ಶಾಲಾ ಶುಲ್ಕದಲ್ಲಿ ವಿಶೇಷ ರಿಯಾಯ್ತಿ


Team Udayavani, Mar 10, 2021, 4:23 PM IST

ಶಾಲಾ ಶುಲ್ಕದಲ್ಲಿ ವಿಶೇಷ ರಿಯಾಯ್ತಿ

ಚಿಕ್ಕಬಳ್ಳಾಪುರ: ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಮಕ್ಕಳಿಗೆಪ್ರತಿಷ್ಟಿತ ಖಾಸಗಿ ಶಾಲೆಗಳಿಗೆ ದಾಖಲಾತಿ ಮಾಡುವ ಸಂದರ್ಭದಲ್ಲಿ ಶಾಲಾ ಶುಲ್ಕದಲ್ಲಿ ವಿಶೇಷ ರಿಯಾಯ್ತಿ ನೀಡಲು ರಾಜ್ಯಮಟ್ಟದಲ್ಲಿನಿಯಮ ರೂಪಿಸುವ ಕುರಿತು ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಅಧ್ಯಕ್ಷ ಕೆ.ರವೀಂದ್ರಶೆಟ್ಟಿ ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಪಂ ಮಿನಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯವಾಗಿ ಅಲೆಮಾರಿ/ ಅರೆ ಅಲೆಮಾರಿ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವ ಅಗತ್ಯತೆ ಇದೆ. ಸಮುದಾಯದ ಜನರಿಗೆ ಸರ್ಕಾರದಯೋಜನೆಗಳ ಕುರಿತು ಮಾರ್ಗದರ್ಶನ ನೀಡಿಎಲ್ಲಾ ಯೋಜನೆಗಳನ್ನ ಸಮರ್ಪಕವಾಗಿಅನುಷ್ಠಾನಗೊಳಿಸಲು ಇಚ್ಚಾಶಕ್ತಿ ಪ್ರದರ್ಶಿಸಬೇಕು ಎಂದರು.

ಸಮಸ್ಯೆ ಬಗೆಹರಿಸಿ: ಸರ್ಕಾರದ ನಿಯಮದಂತೆ ಮುಂಬರುವ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ತ್ರೈಮಾಸಿಕ ಸಲಹಾ ಸಮಿತಿ ಸಭೆ ಆಯೋಜಿಸಬೇಕು. ಸಮುದಾಯ ಮುಖಂಡರು ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಶ್ರಮ ವಹಿಸಲು ಜಿಲ್ಲಾ ಮಟ್ಟದ ಅಧಿಕಾರಿ ಗಳಿಗೆ ಸೂಚಿಸಿದರು.

ಮೀಸಲಾತಿ ನೀಡಿ: ಜಿಪಂ ಉಪಾಧ್ಯಕ್ಷೆ ಸರಸ್ವತಮ್ಮ ಅಶ್ವತ್ಥ ನಾರಾಯಣಗೌಡ ಮಾತನಾಡಿ, ಅಲೆಮಾರಿ/ಅರೆ ಅಲೆಮಾರಿ ಸಮುದಾ ಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿಮೀಸಲಾತಿ ಸೌಲಭ್ಯ ನೀಡಬೇಕು ಎಂದರು.

ಹೋಬಳಿ, ಗ್ರಾಮಗಳಲ್ಲಿ ಆಯೋಜಿಸಿ:ಜಿಪಂ ಸದಸ್ಯರಾದ ಕೆ.ಎಂ.ಮುನೇಗೌಡಮಾತನಾಡಿ, ಸರ್ಕಾರ ಜಾರಿಗೆ ತಂದಿರುವಯೋಜನೆಗಳು ನೇರವಾಗಿ ಫಲಾನುಭವಿಗಳಿಗೆತಲುಪಬೇಕು. ಪ್ರತಿಷ್ಠಿತ ಎಲ್ಲಾ ಖಾಸಗಿಶಾಲೆಗಳಲ್ಲಿ ಒಂದಷ್ಟು ದಾಖಲಾತಿಗಳನ್ನು ಈಸಮುದಾಯದ ವಿದ್ಯಾರ್ಥಿಗಳಿಗೆ ಮೀಸಲಿಡ ಬೇಕು. ಅಲೆಮಾರಿ ಮತ್ತು ಅರೆ ಅಲೆಮಾರಿಸಮುದಾಯದ ಜನರಿಗೆ ಜಿಲ್ಲಾ ಅಥವಾತಾಲೂಕು ಮಟ್ಟದಲ್ಲಿ ಅರಿವು ಕಾರ್ಯಕ್ರಮ ಆಯೋಜಿಸುವ ಬದಲು ಜಿಲ್ಲೆಯ ಗಡಿಭಾಗದ ಹೋಬಳಿ ಹಾಗೂ ಗ್ರಾಮಗಳಲ್ಲಿ ಆಯೋಜಿಸುವಂತೆ ಜಿಲ್ಲಾ ಮಟ್ಟದಅಧಿಕಾರಿಗಳಿಗೆ ನಿಗಮದ ಅಧ್ಯಕ್ಷರಿಗೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ನಿಗಮದ ನಾಮನಿರ್ದೇಶನ ಸದಸ್ಯ ಸೂರ್ಯ ನಾರಾಯಣ, ತಾಲೂಕು ನಾಮನಿರ್ದೇಶನ ಸದಸ್ಯ ಗುರುಮೂರ್ತಿ, ಅಲೆಮಾರಿ ಹಾಗೂ ಅರೆಅಲೆಮಾರಿ ಸಮುದಾಯದ ಜಿಲ್ಲಾ ಅಧ್ಯಕ್ಷ ಸುಬ್ರಹ್ಮಣ್ಯ, ಹಿಂದುಳಿದ ವರ್ಗಗಳ ಇಲಾ ಖೆಯ ಜಿಲ್ಲಾ ಅಧಿಕಾರಿ ಡಾ.ಅಶೋಕ್‌, ತಾಪಂ ಸದಸ್ಯರಾದ ಮುತ್ತುರಾಯಪ್ಪ, ಸಮು ದಾಯದ ಜಿಲ್ಲಾ ಮತ್ತು ತಾಲೂಕು ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.