ಕೇಂದ್ರ ಸರ್ಕಾರ ಕಷ್ಟ ಕಾಲದಲ್ಲಿ ರಾಜ್ಯಕ್ಕೆ ಸ್ಪಂದಿಸಬೇಕಿತ್ತು: ಸಂಸದ ಬಿ.ಎನ್.ಬಚ್ಚೇಗೌಡ
Team Udayavani, Oct 21, 2019, 3:31 PM IST
ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಕಷ್ಟ ಕಾಲದಲ್ಲಿ ರಾಜ್ಯದ ನೆರೆ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಮೂಲಕ ಸ್ಪಂದಿಸಬೇಕಿತ್ತು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.
ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಬ್ಯಾಂಕರ್ ಗಳು ಹಮ್ಮಿಕೊಂಡಿದ್ದ ಬ್ಯಾಂಕ್ ಗ್ರಾಹಕರ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದರು.
ರಾಜ್ಯದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಸಿರುವ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ವಿನ ಅನುದಾನ ನೀಡಿ ಕಷ್ಟ ಕಾಲದಲ್ಲಿ ಸ್ಪಂದಿಸಬೇಕು. ಸದ್ಯಕ್ಕೆ 1200 ಕೋಟಿ ಘೋಷಣೆ ಮಾಡಿದೆ. ಕನಿಷ್ಟ 5 ರಿಂದ 10ಸಾವಿರ ಕೋಟಿ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ