ಜಿಲ್ಲೆಯಲ್ಲಿ 10 ಸಾವಿರ ಗಡಿ ದಾಟಿದ ಸ್ವ್ಯಾಬ್‌‌ ಟೆಸ್ಟ್‌!


Team Udayavani, May 31, 2020, 7:52 AM IST

swyab teast

ಚಿಕ್ಕಬಳ್ಳಾಪುರ: ಆಂಧ್ರದ ಗಡಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕು ಪತ್ತೆಗಾಗಿ ಜಿಲ್ಲೆಯಲ್ಲಿ ಇದುವರೆಗೂ ಬರೋ ಬ್ಬರಿ 10 ಸಾವಿರಕ್ಕೂ ಅಧಿಕ ಮಂದಿಗೆ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ  ಒಳಪಡಿಸಲಾಗಿದ್ದು, ಆ ಪೈಕಿ ಇದುವರೆಗೂ 136 ಪ್ರಕರಣ ಗಳಷ್ಟೇ ಕೋವಿಡ್‌ 19 ಪಾಸಿಟಿವ್‌ ಬಂದಿವೆ.

ಕೋವಿಡ್‌ 19 ಆರ್ಭಟ ಆರಂಭಗೊಂಡ ದಿನದಿಂದ ಜಿಲ್ಲೆ ಯಲ್ಲಿ ಇದುವರೆಗೂ ಒಟ್ಟು 10,124 ಮಂದಿಗೆ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆ ಸಂಗ್ರಹಿಸಲಾಗಿದ್ದು, ಆ ಪೈಕಿ 9,319 ಮಂದಿಗೆ ಕೋವಿಡ್‌ 19 ನೆಗೆಟಿವ್‌ ಬಂದಿದ್ದರೆ ಉಳಿದ 136 ಮಂದಿಗೆ ಪಾಸಿಟಿವ್‌ ಬಂದಿದ್ದು, ಕೇವಲ 3 ಮಂದಿ ಕೋವಿಡ್‌ 19 ಸೋಂಕಿಗೆ ಬಲಿಯಾಗಿದ್ದಾರೆ.

ಮಹಾ ವಲಸೆ ಕಂಟಕ: ಜಿಲ್ಲೆಯಲ್ಲಿ ಕಳೆದ ಮಾ.21 ರಂದು ಆರಂಭಗೊಂಡ ಸೋಂಕಿತರ ಪತ್ತೆ ಕಾರ್ಯ ಜಿಲ್ಲೆಯಲ್ಲಿ ಮುಂದುವರಿ ದಿದ್ದು, ವಿಶೇಷವಾಗಿ ಮಹಾ ರಾಷ್ಟ್ರದ ಮುಂಬೈನಿಂದ ಜಿಲ್ಲೆಗೆ ಆಗಮಿಸಿ ರುವ ವಲಸೆ ಕಾರ್ಮಿಕರಲ್ಲಿ  ಸುಮಾರು 105 ಮಂದಿಗೆ ಪಾಸಿಟಿವ್‌ ಬಂದಿರುವುದು ಜಿಲ್ಲೆ ಯಲ್ಲಿ ಸೋಂಕು ಆರ್ಭಟಕ್ಕೆ ಕಾರಣವಾಗಿದೆ.

ಹಳ್ಳಿಗಳಿಗೂ ವಿಸ್ತರಣೆ: ಆರಂಭದಲ್ಲಿ ಕೇವಲ ಗೌರಿಬಿದನೂರು ಹಾಗೂ ಚಿಕ್ಕಬಳ್ಳಾಪುರಕ್ಕೆ  ಸೀಮಿತವಾಗಿದ್ದ ಸೋಂಕು ಈಗ ಚಿಂತಾಮಣಿ ಹಾಗೂ ಬಾಗೇಪಲ್ಲಿ ತಾಲೂಕುಗಳನ್ನು ಪ್ರವೇ ಶಿಸಿದ್ದು, ವಿಶೇಷವಾಗಿ ನಗರಗಳಿಗೆ ಸೀಮಿತ ವಾಗಿದ್ದ ಕೋವಿಡ್‌ 19 ಹಳ್ಳಿಗೂ ವಿಸ್ತರಿಸಿಕೊಂಡಿ  ರುವುದು ಜಿಲ್ಲೆಯ ಸಾರ್ವಜನಿಕರಲ್ಲಿ ತೀವ್ರ ಆತಂಕ ಉಂಟು ಮಾಡಿದೆ.

ಚಿಕ್ಕಬಳ್ಳಾಪುರ ತಾಲೂಕಿನ ನಲ್ಲಕದಿರೇನಹಳ್ಳಿ ಗ್ರಾಮದ 50 ವರ್ಷದ ವ್ಯಕ್ತಿ ಅಪ ಘಾತ ದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದಾಗ ಕೋವಿಡ್‌ 19 ಪಾಸೀಟಿವ್‌ ಬಂದಿದ್ದು ಆರೋಗ್ಯ ಇಲಾಖೆಯನ್ನು ಚಿಂತೆಗೀಡು ಮಾಡಿದೆ. 669 ಮಂದಿ  ವರದಿ ಬಾಕಿ: ಜಿಲ್ಲೆಯಲ್ಲಿ ಇದುವರೆಗೂ 10 ಸಾವಿರಕ್ಕೂ ಅಧಿಕ ಮಂದಿಗೆ ಕೋವಿಡ್‌ 19 ಪರೀಕ್ಷೆಗೆ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷಿಸಿದ್ದು, ಇನ್ನೂ 669 ಮಂದಿಯ ವರದಿ ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ  ಡಾ.ಯೋಗೇಶ್‌ ಗೌಡ ತಿಳಿಸಿದ್ದಾರೆ.

ಸೋಂಕಿತ ಪೇದೆ ಊಟಕ್ಕೆ ಮೆಸ್‌ಗೆ ಹೋಗುತ್ತಿದ್ದ: ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿರುವ ವೈಯರ್‌ಲೆಸ್‌ ವಿಭಾಗದದಲ್ಲಿ ಕಾರ್ಯನಿರ್ವಹಿಸುತ್ತಿದ್ದ 32 ರ್ವದ ಪೊಲೀಸ್‌ ಪೇದೆಗೆ ಕಳೆದ ಶುಕ್ರವಾರ ಸೋಂಕು  ದೃಢಪಟ್ಟಿರುವುದು ಪೊಲೀಸ್‌ ಇಲಾಖೆಯನ್ನು ಬೆಚ್ಚಿಬೀಸಿದೆ.

ಜೊತೆಗೆ ಸೋಂಕಿತ ಪೇದೆ ಬರೋಬ್ಬರಿ 12 ದಿನ ರಜೆ ಹಾಕಿ ತುಮಕೂರಿನಲ್ಲಿ ನೆಲೆಸಿದ್ದರು. ಜೊತೆಗೆ ಕೆಲಸದ ಅವಧಿಯಲ್ಲಿ ನಗರದ ಗ್ರಾಮಾಂತರ ಠಾಣೆ ಎದುರಿನ  ಮೆಸ್‌ವೊಂದಕ್ಕೆ ನಿತ್ಯ ಊಟಕ್ಕೆ ತೆರಳುತ್ತಿದ್ದು, ಈಗ ಎಲ್ಲರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.