ಗಣೇಶ ಹಬ್ಬ ಸರಳ ಆಚರಣೆ


Team Udayavani, Aug 22, 2020, 1:23 PM IST

ಗಣೇಶ ಹಬ್ಬ ಸರಳ ಆಚರಣೆ

ಚಿಂತಾಮಣಿ: ಕೋವಿಡ್ ಕಾರಣದಿಂದ ಗಣೇಶ ಹಬ್ಬವನ್ನು ಸರಳವಾಗಿ ಆಚರಣೆ ಮಾಡಬೇಕು ಎಂದು ತಹಶೀಲ್ದಾರ್‌ ಡಿ. ಹನುಮಂತರಾಯಪ್ಪ ತಿಳಿಸಿದರು.

ಈ ಸಂಬಂಧ ತಾಲೂಕು ಕಚೇರಿಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಜಗತ್ತನ್ನು ಕಾಡುತ್ತಿದೆ. ಇದನ್ನು ನಿಯಂತ್ರಿಸುವ ಸಲುವಾಗಿ ಹಾಗೂ ಧಾರ್ಮಿಕ ಆಚರಣೆಗೂ ಧಕ್ಕೆ ಬಾರದಂತೆ ಸರಳವಾಗಿ ಹಬ್ಬ ಆಚರಣೆ ಮಾಡಲು ಅವಕಾಶವನ್ನುಕಲ್ಪಿಸಿಕೊಡಲಾಗಿದೆ. ಈ ನಿಟ್ಟಿನಲ್ಲಿ  ಸಾಮೂ ಹಿಕ ಗಣೇಶೋತ್ಸವಗಳಲ್ಲಿ 4 ಅಡಿ ಮೀರದಂತೆ, ಮನೆಗಳಲ್ಲಿ 2 ಅಡಿ ಮೀರದಂತೆ ಗಣಪತಿ ಪ್ರತಿಷ್ಠಾಪಿಸಬೇಕಿದೆ ಎಂದರು.

ಅಲ್ಲದೆ, ಗಣಪತಿ ಪ್ರತಿಷ್ಠಾಪನೆಗೆ ಪೊಲೀಸ್‌ ಅನುಮತಿ ಕಡ್ಡಾಯವಾಗಿದೆ. ಕೇವಲ ಒಂದು ದಿನ ಮಾತ್ರ ಪ್ರತಿಷ್ಠಾಪಿಸಬೇಕು, ಸಾಮೂಹಿಕ ವಿಸರ್ಜನೆಗೆ ಅವಕಾಶವಿಲ್ಲ, ಡಿಜೆ ಮತ್ತಿತರೆ ವಿಜೃಂಭಣೆಯ ಆಚರಣೆಗೆ ಅವಕಾಶವಿಲ್ಲ ಎಂದು ತಿಳಿಸಿದರು. ನಗರ ಠಾಣೆಯ ಸಿಐ ಆನಂದ್‌ ಕುಮಾರ್‌ ಮಾತನಾಡಿ, ಗಣಪತಿ ಪ್ರತಿ ಷ್ಠಾಪನೆಗೆ ಸ್ಥಳೀಯ ನಗರ ಸಭೆ, ಬೆಸ್ಕಾಂ ಮತ್ತು ಪೊಲೀಸ್‌ ಠಾಣೆ ಅನುಮತಿ ಯನ್ನು ಕಡ್ಡಾಯವಾಗಿ ಪಡೆದುಕೊಳ್ಳ ಬೇಕು. ಯಾವುದೆ ರೀತಿಯ ಮನ ರಂಜನಾ ಕಾರ್ಯ ಕ್ರಮಗಳಿಗೆ ಅನುಮತಿ ಇರುವುದಿಲ್ಲ. ಮುಖ್ಯವಾಗಿ ಗಣಪತಿ ಪ್ರತಿಷ್ಠಾಪನೆಗೆ ಪೂರ್ವಾನುಮತಿ ಕಡ್ಡಾಯ, ಯಾವುದೇ ಅಹಿತಕರ ಘಟನೆ ಗಳಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು. ಶಿರಸ್ತೇದಾರ್‌ ಶೋಭಾ, ಪೌರಾಯುಕ್ತ ಉಮಾಶಂಕರ್‌, ಗೋಪಾಲಕೃಷ್ಣ ಉಪಸ್ಥಿತರಿದ್ದರು.

ಕೋವಿಡ್ ಚಿಂತಾಮಣಿಯಲ್ಲಿ ಗಣೇಶ ಮೂರ್ತಿಗಿಲ್ಲ ಬೇಡಿಕೆ :  ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಹಲವು ಷರತ್ತುಗಳಿಂದ ಈ ಬಾರಿ ನಗರದಲ್ಲಿ ಗೌರಿ ಗಣೇಶ ಮೂರ್ತಿ ಗಳಿಗೆ ಬೇಡಿಕೆ ಕಡಿಮೆ ಆಗಿದೆ. ಇದರಿಂದ ತಯಾರಕರು, ಮಾರಾಟಗಾರರು ಕಂಗಾಲಾಗಿದ್ದಾರೆ. ನಗರ ಹಾಗೂ ತಾಲೂಕಿನಲ್ಲಿ ಪ್ರತಿ ವರ್ಷ ಗಣೇಶನ ಹಬ್ಬವನ್ನು ಸಂಭ್ರಮ ದಿಂದ ಆಚರಣೆ ಮಾಡುತ್ತಿದ್ದರು. ಆದರೆ, ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಗಣೇಶನ ಮೂರ್ತಿಗಳ ಪೂಜಿಸಿ, ವಿಸರ್ಜನೆ ಮಾಡಲು ಹಲವು ಕಟ್ಟು ನಿಟ್ಟಿನ ಷರತ್ತು ಗಳನ್ನು ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜನತೆ ಗೌರಿ ಗಣೇಶನ ಹಬ್ಬವನ್ನು ಸರಳವಾಗಿ ಆಚರಣೆ ಮಾಡು ವುದರ ಜೊತೆಗೆ, ಗಣೇಶನ ಮೂರ್ತಿ ಗಳನ್ನು ಕೂರಿಸಲು ಹಿಂದೇಟು ಹಾಕುತ್ತಿ ದ್ದಾರೆ. ಈ ಕಾರಣದಿಂದಾಗಿ ಮಾರುಕಟ್ಟೆಗೆ ಚಿಕ್ಕ ಗಣೇಶನ ಮೂರ್ತಿಗಳು ಮಾರಾಟಕ್ಕೆ ಇಟ್ಟಿದ್ದರೂ ಕೇಳುವವರ ಸಂಖ್ಯೆ ಕಡಿಮೆ ಇದೆ. ಇನ್ನು ಗಣಪನ ಮೂರ್ತಿ ಮಾರಾಟ ಗಾರರಿಗೂ ಹಾಕಿದ ಬಂಡವಾಳ ಬಾರದೇ ಕಂಗಾಲಾಗಿದ್ದಾರೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.