ಶಿಡ್ಲಘಟ್ಟ: ದೇವಾಲಯ- ಮನೆಯಲ್ಲಿ ಕಳ್ಳತನ; ನಗದು ದೋಚಿ ಪರಾರಿ

ತಲದುಮ್ಮನಹಳ್ಳಿ ಗ್ರಾಮ

Team Udayavani, Aug 24, 2021, 8:05 PM IST

ಶಿಡ್ಲಘಟ್ಟ: ದೇವಾಲಯ- ಮನೆಯಲ್ಲಿ ಕಳ್ಳತನ; ನಗದು ದೋಚಿ ಪರಾರಿ

ಶಿಡ್ಲಘಟ್ಟ: ಶಿಡ್ಲಘಟ್ಟ ತಾಲೂಕಿನ ದೇವರಮಳ್ಳೂರು ಗ್ರಾಮ ಪಂಚಾಯಿತಿಯ ತಲದುಮ್ಮನಹಳ್ಳಿ ಗ್ರಾಮದಲ್ಲಿ ಮಧ್ಯರಾತ್ರಿ ಕಳ್ಳರು ಎರಡು ದೇವಾಲಯ ಮತ್ತು ಮನೆಯೊಂದಕ್ಕೆ ನುಗ್ಗಿ ಸುಮಾರು 2 ಲಕ್ಷ ರೂಗಳ ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಗ್ರಾಮದ ಶ್ರೀ ವೇಣುಗೋಪಾಲ್ ಸ್ವಾಮಿ ದೇವಾಲಯದ ಬಾಗಿಲು ಮೀಟಿ ಒಳನುಗ್ಗಿದ್ದ ಕಳ್ಳರು ದೇವಾಲಯದ ಹುಂಡಿಯನ್ನು ಹೊಡೆದು ಅದರಲ್ಲಿದ್ದ ಸುಮಾರು 1.5 ಲಕ್ಷ ರೂಗಳು ದೋಚಿ ಪರಾರಿಯಾಗಿದ್ದಾರೆ ಮತ್ತೊಂದು ಪ್ರಕರಣದಲ್ಲಿ ಅದೇ ಗ್ರಾಮದಲ್ಲಿ ಶ್ರೀ ಚೌಡೇಶ್ವರಮ್ಮ ದೇವಾಲಯದಲ್ಲಿ ಬಾಗಿಲು ಮುರಿಯಲು ವಿಫಲ ಯತ್ನ ನಡೆಸಿ ವಿದ್ಯುತ್ ದೀಪವನ್ನು ಹೊಡೆದು ಬಂದಿದ್ದ ಕೆಲಸಕ್ಕೆ ಸುಂಕವಿಲ್ಲದಂತೆ ಪಲಾನಯನಗೊಂಡಿದ್ದಾರೆ.

ಇದನ್ನೂ ಓದಿ:12ವರ್ಷಗಳಿಗೊಮ್ಮೆ ಅರಳುವ ಅಪರೂಪದ ನೀಲ ಕುರುಂಜಿ ಹೂವು

ನಂತರ ಗ್ರಾಮದಲ್ಲಿರುವ ಪ್ರಭಾಕರ್ ಎಂಬುವರು ತಮ್ಮ ತೋಟದ ಮನೆಗೆ ಹೋಗಿದ್ದ ಸಂದರ್ಭದಲ್ಲಿ ವಾಸ ಮಾಡುವ ಮನೆಗೆ ನುಗ್ಗಿದ ಕಳ್ಳರು ನಗದು ದೋಚಲು ಹುಡುಕಾಟ ನಡೆಸಿದ್ದಾರೆ ಏನು ಸಿಗದೆ ಹತಾಶಗೊಂಡ ಕಳ್ಳರು ಮನೆಯಲ್ಲಿದ್ದ ವಸ್ತುಗಳು ಮತ್ತು ಸಾಮಾಗ್ರಿಗಳನ್ನು ಚಲ್ಲಾಪಿಳ್ಳಿ ಮಾಡಿ ಕಾಲ್ಕಿತ್ತಿದ್ದಾರೆ ಗ್ರಾಮದಲ್ಲಿ ಎರಡು ದೇವಾಲಯಗಳು ಮತ್ತು ಮನೆಯೊಂದರಲ್ಲಿ ಕಳ್ಳತನಕ್ಕೆ ಯತ್ನಸಿರುವ ಘಟನೆಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಶ್ರೀ ವೇಣುಗೋಪಾಲ್ ಸ್ವಾಮಿ ದೇವಾಲಯದಲ್ಲಿ ಬೆಲೆಬಾಳುವ ವಿಗ್ರಹಗಳು ಹಾಗೂ ಇನ್ನಿತರೆ ವಸ್ತುಗಳಿದ್ದರು ಸಹ ಕಳ್ಳರು ಹುಂಡಿಯನ್ನು ಹೊಡೆದು ನಗದು ದೋಚಿ ಪರಾರಿಯಾಗಿರುವುದು ಹಲವು ರೀತಿಯ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಈ ಸಂಬಂಧ ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.