ಗುಡಿಬಂಡೆಯಲ್ಲಿ ಟಫ್ ರೂಲ್ಸ್ : ಬೆಳ್ಳಂಬೆಳಗ್ಗೆ ರಸ್ತೆಗಿಳಿದ ಪೊಲೀಸರು, ವಾಹನಗಳ ಜಪ್ತಿ
Team Udayavani, May 10, 2021, 7:10 AM IST
ಗುಡಿಬಂಡೆ: ರಾಜ್ಯದಲ್ಲಿ ಇಂದಿನಿಂದ ಲಾಕ್ ಡೌನ್ ಮಾದರಿ ಟಫ್ ರೂಲ್ಸ್ ಜಾರಿಯಾಗಿದ್ದು, ಪಟ್ಟಣದಲ್ಲಿ ಬೆಳ್ಳಂಬೆಳಗ್ಗೆ ಅನಗತ್ಯವಾಗಿ ಓಡಾಡುತ್ತಿದ್ದ 10ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ತನ್ನ ಆರ್ಭಟವನ್ನು ಮುಂದುವರೆಸುತ್ತಿರುವುದರಿಂದ, ಸರ್ಕಾರದ ಆದೇಶದಂತೆ ಎರಡನೇ ಬಾರಿಗೆ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಿದ್ದು, ಅದರಂತೆ ಬೆಳ್ಳಂಬೆಳಗ್ಗೆ ರಸ್ತೆಗಿಳಿದ ಪೊಲೀಸರು, ಜನರ ಓಡಾಟಕ್ಕೆ ಬ್ರೇಕ್ ಹಾಕಿದ್ರು.
ಇನ್ನು ಸರ್ಕಾರದ ನೂತನ ನಿಯಮಗಳಿಂದ ರೈತರಿಗೆ ಸಂಕಷ್ಟ ಎದುರಾಗಿದ್ದು,ಜಾನವಾರುಗಳಿಗೆ ಮೇವು ತರಲು ಕಷ್ಟವಾಗಿದೆ. ಸುಮಾರು 2 – 3 ಕಿ.ಮೀ ದೂರದಲ್ಲಿರುವ ಜಮೀನುಗಳಿಂದ ಮೇವು ಹೊತ್ತಿಕೊಂಡು ಬರಲು ಸಾಧ್ಯವೇ, ಜಾನವಾರುಗಳ ಪರಿಸ್ಥಿತಿ ಹೇಗೆ ಎಂದು ಆಕ್ರೋಶಭರಿತ ನೋವಿನಿಂದ ರೈತರು ಪ್ರಶ್ನಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…