ಪ್ರಾಚೀನ ದೇವಸ್ಥಾನ ಜೀರ್ಣೋದ್ಧಾರ


Team Udayavani, Apr 12, 2021, 1:09 PM IST

ಪ್ರಾಚೀನ ದೇವಸ್ಥಾನ ಜೀರ್ಣೋದ್ಧಾರ

ಚಿಕ್ಕಬಳ್ಳಾಪುರ: ನಗರವನ್ನು ಕ್ಲೀನ್‌ ಅಂಡ್‌ ಗ್ರೀನ್‌ಗೆ ಸಂಕಲ್ಪ ಮಾಡಿರುವ ಹಸಿರುಸ್ವಯಂ ಸೇವಾ ಸಂಘದ ಯುವಕರ ತಂಡತಮ್ಮ ವಿಭಿನ್ನ ಸೇವಾ ಕಾರ್ಯಗಳು ಸಾಮಾಜಿಕ ಚಟುವಟಿಕೆಗಳ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಜಿಲ್ಲೆಯನ್ನು ಹಸಿರುಮಯ ಮಾಡಲು ಪಣತೊಟ್ಟಿರುವ ಹಸಿರು ಸ್ವಯಂಸೇವಾ ಸಂಘದ ಯುವಕರ ತಂಡ, ತಾಲೂಕಿನಲ್ಲಿಈಗಾಗಲೇ ಸರ್ಕಾರಿ ಜಮೀನು, ಶಾಲಾಕಾಲೇಜುಗಳ ಆವರಣ ಮತ್ತಿತರರಪ್ರದೇಶದಲ್ಲಿ ಸಸಿಗಳನ್ನು ನೆಟ್ಟು ಪೋಷಣೆಮಾಡಿ, ಜನರಲ್ಲಿ ಪರಿಸರ ಸಂರಕ್ಷಣೆಯಮನೋಭಾವ ಬೆಳೆಸಲು ಶ್ರಮಿಸುತ್ತಿದ್ದಾರೆ.ಅದೇ ರೀತಿ ಜಿಲ್ಲೆಯಲ್ಲಿರುವ ಐತಿಹಾಸಿಕಪ್ರಾಚೀನ ದೇವಾಲಯಗಳನ್ನು ಗುರುತಿಸಿಜೀರ್ಣೋದ್ಧಾರ ಮಾಡುತ್ತಿದ್ದಾರೆ.

ತಾಲೂಕಿನಲ್ಲಿ ಪಾಳುಬಿದ್ದಿರುವ ದೇವಾಲಯಗಳನ್ನು ಗುರುತಿಸಿ, ಅದರಲ್ಲೂವಿಶೇಷವಾಗಿ ಬೆಟ್ಟಗುಡ್ಡ ಪ್ರದೇಶಗಳಲ್ಲಿರುವದೇವಾಲಯಗಳಿಗೆ ಭೇಟಿ ನೀಡಿ, ಶಿಥಿಲ ವ್ಯವಸ್ಥೆಯಲ್ಲಿರುವ ದೇವಾಲಯಗಳನ್ನುಮರು ನಿರ್ಮಾಣ ಮಾಡಿ ಭದ್ರಗೊಳಿಸುವಮೂಲಕ ಪ್ರಾಚೀನ ದೇವಾಲಯಗಳನ್ನುಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ತಮನ್ನು ತಾವೇ ತೊಡಗಿಸಿಕೊಂಡಿದ್ದಾರೆ. ನರಸಿಂಹಸ್ವಾಮಿ ಬೆಟ್ಟದಸಮೀಪವಿರುವ ನಿರ್ಲಕ್ಷ್ಯಕ್ಕೊಳಗಾದಶ್ರೀವಿಷ್ಣು ದೇವಾಲಯವನ್ನು ಸ್ವತ್ಛಗೊಳಿಸಿ ಸುಣ್ಣಬಣ್ಣದಿಂದ ಕಂಗೊಳಿಸಿ ಹೊಸ ರೂಪ ನೀಡಿದ್ದಾರೆ.

ಹಸಿರು ಸ್ವಯಂಸೇವಾ ಸಂಘದ ಅಧ್ಯಕ್ಷ ಮಧು, ಶಿಕ್ಷಕ ಮಹಂತೇಶ್‌ ನೇತೃತ್ವದಲ್ಲಿಸಂಘದ ಸದಸ್ಯರಾದ ರಾಜೇಶ್‌, ಮೂರ್ತಿ,ಮಂಜುನಾಥ್‌, ಹರ್ಷ, ಹೇಮಂತ್‌,ಪ್ರಣವ್‌, ಪ್ರವೀಣ್‌, ಕಿಶೋರ್‌ಕುಮಾರ್‌, ಶಮಂತ್‌, ರಂಜಿತ್‌, ಶ್ರೀನಿವಾಸಮೂರ್ತಿ(ಲಕ್ಕುಮಾಮ), ವೆಂಕಟೇಶ್‌, ಪ್ರದೀಪ್‌,ಆನಂದ್‌, ಪ್ರಮೋದ್‌, ಶ್ರೀಧರ್‌ ಅವರನ್ನು ಒಳಗೊಂಡ ತಂಡ ಬೆಳಿಗ್ಗೆಯಿಂದಸುಮಾರು 4-5 ಗಂಟೆಗಳ ಕಾಲ ಶ್ರಮದಾನಮಾಡಿ ದೇವಾಲಯ ಸುತ್ತಮುತ್ತಲುಬೆಳೆದಿದ್ದ ಗಿಡಗಂಟೆಗಳನ್ನು ಸ್ವತ್ಛಗೊಳಿಸಿ,ಸುಣ್ಣಬಣ್ಣ ಹೊಡೆದು ಕಂಗೊಳಿಸಿದ್ದಾರೆ.ಪಾಳುಬಿದ್ದಿದ್ದ ದೇವಸ್ಥಾನ ಇದೀಗ ಹೊಸ ಸ್ವರೂಪ ಪಡೆದುಕೊಂಡಿದೆ.

ಚಿಕ್ಕಬಳ್ಳಾಪುರ ನಗರವನ್ನು ಹಸಿರುಮಯ ಮಾಡಲು ಈಗಾಗಲೇ ಸಸಿ ನೆಡುವ ಅಭಿಯಾನ ಆರಂಭಿಸಿದ್ದೇವೆ. ಪ್ರಾಚೀನ, ಐತಿಹಾಸಿಕದೇಗುಲಗಳನ್ನು ಸ್ವತ್ಛಗೊಳಿಸಿ, ಸುಣ್ಣಬಣ್ಣದಿಂದ ಕಂಗೊಳಿಸಿ ಪೂಜಾ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲು ಪ್ರಯತ್ನ ಮಾಡುತ್ತಿದ್ದೇವೆ. -ಮಧು, ಅಧ್ಯಕ್ಷ, ಹಸಿರು ಸ್ವಯಂಸೇವಾ ಸಂಘ, ಚಿಕ್ಕಬಳ್ಳಾಪುರ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.