ಸಾಂಕ್ರಾಮಿಕ ರೋಗ ತಡೆಗೆ ಮುಂಜಾಗ್ರತೆ ವಹಿಸಿ


Team Udayavani, Jun 25, 2022, 3:44 PM IST

ಸಾಂಕ್ರಾಮಿಕ ರೋಗ ತಡೆಗೆ ಮುಂಜಾಗ್ರತೆ ವಹಿಸಿ

ಚಿಕ್ಕಬಳ್ಳಾಪುರ: ನಗರ ಪ್ರದೇಶದ ವ್ಯಾಪ್ತಿಯಲ್ಲಿ ಡೆಂ  ಸೇರಿದಂತೆ ಇತರೆ ಸಾಂಕ್ರಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷ ಡಿ.ಎಸ್‌.ಆನಂದರೆಡ್ಡಿ (ಬಾಬು) ನಗರಸಭೆ ಸಿಬ್ಬಂದಿಗೆ ಸೂಚಿಸಿದರು.

ನಗರಸಭೆ ಕಾರ್ಯಾಲಯದ ಸರ್‌. ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಶುಕ್ರವಾರ ನಗರಸಭೆ ವತಿಯಿಂದ ನಗರ ಪ್ರದೇಶದಲ್ಲಿ ಸಾಂಕ್ರಮಿಕ ರೋಗಗಳ ನಿಯಂತ್ರಣ ಕುರಿತು ನಗರಸಭೆ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಡೆದ ಸಭೆಯಲ್ಲಿ ಮಾತನಾಡಿ, ಮಳೆಗಾಲ ಆರಂಭವಾಗಿರುವುದರಿಂದ ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಡೆಂ , ಮಲೇರಿಯಾ, ಚಿಕೂನ್‌ ಗುನ್ಯಾ ಸೇರಿದಂತೆ ಇತರೆ ಸಾಂಕ್ರಮಿಕ ರೋಗಗಳು ಹರಡದಂತೆ ನಿಯಂತ್ರಣಾ ಕ್ರಮಗಳನ್ನು ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಕಸ ಎಲ್ಲೆಂದರಲ್ಲಿ ಎಸೆಯಬೇಡಿ: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಸಂಬಂಧಿಸಿ ದಂತೆ ನಗರ ಪ್ರದೇಶದ ಸಾರ್ವಜನಿಕರು ಅನುಸರಿಸ ಬೇಕಾದ ಕ್ರಮಗಳ ಕುರಿತು ಹೆಚ್ಚಿನ ಅರಿವು ಮೂಡಿಸ ಬೇಕು. ನೈರ್ಮಲ್ಯತೆ ಕಾಪಾಡುವಲ್ಲಿ ಜಾಗೃತರಾಗ ಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ನೀರು ಸಂಗ್ರಹ ವಾಗುವ ಗುಂಡಿಗಳನ್ನು ಮುಚ್ಚಬೇಕು. ಕಸವನ್ನು ಎಲ್ಲೆಂದರಲ್ಲಿ ಎಸೆಯುವುದಕ್ಕೆ ಕಡಿವಾಣ ಹಾಕಬೇಕು. ಖಾಲಿ ನಿವೇಶನಗಳಲ್ಲಿಯೂ ಸ್ವಚ್ಛತೆ ಕಾಪಾಡಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ರೋಗಗಳು ಉಲ್ಪಣವಾಗದಂತೆ ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದರು.

ನೀರು ನಿಲ್ಲದಂತೆ ಎಚ್ಚರವಹಿಸಿ: ನಗರಸಭೆ ಪೌರಾಯುಕ್ತ ಡಾ.ಮಹಾಂತೇಶ್‌ ಮಾತನಾಡಿ, ಮಳೆಗಾಲ ದಲ್ಲಿ ಸೊಳ್ಳೆಗಳಿಂದ ಹರಡುವ ಸಾಂಕ್ರಮಿಕ ರೋಗ ಗಳ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸಬೇಕು. ಮನೆಯೊಳಗೆ ಅಥವಾ ಮೇಲ್ಛಾ ವಣಿಯ ನೀರಿನ ತೊಟ್ಟಿಗಳಲ್ಲಿ ವಾರಕ್ಕೊಮ್ಮೆ ನೀರನ್ನು ಖಾಲಿ ಮಾಡಿ ಪುನಃ ಭರ್ತಿ ಮಾಡಿ, ಭದ್ರವಾದ ಮುಚ್ಚಳಿಕೆಯಿಂದ ಮುಚ್ಚುವುದು. ಮನೆಯ ಹೊರಗೆ ಹಾಗೂ ಒಳಗೆ ಯಾವುದೇ ಕಾರಣಕ್ಕೂ ನೀರು ನಿಲ್ಲದಂತೆ ಎಚ್ಚರವಹಿಸುವುದು. ಒಡೆದ ಬಾಟಲಿ, ಟೈರ್‌, ಟಿನ್‌, ತೆಂಗಿನ ಚಿಪ್ಪು ಇತ್ಯಾದಿಗಳಲ್ಲಿ ನೀರು ಸಂಗ್ರಹವಾದಂತೆ ನೋಡಿಕೊಳ್ಳಬೇಕು. ವಾತಾವರಣ ಸ್ವಚ್ಛವಾಗಿರಿಸಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿ ಕಾರಿಗಳು, ಆರೋಗ್ಯ ನಿರೀಕ್ಷಕರು, ಆಶಾ ಕಾರ್ಯ ಕರ್ತರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.