ಸುಧಾಕರ್‌ ದೂರದೃಷ್ಟಿವುಳ್ಳ ನಾಯಕ: ಸಚಿವ ಮುನಿರತ್ನ


Team Udayavani, Jan 9, 2023, 6:15 PM IST

ಸುಧಾಕರ್‌ ದೂರದೃಷ್ಟಿವುಳ್ಳ ನಾಯಕ: ಸಚಿವ ಮುನಿರತ್ನ

ಚಿಕ್ಕಬಳ್ಳಾಪುರ: ಜಿಲ್ಲೆಗೊಂದು ದೊಡ್ಡ ಕೊಡುಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌. ಬಹುಶಃ ಹತ್ತು ಜನ ಮಾಡುವ ಕೆಲಸ ಅವರು ಇಷ್ಟು ಅದ್ಧೂರಿಯಾಗಿ ಮಾಡುತ್ತಿರುವುದು ನಾನು ಮೊದಲ ಬಾರಿಗೆ ನೋಡುತ್ತಿದ್ದೇನೆ ಎಂದು ತೋಟಗಾರಿಕೆ ಸಚಿವ ಮುನಿರತ್ನ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಹೊರವಲಯದ ಸೋಲಪ್ಪನದಿನ್ನೆಯಲ್ಲಿ ಜಿಲ್ಲಾಡಳಿತ ಮತ್ತು ತೋಟಗಾರಿಕೆ ಇಲಾಖೆ ಆಯೋಜಿಸಿರುವ
ಫಲಪುಷ್ಟ ಪ್ರದರ್ಶನ ವೀಕ್ಷಿಸಿ ಮಾತನಾಡಿದ ಅವರು, ಸುಧಾಕರ್‌ ಅವರಂತಹ ಸ್ನೇಹಿತ ನಮಗೆ ಸಿಕ್ಕಿರುವುದು ಭಾಗ್ಯ ಎಂದು ಬಣ್ಣಿಸಿದರು.

ಯಾವುದೇ ಒಂದು ಕೆಲಸ ಇರಲಿ, ಬಹಳ ಶ್ರದ್ಧೆಯಿಂದ ಮಾಡುವಂತಹ ವ್ಯಕ್ತಿ. ಅದಕ್ಕೆ ಸಾಕ್ಷಿ ಇಲ್ಲಿ ನಡೆಯುತ್ತಿರುವ ಚಿಕ್ಕಬಳ್ಳಾಪುರ ಉತ್ಸವ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಮತ್ತು ಜಿಲ್ಲೆಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ನೀಡುತ್ತಿರುವ ಕೊಡುಗೆ ಬಹುಶಃ ಇದುವರೆಗೆ ಯಾವ ರಾಜಕಾರಣಿಯೂಕೊಟ್ಟಿಲ್ಲ ಎಂದು ಹಾಡಿ ಹೊಗಳಿದರು.

ಜನಪರ ಕಾಳಜಿವುಳ್ಳ ನಾಯಕ ಸುಧಾಕರ್‌:
ಅಭಿವೃದ್ಧಿಯಲ್ಲಿ ಆಗಲಿ, ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಿಸಿದ್ದಾಗಲಿ, ಚಿಕ್ಕಬಳ್ಳಾಪುರ ಉತ್ಸಹದಂತಹ ಕಾರ್ಯಕ್ರಮಗಳನ್ನು ಅವರಷ್ಟೇ ಮಾಡಲು ಸಾಧ್ಯ. ಜನಸೇವೆ ಮಾಡಲು ಅವರಿಗಿರುವ ಕಾಳಜಿ ಬಹಶಃ ಬಹಳ ಕಮ್ಮಿ ಜನರಲ್ಲಿ ನೋಡಿದ್ದೇನೆ ಎಂದು ಶ್ಲಾಘಿಸಿದರು.

ಹೆಚ್ಚು ಜನರು ಬಂದು ವೀಕ್ಷಣೆ ಮಾಡಿ: ಉತ್ತಮ ಭವಿಷ್ಯ ಹೊಂದಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಅವರಿಗೆ ಒಳ್ಳೆಯದು ಆಗಲಿ. ಚಿಕ್ಕಬಳ್ಳಾಪುರದ ಎಲ್ಲಾ ಮತದಾರರಿಗೆ ಸುಧಾಕರ್‌ ಅಂತಹ ವ್ಯಕ್ತಿ ಸಿಕ್ಕಿರುವುದೇ ಭಾಗ್ಯವೆಂದು ಬಣ್ಣಿಸಿ, ಎಲ್ಲರಿಗೂ ಒಳ್ಳೆಯದು ಆಗಲಿ ಚಿಕ್ಕಬಳ್ಳಾಪುರ ಉತ್ಸವದಲ್ಲಿ ಇನ್ನೂ ಹೆಚ್ಚಿನ ಜನರು ಬಂದು ವೀಕ್ಷಣೆ ಮಾಡಿ ಎಂದು ಮನವಿ ಮಾಡಿದರು.

ನಮ್ಮ ತೋಟಗಾರಿಕೆ ಇಲಾಖೆಗೆ 500 ವರ್ಷಗಿಂತಲೂ ಅಧಿಕ ಇತಿಹಾಸ ಇದೆ. ಇಲಾಖೆಯು ಜಿಲ್ಲೆಯ ಪವಿತ್ರ ಮತ್ತು
ಐತಿಹಾಸಿಕ ಧಾರ್ಮಿಕ ಸ್ಥಳ ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದ ಮಾದರಿಯನ್ನು ಪುಷ್ಪದಲ್ಲಿ ಮಾಡಿರುವುದು ಬಹಳ ಸಂತೋಷ ಉಂಟು ಮಾಡಿದೆ. ಬೇರೆ ಇಲಾಖೆಯವರು ಸಹ ಚೆನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.

ಇಂತಹ ಕಾರ್ಯಕ್ರಮವನ್ನು ಚಿಕ್ಕಬಳ್ಳಾಪುರ ಜಿಲ್ಲೆಗೆ ತಂದಂತಹ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರಿಗೆ ಅಭಿನಂದನೆ ಸಲ್ಲಿಸಿ ಅವರೊಬ್ಬರು ದೂರದೃಷ್ಟಿಯನ್ನು ಹೊಂದಿರುವ ಒಳ್ಳೆಯ ನಾಯಕ, ಮುಂದಿನ ದಿನಗಳಲ್ಲಿ ಒಳ್ಳೆಯ ಭವಿಷ್ಯ ಅಡಗಿದೆ ಎಂದು ವರ್ಣಿಸಿದರು.

 

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.