, ಕೊಪ್ಪಳ ವಿಭಾಗದಲ್ಲಿ ಲಕ್ಷ್ಮಣ ಸವದಿ, ಶಿವಮೊಗ್ಗ- ಚಿಕ್ಕಮಗಳೂರು ವಿಭಾಗದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಮೈಸೂರು ವಿಭಾಗದಲ್ಲಿ ಸಚಿವ ಆರ್.ಅಶೋಕರ್ ನೇತೃತ್ವದ ತಂಡ ಪ್ರವಾಸ ಕೈಗೊಂಡು ಗ್ರಾಪಂ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಂಸದ ಎಸ್.ಮುನಿಸ್ವಾಮಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ಹೊಸ ಸೇರ್ಪಡೆ
ಬೆಂ. ಗ್ರಾಮಾಂತರ ಉಸ್ತುವಾರಿ ಕೊಟ್ಟರೆ ನಾನು ನಿಭಾಯಿಸುತ್ತೇನೆ: ಎಂಟಿಬಿ ನಾಗರಾಜ್
ಮಾತುಕತೆ ಬೆನ್ನಲ್ಲೇ ಸಿಕ್ಕಿಂ ಗಡಿಯಲ್ಲಿ ಭಾರತ, ಚೀನಾ ಸೇನೆ ಘರ್ಷಣೆ; ಸೈನಿಕರಿಗೆ ಗಾಯ
ಉತ್ತರಪತ್ರಿಕೆ ಮರುಎಣಿಕೆ ಲೋಪ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸುರೇಶ್ ಕುಮಾರ್ ಸೂಚನೆ
ಮುಂದುವರಿದ ಖಾತೆ ಸಂಗೀತ ಕುರ್ಚಿ: ಮತ್ತೆ ಸಚಿವರ ಖಾತೆ ಬದಲಾವಣೆಗೆ ಮುಂದಾದ ಸಿಎಂ!
ದೆಹಲಿ: ಸಿಂಘು ಗಡಿಯಲ್ಲಿ ಕಾಂಗ್ರೆಸ್ ಸಂಸದರ ಮೇಲೆ ಹಲ್ಲೆ, ಕಾರು ಜಖಂ