ಚಿಕ್ಕಬಳ್ಳಾಪುರದಲ್ಲಿ ಕಾರು ಅವಘಡ:ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರ ದುರ್ಮರಣ
ಬರ್ತ್ ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಸ್ನೇಹಿತರು
Team Udayavani, May 10, 2019, 8:37 AM IST
ಚಿಕ್ಕಬಳ್ಳಾಪುರ : ನಗರದ ಹೊರವಲಯದಲ್ಲಿ ಗುರುವಾರ ರಾತ್ರಿ ಸ್ವಿಫ್ಟ್ ಕಾರೊಂದು ಮರಕ್ಕೆ ಢಿಕ್ಕಿಯಾಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಅವಘಡ ಸಂಭವಿಸಿದೆ.
ಹನುಮೇಶ್ (22), ಪುನೀತ್ (23) ಮೃತರಾಗಿದ್ದು , ಕಾರಿನಲ್ಲಿದ್ದ ಯಶ್ವಂತ್ ಹಾಗೂ ನಂದೀಶ್ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಂದೀಶ್ ಬರ್ತ್ ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ