ಸೋಮೇಶ್ವರಸ್ವಾಮಿ ಬ್ರಹ್ಮರಥೋತ್ಸವ


Team Udayavani, Mar 13, 2021, 1:30 PM IST

ಸೋಮೇಶ್ವರಸ್ವಾಮಿ ಬ್ರಹ್ಮರಥೋತ್ಸವ

ಶಿಡ್ಲಘಟ್ಟ: ತಾಲೂಕಿನ ಗುಡಿಹಳ್ಳಿಯ ಶ್ರೀಸೋಮೇಶ್ವರಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌ ರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ನಾಡಿನ ಸುಭಿಕ್ಷೆಗಾಗಿ ಹಾಗೂ ಜನರ ಕಷ್ಟಗಳ ನಿವಾರಣೆಗೆ ದೇವತಾ ಆರಾಧನೆ ಮಹೋತ್ಸವಗಳನ್ನು ಶತಮಾನಗಳ ಹಿಂದಿನಿಂದಲೂ ಆಚರಣೆಯಲ್ಲಿವೆ ಎಂದರು.

ತಾಲೂಕಿನಲ್ಲೇ ಪ್ರಥಮವಾಗಿ ಗುಡಿಹಳ್ಳಿ ಕೆರೆಗೆ ಶುದ್ಧೀಕರಣಗೊಂಡ ನೀರು ಹರಿಯಲಾರಂಭವಾಗಿದೆ. ಈಗಾಗಲೇ ಅರ್ಧ ಕೆರೆ ತುಂಬಿದ್ದು ಒಂದೆರೆಡು ತಿಂಗಳಲ್ಲಿ ಕೆರೆ ಭರ್ತಿ ಯಾಗಿ ನಗರದ ಅಮ್ಮನ ಕೆರೆಗೆ ನೀರು ಹರಿಯಲಿದೆಎಂದರು. ರೈತ ಸಂಘ ಹಾಗೂ ಹಸಿರುಸೇನೆ(ಕೋಡಿಹಳ್ಳಿಚಂದ್ರಶೇಖರ್‌ ಬಣ) ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಮಾತನಾಡಿದರು.

ರೈತ ಸಂಘ ಸತತ ಹೋರಾಟ ನಡೆಸಿದ ಪರಿಣಾಮವಾಗಿ ತಾಲೂಕಿನ ಕೆರೆಗಳಿಗೆ ನೀರು ಹರಿಯಲು ಆರಂಭಿಸಿದೆ. ಇತ್ತೀಚೆಗೆ ಮುಖ್ಯಮಂತ್ರಿಗಳೊಂದಿಗೆ ನಡೆಸಿದಸಮಾಲೋಚನೆ ಪರಿಣಾಮ ಇದೀಗ ತಾಲೂಕಿಗೆಬೆಂಗಳೂರಿನ ವೃಷಭಾವತಿ ಕಣಿವೆ ನೀರು ಹರಿಸಲು ಬಜೆಟ್‌ ನಲ್ಲಿ ಘೋಷಣೆ ಮಾಡಿದ್ದಾರೆಂದರು. ಈ ವೇಳೆ ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಪ್ರಶಾಂತ್‌, ಮುಖಂಡರಾದ ಚನ್ನಕೃಷ್ಣಪ್ಪ, ಭೂ ಅಭಿವೃದ್ಧಿ ಬ್ಯಾಂಕಿನ ಮಾಜಿ ಅಧ್ಯಕ್ಷ ಮುನಿವೆಂಕಟಸ್ವಾಮಿ, ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಗುಡಿಹಳ್ಳಿ ಚಂದ್ರನಾಥ್‌, ಬಚ್ಚರಾಯಪ್ಪ, ರೈತ ಸಂಘದ ಕೆಂಪಣ್ಣ, ರಾಮಕೃಷ್ಣಪ್ಪ, ಜಿ.ಎನ್‌.ನಾರಾಯಣಪ್ಪ, ಮಂಜುನಾಥ್‌, ಕೆಪಿಸಿಸಿ ಮಾಜಿ ಸದಸ್ಯನಾರಾಯಣಸ್ವಾಮಿ(ಬಂಗಾರಪ್ಪ), ಸುನೀಲ್‌, ಎಸ್‌.ಎನ್‌. ಕ್ರಿಯಾ ಟ್ರಸ್ಟ್‌ ಅಧ್ಯಕ್ಷ ಆಂಜಿನಪ್ಪ(ಪುಟ್ಟು), ಕೋಲಾರ ರಮೇಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.