4 ಕಡೆ ಕಿದ್ವಾಯಿ ಸಂಸ್ಥೆ ಯ ಪ್ರಾದೇಶಿಕ ಕೇಂದ್ರ ಆರಂಭ


Team Udayavani, Mar 7, 2021, 1:10 PM IST

sudhakar speech

ಚಿಕ್ಕಬಳ್ಳಾಪುರ: ಕ್ಯಾನ್ಸರ್‌ ರೋಗಿಗಳು ದೂರದ ಪ್ರದೇಶಗಳಿಂದ ಬೆಂಗಳೂರಿಗೆ ಬಂದು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಕಷ್ಟ ತಪ್ಪಿಸಲು ರಾಜ್ಯದ ನಾಲ್ಕು ಭಾಗಗಳಲ್ಲಿ ಆಸ್ಪತ್ರೆಯ ಪ್ರಾದೇಶಿಕ ಕೇಂದ್ರಗಳನ್ನು ಆರಂಭಿಸುವ ಪ್ರಯತ್ನ ನಡೆದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ರೆಡ್‌ಕ್ರಾಸ್‌ ಹಾಗೂ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಸಹಯೋಗದಲ್ಲಿ ಚಿಕ್ಕಬಳ್ಳಾಪುರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಡೆದ ಕ್ಯಾನ್ಸರ್‌ ತಪಾಸಣಾ ಹಾಗೂ ಅರಿವು ಶಿಬಿರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಿದ್ವಾಯಿ ಸಂಸ್ಥೆಯಲ್ಲಿ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸಿಎಂ ಬಳಿ ಪ್ರಸ್ತಾವನೆ: ರಾಜ್ಯದ ದೂರದ ಪ್ರದೇಶ ಗಳಿಂದಲೂ ಇಲ್ಲಿಗೆ ರೋಗಿಗಳು ಹೆಚ್ಚಿನ ಸಂಖ್ಯೆ ಯಲ್ಲಿ ಬರುತ್ತಿದ್ದಾರೆ. ದೂರ ಪ್ರಯಾಣ ಮಾಡುವು ದನ್ನು ತಪ್ಪಿಸಲು ನಾಲ್ಕು ಭಾಗಗಳಲ್ಲಿ ಸಂಸ್ಥೆಯ ಕೇಂದ್ರಗಳನ್ನು ಆರಂಭಿಸಲು ಚಿಂತಿಸಲಾಗಿದೆ ಎಂದರು.

ಗುಣಮುಖ ಸಾಧ್ಯ: ಕ್ಯಾನ್ಸರ್‌ ಎಂದರೆ ಸಾವೇ ಗತಿ ಎಂಬ ತಪ್ಪ ಆಲೋಚನೆ ಇದೆ. ಈಗಿನ ಆಧುನಿಕ ಚಿಕಿತ್ಸಾ ಪದ್ಧತಿಯನ್ನು ಬಳಸಿಕೊಂಡು ಕ್ಯಾನ್ಸರ್‌ಅನ್ನು ಯಶಸ್ವಿಯಾಗಿ ಗುಣಪಡಿಸಬಹುದು. ಆದರೆ ಹೀಗೆ ಚಿಕಿತ್ಸೆ ನೀಡಲು ಆರಂಭಿಕ ಹಂತದಲ್ಲೇ ರೋಗ ಪತ್ತೆ ಮಾಡಬೇಕು.

ತಪಾಸಣೆ ಮಾಡಿಸಿ: ಮಹಿಳೆಯರು ಹೆಚ್ಚಾಗಿ ಸ್ತನ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ. ವರ್ಷಕ್ಕೊಮ್ಮೆ ಕಡ್ಡಾ ಯವಾಗಿ ಕ್ಯಾನ್ಸರ್‌ ತಪಾಸಣೆ ಮಾಡಿಸಬೇಕು. ಉಚಿತ ವೈದ್ಯಕೀಯ ತಪಾಸಣಾ ಸೌಲಭ್ಯ ಇರು ವುದರಿಂದ ಇದಕ್ಕಾಗಿ ಹಣ ಖರ್ಚು ಮಾಡಬೇಕಿಲ್ಲ. ಮುಂಚಿತವಾಗಿಯೇ ತಪಾಸಣೆ ಮಾಡಿದರೆ ಆರಂಭಿಕ ಹಂತದಲ್ಲೇ ಕ್ಯಾನ್ಸರ್‌ ಪತ್ತೆ ಮಾಡಿ ಚಿಕಿತ್ಸೆ ನೀಡಬಹುದು. ಕುಟುಂಬಗಳಲ್ಲಿ ಯುವಜನರು ಹಿರಿಯರನ್ನು ಕರೆದುಕೊಂಡು ಹೋಗಿ ಕ್ಯಾನ್ಸರ್‌ ತಪಾಸಣೆ ಮಾಡಿಸಬೇಕು ಎಂದು ಹೇಳಿದರು.

ಕಿದ್ವಾಯಿಯಲ್ಲಿ ಮೂಲ ಸೌಕರ್ಯಗಳನ್ನು ಹೆಚ್ಚಿಸಲಾಗುತ್ತಿದೆ. ಈ ಆಸ್ಪತ್ರೆಗೆ ಬಡಜನರು ಹೆಚ್ಚಾಗಿ ಬರುತ್ತಿದ್ದು, ಯಾವುದೇ ಶೋಷಣೆಯಾಗದಂತೆ ಎಚ್ಚರ ವಹಿಸಬೇಕು. ಕೆಲ ಸಂದರ್ಭಗಳಲ್ಲಿ ಎಕ್ಸ್‌ರೇ, ಸ್ಕಾÂನಿಂಗ್‌ನಲ್ಲಿ ಹಣ ಪಡೆಯುವ ಸನ್ನಿವೇಶ ಇರು ತ್ತದೆ. ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಆಸ್ಪತ್ರೆ ಹಾಗೂ ಸರ್ಕಾರದ ಮೇಲೆ ಜನರಿಗೆ ತಪ್ಪು ಭಾವನೆ ಮೂಡುವುದನ್ನು ತಪ್ಪಿಸಬೇಕು ಎಂದರು.

ಕಿದ್ವಾಯಿ ಆಸ್ಪತ್ರೆಯ ಆಡಳಿತ ಮಂಡಳಿ ಸದಸ್ಯ ಎಂ.ಜಯರಾಂ, ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕ ನ  ಸಿಂಹಯ್ಯ (ಚಿನ್ನಿ), ಜಿಲ್ಲಾಧಿಕಾರಿ ಆರ್‌.ಲತಾ, ಎಸ್ಪಿ ಮಿಥುನ್‌ಕುಮಾರ್‌, ತಾಪಂ ಅಧ್ಯಕ್ಷ ರಾಮಸ್ವಾಮಿ, ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜು, ನಗರಸಭೆ ಅಧ್ಯಕ್ಷ ಡಿ.ಎಸ್‌.ಆನಂದ್‌ರೆಡ್ಡಿ(ಬಾಬು), ರೆಡ್‌ ಕ್ರಾಸ್‌ ಸಂಸ್ಥೆಯ ಸಭಾಪತಿ ನಾಗಣ್ಣ ಹಾಜರಿದ್ದರು.

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.