ವಿಪಕ್ಷ ಸ್ಥಾನದ ಕಳೆದುಕೊಳ್ಳುವ ಭೀತಿಯಲ್ಲಿ ಸರಕಾರವನ್ನು ಟೀಕಿಸುತ್ತಿರುವ ಸಿದ್ಧರಾಮಯ್ಯ
Team Udayavani, Nov 3, 2019, 2:15 PM IST
ಚಿಕ್ಕಬಳ್ಳಾಪುರ: ವಿಪಕ್ಷ ನಾಯಕ ಸ್ಥಾನ ಎಲ್ಲಿ ಕೈತಪ್ಪಿ ಹೋಗುತ್ತದೆಯೋ ಎಂಬ ಕಾರಣಕ್ಕೆ ಮಾಜೀ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೋದಲ್ಲಿ ಬಂದಲ್ಲಿ ಬಿ.ಎಸ್.ವೈ. ನೇತೃತ್ವದ ಸರಕಾರವನ್ನು ಟೀಕಿಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಸಿದ್ಧರಾಮಯ್ಯ ಅವರ ಮೇಲೆ ಹರಿಹಾಯ್ದಿದ್ದಾರೆ.
ಪರಮೇಶ್ವರ್ ಅಥವಾ ಹೆಚ್ ಕೆ ಪಾಟೀಲ್ ಅವರಿಗೆ ಸಿಗಬೇಕಿದ್ದ ವಿಪಕ್ಣ ಸ್ಥಾನ ಅಚಾನಕ್ಕಾಗಿ ಸಿದ್ದರಾಮಯ್ಯನವರಿಗೆ ಸಿಕ್ಕಿದೆ. ನಾನು ವಿಪಕ್ಷ ನಾಯಕ ಎಂದು ತೋರಿಸಿಕೊಳ್ಳು ಅವರು ಆಧಾರರಹಿತ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಅಶೋಕ್ ಅವರು ಸಿದ್ಧರಾಮಯ್ಯ ಅವರ ನಡೆಯನ್ನು ಟೀಕಿಸಿದ್ದಾರೆ.
ಸಿದ್ಧರಾಮಯ್ಯ ಅವರು ಬಾಯಿಬಿಟ್ಟರೆ ಸುಳ್ಳು ಹೇಳುತ್ತಾರೆ ಈ ಹಿಂದೆ ವೀರಪ್ಪ ಮೊಯಿಲಿ ಅವರು ಸುಳ್ಳಿನ ಸರದಾರರಾಗಿದ್ದರು ಈಗ ಸಿದ್ಧರಾಮಯ್ಯ ಅವರು ಮೊಯಿಲಿ ಅವರನ್ನೂ ಮೀರಿಸುವ ಸುಳ್ಳುಗಾರರಾಗಿದ್ದಾರೆ ಎಂದು ಅಶೋಕ್ ಅವರು ಮಾಜೀ ಮುಖ್ಯಮಂತ್ರಿ ಮೇಲೆ ಕಿಡಿಕಾರಿದರು.
ಕುಮಾರಸ್ವಾಮಿ ಮತ್ತು ಯಡಿಯೂರಪ್ಪನವರು ನಮ್ಮ ಅಪ್ಪನಾಣೆಗೂ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಇದೇ ಸಿದ್ಧರಾಮಯ್ಯನವರು ಹೇಳಿದ್ದರು ಆದರೆ ನಂತರ ಏನಾಯ್ತು ಎಂಬುದನ್ನು ರಾಜ್ಯದ ಜನರೇ ನೋಡಿದ್ದಾರೆ ಎಂದು ಅಶೋಕ್ ಅವರು ಸಿದ್ದು ಕಾಲೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ