ಚಿಕ್ಕಬಳ್ಳಾಪುರ: ಬೀದಿ ನಾಯಿಗಳ ದಾಳಿಗೆ ಪ್ರಾಣ ತೆತ್ತ ಜಿಂಕೆ
Team Udayavani, May 4, 2020, 1:53 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೆ.ಮುತ್ತಕದಹಳ್ಳಿ ಗ್ರಾಮದಲ್ಲಿ ಸೋಮವಾರ ಬೀದಿ ನಾಯಿಗಳ ದಾಳಿಗೆ ಜಿಂಕೆಯೊಂದು ಪ್ರಾಣ ತೆತ್ತಿದೆ.
ಗ್ರಾಮದ ಅರಣ್ಯ ಪ್ರದೇಶದಿಂದ ಜಿಂಕೆ ಆಗಮಿಸಿದ್ದು ಈ ವೇಳೆ ನಾಯಿಗಳು ದಾಳಿ ಮಾಡಿ ಭೀಕರವಾಗಿ ಹೊಟ್ಟೆ ಸೇರಿದಂತೆ ಕೈ ಕಾಲು ಕಚ್ಚಿದ್ದುಈ ವೇಳೆ ಗಂಭೀರವಾಗಿ ಗಾಯಗೊಂಡ ಜಿಂಕೆ ಮೃತ ಪಟ್ಟಿದೆ.
ಈ ವಿಷಯ ಕೂಡಲೇ ಗ್ರಾಮಸ್ಥರು ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದು ಸ್ಥಳಕ್ಕೆ ಶಿಡ್ಲಘಟ್ಟ ವಲಯ ಅರಣ್ಯಾಧಿಕಾರಿಗಳು ಬೇಟಿ ಪರಿಶೀಲಿಸಿ ಬಳಿಕ ಜಿಂಕೆಯನ್ನು ಅಲ್ಲಿಂದ ತೆಗೆದುಕೊಂಡು ಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?