ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಹಾಯವಾಣಿ ಆರಂಭ


Team Udayavani, Jun 13, 2020, 6:59 AM IST

sslc-sahayavaani

ಚಿಕ್ಕಬಳ್ಳಾಪುರ: ಈ ಬಾರಿ ತಮ್ಮ ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾರಾ? ನಿಮ್ಮ ಮಕ್ಕಳು ಪರೀಕ್ಷೆ ಬರೆಯುವ ಪರೀಕ್ಷಾ ಕೇಂದ್ರದ ಬಗ್ಗೆ ನಿಮಗೆ ಸಂಪೂರ್ಣ ಮಾಹಿತಿ ಬೇಕೆ? ಪರೀಕ್ಷೆ ವೇಳೆ ಇಲಾಖೆ ಕೈಗೊಳ್ಳಲಿರುವ ಸುರಕ್ಷತಾ  ಕ್ರಮಗಳ ಬಗ್ಗೆ ನಿಮಗೂ ತಿಳಿಯುವ ಹಂಬಲ ಇದೆಯೆ? ನಿಮಗೆ ಏನೇ ಗೊಂದಲ ಇದ್ದರೆ ಕರೆ ಮಾಡಿ ಖಚಿತಪಡಿಸಿಕೊಳ್ಳಿ.

ದಿನಗಣನೆ: ಕೋವಿಡ್‌ 19 ಸಂಕಷ್ಟದ ಹಿನ್ನೆಲೆಯಲ್ಲಿ ನಿಗದಿತ ಅವಧಿಯಲ್ಲಿ ಪರೀಕ್ಷೆ ನಡೆಯದೇ ಮುಂದೂಡಲಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸರ್ಕಾರ ಮತ್ತೆ ಜೂ.25 ರಿಂದ ದಿನಾಂಕ ನಿಗದಿಗೊಳಿಸಿದ್ದು ಪರೀಕ್ಷೆಗೆ ದಿನಗಣನೆ ಶುರು ವಾಗಿದೆ. ಪರೀಕ್ಷೆ ನಡೆಯುತ್ತಿರುವುದಕ್ಕೆ ಪರ, ವಿರೋಧ ಚರ್ಚೆಗಳು ನಡೆಯುತ್ತಿವೆ. ಆದರೆ ಶಿಕ್ಷಣ ಇಲಾಖೆ ಯಿಂದ ಸುಗಮ ಪರೀಕ್ಷೆಗೆ ಸಕಲ ಸಿದಟಛಿತೆಗಳನ್ನು  ಕೈಗೊಳ್ಳಲಾಗಿದ್ದು, ವಿದ್ಯಾರ್ಥಿ ಪೋಷಕರ ಸಂದೇಶಗಳ ನಿವಾರಣೆಗೆ ಶಿಕ್ಷಣ  ಇಲಾಖೆ ಸಹಾಯವಾಣಿ ಆರಂಭಿಸಿದೆ.

ಕರೆ ಮಾಡಿ ಖಚಿತಪಡಿಸಿಕೊಳ್ಳಿ. 2019- 20ನೇ ಸಾಲಿನ ಎಸ್ಸೆಸ್ಸೆಲ್ಸಿ ಪಬ್ಲಿಕ್‌ ಪರೀಕ್ಷೆಯು ಜೂ.25 ರಿಂದ ಜುಲೈ 03 ರ ವರೆಗೆ ನಡೆಯಲಿದೆ. ಸದರಿ ಪರೀಕ್ಷೆಯು ಜಿಲ್ಲಾದ್ಯಂತ 64 ಕೇಂದ್ರಗಳಲ್ಲಿ  ನಡೆಯಲಿದ್ದು, 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಜ್ಜಾಗುತ್ತಿದ್ದಾರೆ. ಈಗಾಗಲೇ ಇಲಾಖೆ ಕೂಡ ಕೋವಿಡ್‌ 19 ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುರಕ್ಷಿತವಾಗಿ ನಡೆಸಲು  ಸಿದಟಛಿತೆ ಮಾಡಿಕೊಂಡಿದೆ.

ಪೋಷಕರ ಆತಂಕ ನಿವಾರಣೆ: ಪರೀಕ್ಷಾ ಕೇಂದ್ರಗಳ ಬಗ್ಗೆ ಮಾಹಿತಿ, ಇಲಾಖೆ ಕೈಗೊಳ್ಳಲಿರುವ ಸುರಕ್ಷತಾ ಕ್ರಮಗಳು, ಕೇಂದ್ರದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲಿಸಬೇಕಾಗಿರುವ  ನಿಯಮಗಳು, ಇತರೆ ಸಂಬಂಧಿತ ವಿಷಯಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಹಾಗೂ ಗೊಂದಲ ಪರಿಹರಿಸಿ ಕೊಳ್ಳಲು ಜಿಲ್ಲಾ ಹಂತದ ಸಹಾಯವಾಣಿಯನ್ನು ರಚಿಸುವ ಮೂಲಕ ಶಿಕ್ಷಣ ಇಲಾಖೆ ವಿದ್ಯಾರ್ಥಿ ಪೋಷಕರ ಆತಂಕ ನಿವಾರಿಸಲು  ಮುಂದಾಗಿದೆ.

ಅಧಿಕಾರಿಗಳ ದೂರವಾಣಿ ಸಂಖ್ಯೆ: ಚಿಕ್ಕಬಳ್ಳಾಪುರ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಕಚೇರಿ ಉಪನಿರ್ದೇಶಕ ಎಸ್‌.ಜಿ ನಾಗೇಶ್‌ 9448999333 (9448238855). ಶಿಕ್ಷಣಾಧಿಕಾರಿಗಳು ಹಾಗೂ  ನೋಡಲ್‌ ಅಧಿಕಾರಿ ಶಿವಲಿಂಗಯ್ಯ-9663320113, ವಿಷಯ ಪರಿವೀಕ್ಷಕರುಗಳಾದ ಕೆ.ಎನ್‌. ಲಕ್ಷಿಕಾಂತ್‌ -9900870999, ಟಿ.ಎಸ್‌. ಜಮೀರ್‌ಪಾಷ್‌ – 9902718650, ಬಿ.ವಿ ಶಿವಪ್ರಕಾಶ್‌-8618496796,ವಿ.ಕೃಷ್ಣಕುಮಾರಿ- 9535626738, ಆಂಜಿನಪ್ಪ-7892773118 ಹಾಗೂ ಕಚೇರಿ  ವಿಳಾಸ 08156-274873 ಸಂಪರ್ಕಿಸಬಹುದು. ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಗೊಳಪಡುವ ತಾಲೂಕು ಕೇಂದ್ರಗಳ ಶಿಕ್ಷಣಾಧಿಕಾರಿಗಳ ದೂ.ಸಂಖ್ಯೆ ಹೆಚ್‌.ಮಹಮದ್‌ ಖಲೀಲ್‌, –  ಬಾಗೇಪಲ್ಲಿ-(08150-282267) -9480695116. ಆರ್‌. ಶಾಂತಲಾ, ಚಿಕ್ಕಬಳ್ಳಾಪುರ-(08156-272295)-9480695 117. ಎಚ್‌.ಜಿ.ಸುರೇಶ್‌, ಚಿಂತಾಮಣಿ-(08154-252154)- 9480695118. ಶ್ರೀನಿವಾಸಮೂರ್ತಿ, ಗೌರಿಬಿದನೂರು- (08155- 285383) -9480695119. ವೆಂಕಟೇಶಪ್ಪ, ಗುಡಿಬಂಡೆ-(08156-261037) -9480695120. ಆರ್‌. ಶ್ರೀನಿವಾಸ್‌, ಶಿಡ್ಲಘಟ್ಟ-(08158-256528) -9480695121.

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ಜೂ.25 ರಿಂದ ಆರಂಭ ಗೊಳ್ಳಲಿವೆ. ವಿದ್ಯಾರ್ಥಿ ಪೋಷಕರ ಗೊಂದಲ, ಸಂದೇಶ, ಆತಂಕಗಳ ನಿವಾರಣೆಗೆ ಸಹಾಯವಾಣಿ ತೆರೆಯಲಾಗಿದ್ದು, ವಿದ್ಯಾರ್ಥಿ ಪೋಷಕರು ಕರೆ ಮಾಡಿ ಮಾಹಿತಿ  ಪಡೆಯಬಹುದು.
-ಎಸ್‌.ಜಿ.ನಾಗೇಶ್‌, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.