![1-sdsddsa](https://www.udayavani.com/wp-content/uploads/2024/06/1-sdsddsa-415x276.jpg)
Chikkaballapur ನಾಗನಕಲ್ಲುಗಳ ಎದುರು ನಾಗರಹಾವುಗಳ ಪ್ರತ್ಯಕ್ಷ
Team Udayavani, May 27, 2024, 7:30 AM IST
![aas](https://www.udayavani.com/wp-content/uploads/2024/05/aas-620x455.jpg)
ಚಿಕ್ಕಬಳ್ಳಾಪುರ: ನಾಗನ ಕಲ್ಲುಗಳ ಮುಂದೆ ನಿಜ ನಾಗರಹಾವುಗಳು ದಿಢೀರ್ ಪ್ರತ್ಯಕ್ಷವಾಗಿ ಕೆಲಕಾಲ ನೆರೆದಿದ್ದ ಭಕ್ತರಿಗೆ ಹೆಡೆ ಎತ್ತಿ ದಿವ್ಯ ದರ್ಶನ ನೀಡಿರುವ ಅಪರೂಪದ ಪ್ರಸಂಗ ಜಿಲ್ಲೆಯ ಐತಿಹಾಸಿಕ ಧಾರ್ಮಿಕ ಕೇಂದ್ರ ಗೌರಿಬಿದನೂರಿನ ವಿಧುರಾಶ್ವತ್ಥದಲ್ಲಿ ನಡೆದಿದೆ.
ರವಿವಾರ ವಾರಾಂತ್ಯ ಹಿನ್ನೆಲೆ ವಿಧುರಾಶ್ವತ್ಥಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ದಂಡು ನೆರೆದಿತ್ತು. ಬೆಳಗ್ಗೆ 6 ಗಂಟೆ ವೇಳೆ ದೇಗುಲದ ಆವರಣದಲ್ಲಿರುವ ನಾಗರ ಕಲ್ಲುಗಳ ಮುಂದೆ 4 ನಾಗರ ಹಾವುಗಳು ಪ್ರತ್ಯಕ್ಷವಾಗುತ್ತಿದ್ದಂತೆ ಭಕ್ತರು ಗಾಬರಿ ಆಗಿದ್ದಾರೆ.ಅದರಲ್ಲಿ ಎರಡು ಹಾವುಗಳು ಹೆಡೆಎತ್ತಿ ಕೆಲಕಾಲ ನಾಗರ ಕಲ್ಲುಗಳ ಮುಂದೆಯೇ ನಿಂತು ಭಕ್ತರಿಗೆ ದರ್ಶನ ನೀಡಿವೆ.
ಬಳಿಕ ಸಾರ್ವಜನಿಕರು, ದೇಗುಲ ಸಮಿತಿಯವರು ಸಾರ್ವಜನಿಕರ ದಟ್ಟಣೆ ಕಡಿಮೆ ಮಾಡುತ್ತಿದ್ದಂತೆ ಅಲ್ಲಿಯೇ ಇದ್ದ ಹುತ್ತದೊಳಗೆ ಹಾವುಗಳು ಸೇರಿಕೊಂಡಿವೆ.
ರವಿವಾರ ನಾಗರ ಕಲ್ಲುಗಳ ಪ್ರತಿಷ್ಠಾಪನಾ ಕಾರ್ಯ ಇತ್ತು. ಕಲ್ಲು ಒಂದನ್ನು ಪಕ್ಕಕ್ಕೆ ಸರಿಸಲು ಹೋದಾಗ ಅದರ ಕೆಳಗೆ ನಾಲ್ಕು ಹಾವು ಇದ್ದವು. ಎರಡು ಹಾವುಗಳು ಹೆಡೆಎತ್ತಿ ನಾಗರ ಕಲ್ಲುಗಳ ಮುಂದೆ ಜೋಡಿಯಾಗಿ ನಿಂತಿದ್ದವು.
ಟಾಪ್ ನ್ಯೂಸ್
![1-sdsddsa](https://www.udayavani.com/wp-content/uploads/2024/06/1-sdsddsa-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![9](https://www.udayavani.com/wp-content/uploads/2024/06/9-11-150x90.jpg)
Monsoon: ಕುರಿ, ಕೋಳಿ ಸಾಕಾಣಿಕೆ ಜೋರು!
![chiಅಖಾಡದಲ್ಲಿ ನಾನೇ ಇದ್ದಿದ್ದರೆ ಫಲಿತಾಂಶ ಬೇರೆಯೇ ರೀತಿಯಲ್ಲಿ ಇರುತ್ತಿತ್ತು: ಪ್ರದೀಪ್](https://www.udayavani.com/wp-content/uploads/2024/06/chi-150x84.jpg)
ಅಖಾಡದಲ್ಲಿ ನಾನೇ ಇದ್ದಿದ್ದರೆ ಫಲಿತಾಂಶ ಬೇರೆಯೇ ರೀತಿಯಲ್ಲಿ ಇರುತ್ತಿತ್ತು: ಪ್ರದೀಪ್
![Chikkaballapura; ಸುಧಾಕರ್ ಗೆ ಜನಾಭಿಪ್ರಾಯ ಸಿಕ್ಕಿದೆ, ಆದರೆ ರಾಜೀನಾಮೆ….:ಪ್ರದೀಪ್ ಈಶ್ವರ್](https://www.udayavani.com/wp-content/uploads/2024/06/pradeep-150x83.jpg)
Chikkaballapura; ಸುಧಾಕರ್ ಗೆ ಜನಾಭಿಪ್ರಾಯ ಸಿಕ್ಕಿದೆ, ಆದರೆ ರಾಜೀನಾಮೆ….:ಪ್ರದೀಪ್ ಈಶ್ವರ್
![manchenahalli](https://www.udayavani.com/wp-content/uploads/2024/06/manchena-150x83.jpg)
Manchenahalli; ವಿದ್ಯುತ್ ಸ್ಪರ್ಶವಾಗಿ ಕಂಬದಲ್ಲಿಯೇ ಮೃತಪಟ್ಟ ಬೆಸ್ಕಾಂ ಸಿಬ್ಬಂದಿ
![3-gudibande](https://www.udayavani.com/wp-content/uploads/2024/06/3-gudibande-150x90.jpg)
Gudibanda: ಕಾರು ಅಪಘಾತ: ಮೂವರು ಬೆಸ್ಕಾಂ ಸಿಬ್ಬಂದಿಗಳು ಸಾವು
MUST WATCH
ಹೊಸ ಸೇರ್ಪಡೆ
![1-sdsddsa](https://www.udayavani.com/wp-content/uploads/2024/06/1-sdsddsa-150x100.jpg)
Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ
![1-aasdsadsa-dad](https://www.udayavani.com/wp-content/uploads/2024/06/1-aasdsadsa-dad-150x87.jpg)
Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ
![1-asdsdsad](https://www.udayavani.com/wp-content/uploads/2024/06/1-asdsdsad-150x98.jpg)
Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ
![Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….](https://www.udayavani.com/wp-content/uploads/2024/06/BIKE-BANTWAL-150x104.jpg)
Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್ ಭಸ್ಮ
![1-dharwad](https://www.udayavani.com/wp-content/uploads/2024/06/1-dharwad-150x84.jpg)
Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.